Savi Kannada News

  • About Us
  • Blog
  • Blog Left sidebar
  • Blog Right Sidebar
  • Career Form
  • Carrer
  • Contact us
  • Four Column Blog
  • Home
  • Privacy Policy
  • Three Column Blog
  • TV9 Kannada Live
  • Two Column Blog
Illustration of a bird flying.
  • PCOS Acne remedy and food suggestions for better health | PCOD Acne: ಪಿಸಿಒಡಿ ಮೊಡವೆಗಳಿಂದ ಬೇಸತ್ತಿದ್ದೀರಾ? ಈ ತಜ್ಞರ ಆಹಾರ ಸಲಹೆಗಳು ನಿಮಗೆ ಸಹಾಯ ಮಾಡಬಹುದು

    ಹಾರ್ಮೋನ್ ಮೊಡವೆಗಳ ಕೆಲವು ಕಾರಣಗಳು ಮತ್ತು ಅವುಗಳನ್ನು ನಿರ್ವಹಿಸಲು ಪೌಷ್ಟಿಕತಜ್ಞರು ನೀಡಿದ ಆಹಾರ ಸಲಹೆಗಳು ಇಲ್ಲಿವೆ. ನಮ್ಮ ಆಹಾರ ಪದ್ಧತಿಯು (Food) ನಮ್ಮ ಒಟ್ಟಾರೆ ಆರೋಗ್ಯದ (health) ಮೇಲೆ ಪರಿಣಾಮ ಬೀರುತ್ತದೆ. ಅನಾರೋಗ್ಯಕರ ಆಹಾರ ಪದ್ಧತಿಗಳು ನಮ್ಮ ದೇಹವನ್ನು ವಿವಿಧ ಕಾಯಿಲೆಗಳಿಗೆ ಗುರಿಯಾಗಿಸಬಹುದು. ಅಂತೆಯೇ, ಆರೋಗ್ಯಕರ ಆಹಾರವು ಅಸ್ತಿತ್ವದಲ್ಲಿರುವ ಆರೋಗ್ಯ ಪರಿಸ್ಥಿತಿಗಳನ್ನು ನಿವಾರಿಸಲು ನಮಗೆ ಸಹಾಯ ಮಾಡುತ್ತದೆ, ಉದಾಹರಣೆಗೆ, PCOD (ಪಾಲಿಸಿಸ್ಟಿಕ್ ಓವೇರಿಯನ್ ಡಿಸೀಸ್) ಅನ್ನು ತೆಗೆದುಕೊಳ್ಳಿ. ಪಿಸಿಓಡಿಯನ್ನು ನಮ್ಮ ಆಹಾರದ ಮೂಲಕ ಉತ್ತಮವಾಗಿ ನಿರ್ವಹಿಸಬಹುದು ಎಂಬುದು […]

    March 26, 2023
  • Dhoop Sticks: How To Prepare Homemade Chemical Free Organic Dhoop, Check out the details in kannada language | Homemade Dhoop: ಮನೆಯಲ್ಲಿಯೇ ಸುಲಭವಾಗಿ ಧೂಪ ತಯಾರಿಸಿ

    ಸಾಕಷ್ಟು ಪ್ರಯೋಜನಗಳನ್ನು ಹೊಂದಿರುವ ಧೂಪವನ್ನು ಪ್ರತೀ ಬಾರಿ ಅಂಗಡಿಗಳಿಂದ ಖರೀದಿಸುವ ಬದಲಾಗಿ ನೀವೇ ಮನೆಯಲ್ಲಿ ತಯಾರಿಸಿ. ಮನೆಯಲ್ಲಿಯೇ ಸುಲಭವಾಗಿ ಧೂಪ ತಯಾರಿಸಿ Image Credit source: Instagram ಹಿಂದೂ ಧರ್ಮದ ಪ್ರಕಾರ ಧೂಪಕ್ಕೆ ವಿಶೇಷ ಸ್ಥಾನವನ್ನು ನೀಡಲಾಗಿದೆ. ಪೂಜಾ ಸಮಯದಲ್ಲಿ ದೇವರ ಮುಂದೆ ಧೂಪವನ್ನು ಹಚ್ಚಲಾಗುತ್ತದೆ. ಜೊತೆಗೆ ಸಂಧ್ಯಾಕಾಲದಲ್ಲಿ ಮನೆಯಲ್ಲಿ ಧೂಪ ಹಚ್ಚುವುದರಿಂದ ನಕಾರಾತ್ಮಕ ಶಕ್ತಿಯು ನಾಶವಾಗುತ್ತದೆ ಎಂಬ ನಂಬಿಕೆ ಇದೆ. ಇದಲ್ಲದೇ ಧೂಪದಿಂದ ಹೊರಬರುವ ಹೊಗೆಯು ನಿಮ್ಮ ಆರೋಗ್ಯದ ಸಾಕಷ್ಟು ಪ್ರಯೋಜನಗಳನ್ನು ನೀಡುತ್ತದೆ ಎಂದು ಹಿಂದೂ […]

    March 26, 2023
  • Xiaomi has launched two new budget smartphones called the Redmi A2 and the Redmi A2Plus Kannada News | Redmi A2: ಒಂದೇ ದಿನ ಎರಡು ಫೋನ್ ಬಿಡುಗಡೆ ಮಾಡಿದ ರೆಡ್ಮಿ: ಇದರ ಬೆಲೆ 10,000 ಕ್ಕಿಂತಲೂ ಕಡಿಮೆ

    Redmi A2+: ಶವೋಮಿ ಕಂಪನಿ ಇದೀಗ ಒಂದೇ ದಿನ ತನ್ನ ಎ ಸರಣಿಯಲ್ಲಿ ಹೊಸ ರೆಡ್ಮಿ ಎ2 (Redmi A2) ಮತ್ತು ರೆಡ್ಮಿ ಎ2+ (Redmi A2+) ಎಂಬ ಎರಡು ಸ್ಮಾರ್ಟ್‌ಫೋನ್‌ಗಳನ್ನು ಅನಾವರಣ ಮಾಡಿದೆ. ಈ ಎರಡು ಸ್ಮಾರ್ಟ್‌ಫೋನ್‌ಗಳು ಬಜೆಟ್ ಬೆಲೆಗೆ ಲಭ್ಯವಿದೆ. Redmi A2 and the Redmi A2+ ಚೀನಾ ಮೂಲದ ಪ್ರಸಿದ್ಧ ಶವೋಮಿ (Xiaomi) ಕಂಪನಿ ಸ್ಮಾರ್ಟ್​ಫೋನ್ ಕ್ಷೇತ್ರದಲ್ಲಿ ತನ್ನ ನಂಬರ್ ಒನ್ ಸ್ಥಾನವನ್ನು ಭದ್ರ ಪಡಿಸಿಕೊಳ್ಳಲು ಇದೀದ ಒಂದರ ಹಿಂದೆ ಒಂದರಂತೆ […]

    March 26, 2023
  • Karnataka Election Screening Committee Meeting with 124 Congress Candidates on March 27 at Bengaluru | Karnataka Polls: ಟಿಕೆಟ್ ಘೋಷಣೆಯಾದ ಕಾಂಗ್ರೆಸ್ ಅಭ್ಯರ್ಥಿಗಳೊಂದಿಗೆ ನಾಳೆ ಸ್ಕ್ರೀನಿಂಗ್ ಕಮಿಟಿ ಸಭೆ

    ಸಮೀಪಿಸುತ್ತಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಅದರಂತೆ ಟಿಕೆಟ್ ಘೋಷಣೆಯಾದ 124 ಅಭ್ಯರ್ಥಿಗಳೊಂದಿಗೆ ನಾಳೆ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಸಲಿದೆ. ಕಾಂಗ್ರೆಸ್ ಅಭ್ಯರ್ಥಿಗಳೊಂದಿಗೆ ಸಭೆ ಕರೆದ ಸ್ಕ್ರೀನಿಂಗ್ ಕಮಿಟಿ ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಹಿನ್ನೆಲೆ ಕಣಕ್ಕಿಳಿಯುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಪಕ್ಷ ಈಗಾಗಲೇ ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ಟಿಕೆಟ್ ಘೋಷಣೆಯಾದ 124 ಕೈ ಅಭ್ಯರ್ಥಿಗಳಿಗೆ ಬುಲಾವ್ ನೀಡಿದ ಸ್ಕ್ರೀನಿಂಗ್ ಕಮಿಟಿ […]

    March 26, 2023
  • Doddapatre leaves medicinal benefits and ayurvedic uses | ದೊಡ್ಡಪತ್ರೆಯಲ್ಲಿದೆ ಅರೋಗ್ಯ ವೃದ್ಧಿಸುವ ಉತ್ತಮ ಗುಣ; ಇಲ್ಲಿವೆ ಕೆಲವು ಔಷಧೀಯ ಉಪಯೋಗಗಳು

    ದೊಡ್ಡ ಪತ್ರೆಯನ್ನು ಸಾಮಾನ್ಯವಾಗಿ ಅಡುಗೆಗೆ ಬಳಸುವುದು ಕಡಿಮೆ. ಇದೊಂದು ಗಿಡ ನಿಮ್ಮ ಮನೆಯಲ್ಲಿದ್ದರೆ ಸಾಕು, ಇದು ನಿಮಗೆ ಸಾಕಷ್ಟು ಉಪಯೋಗಗಳನ್ನು ನೀಡುತ್ತದೆ. ಕೆಮ್ಮು-ಶೀತ ದಿಂದ ಬೇಸಿಗೆಯ ಬಿಸಿ ತಣಿಸುವವರೆಗೂ ಈ ಎಲೆಯನ್ನು ವಿವಿಧ ರೀತಿಯಲ್ಲಿ ಬಳಸಬಹುದು. ದೊಡ್ಡಪತ್ರೆಯನ್ನು (Carom Leaves) ಸಾಮಾನ್ಯವಾಗಿ ಅಡುಗೆಗೆ ಬಳಸುವುದು ಕಡಿಮೆ. ಇದೊಂದು ಗಿಡ ನಿಮ್ಮ ಮನೆಯಲ್ಲಿದ್ದರೆ ಸಾಕು, ಇದು ನಿಮಗೆ ಸಾಕಷ್ಟು ಉಪಯೋಗಗಳನ್ನು (Health Benefits) ನೀಡುತ್ತದೆ. ಕೆಮ್ಮು-ಶೀತ (Cough, cold) ದಿಂದ ಬೇಸಿಗೆಯ ಬಿಸಿ ತಣಿಸುವವರೆಗೂ ಈ ಎಲೆಯನ್ನು ವಿವಿಧ […]

    March 26, 2023
  • Man killed his friend for teasing by seeing palm astrology prediction Bengaluru murder news | ಬೆಂಗಳೂರು: ಕೈ ನೋಡಿ ಭವಿಷ್ಯ ಹೇಳ್ತೀನಿ ಎಂದು ವ್ಯಂಗ್ಯ. ಸಿಟ್ಟಿನಿಂದ ಸ್ನೇಹಿತನನ್ನೇ ಹತ್ಯೆಗೈದ

    ‘ನಿನಗೆ ದುಶ್ಚಟಗಳಿವೆ, ಹುಡುಗಿಯರ ಸಹವಾಸ ಜಾಸ್ತಿ, ಕೆಲವೇ ವರ್ಷಗಳಲ್ಲಿ ನೀನು ಸಾಯುತ್ತೀಯ’ ಎಂದು ಆತನನ್ನ ರೇಗಿಸಲಾರಂಭಿಸಿದ್ದ. ಸಿಟ್ಟಿಗೆದ್ದ ಮಾರಿಮುತ್ತು ಮತ್ತು ನರೇಶ್ ಬಾರ್ ಒಳಗಡೆ ಪರಸ್ಪರ ಕಿತ್ತಾಡಿಕೊಂಡಿದ್ದರು. ಕೊಲೆ ನಡೆದ ಸ್ಥಳ, ಆರೋಪಿ ಮಾರಿಮುತ್ತು ಬೆಂಗಳೂರು: ಮದ್ಯದ ಅಮಲಿನಲ್ಲಿ ಕೈ ನೋಡಿ ಭವಿಷ್ಯ ಹೇಳುತ್ತ ಅಪಹಾಸ್ಯ ಮಾಡುತ್ತಿದ್ದ ಸ್ನೇಹಿತನನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಭೀಕರ ಘಟನೆ ಗೋವಿಂದರಾಜನಗರದಲ್ಲಿ ನಡೆದಿದೆ. ಮಟ ಮಟ ಮಧ್ಯಾಹ್ನವೇ ಬಾರ್​ನಲ್ಲಿ ಹತ್ಯೆಯಾಗಿದೆ. ನರೇಶ್​ ಎಂಬ ವ್ಯಕ್ತಿ ಮೃತಪಟ್ಟಿದ್ದು ಮಾರಿಮುತ್ತು ಎಂಬ ವ್ಯಕ್ತಿಯನ್ನು […]

    March 26, 2023
  • Know the history of Gorta village in Bidar district also known as Jallianwala Bagh in Karnataka | ಕರ್ನಾಟಕದ ಜಲಿಯನ್ ವಾಲಾಬಾಗ್ ಎಂದೇ ಕರೆಯಲ್ಪಡುವ ಬೀದರ್​ ಜಿಲ್ಲೆಯ ಗೋರ್ಟಾ ಗ್ರಾಮದ ಇತಿಹಾಸ ತಿಳಿಯಿರಿ

    ಗೊರಟಾ(ಬಿ) ಗ್ರಾಮದಲ್ಲಿ ನಿರ್ಮಾಣವಾದ ಹುತಾತ್ಮರ ಸ್ಮಾರಕವನ್ನ ಇನ್ನು ಕೆಲವೇ ಕ್ಷಣಗಳಲ್ಲಿ ಕೇಂದ್ರ ಸಚಿವ ಅಮಿತ್ ಶಾ ಲೋಕಾರ್ಪಣೆಗೊಳಿಸಲಿದ್ದಾರೆ. ಅಮಿತ್ ಶಾ ಆಗಮನ ಹಿನ್ನೆಲೆ ಗೊರಟಾ ಗ್ರಾಮ ಫುಲ್​ ಕೇಸರಿಮಯವಾಗಿದೆ. ಬೀದರ್​: ಗೊರಟಾ(ಬಿ) ಗ್ರಾಮದಲ್ಲಿ ನಿರ್ಮಾಣವಾದ ಹುತಾತ್ಮರ ಸ್ಮಾರಕವನ್ನ ಇನ್ನು ಕೆಲವೇ ಕ್ಷಣಗಳಲ್ಲಿ ಕೇಂದ್ರ ಸಚಿವ ಅಮಿತ್ ಶಾ ಲೋಕಾರ್ಪಣೆಗೊಳಿಸಲಿದ್ದಾರೆ. ಹೌದು ಕನ್ನಡಿಗರ ನೆತ್ತರು ಹರಿದ ಜಾಗ ಜಿಲ್ಲೆಯ ಗೊರಟಾ ಗ್ರಾಮಕ್ಕೆ ಇಂದು ಬರುತ್ತಿದ್ದಾರೆ. ಈ ಮೂಲಕ ಕರ್ನಾಟಕದ ಜಲಿಯನ್ ವಾಲಾಬಾಗ್​ ಜನರ ಗಮನ ಸೆಳೆಯಲಿದೆ. ಇನ್ನು ಅಮಿತ್ […]

    March 26, 2023
  • Rahul Gandhi changes his Twitter bio, says he is Dis’Qualified MP | Rahul Gandhi Twitter Bio: ಸಂಸದ ಸ್ಥಾನದಿಂದ ಅನರ್ಹಗೊಂಡ ಬಳಿಕ ಟ್ವಿಟ್ಟರ್ ಬಯೋ ಬದಲಾಯಿಸಿದ ರಾಹುಲ್ ಗಾಂಧಿ

    ರಾಹುಲ್ ಗಾಂಧಿ(Rahul Gandhi)ಯು ಸಂಸದ ಸ್ಥಾನದಿಂದ ಅನರ್ಹಗೊಂಡ ಬಳಿಕ ತಮ್ಮ ಟ್ವಿಟ್ಟರ್ ಖಾತೆಯ ಬಯೋವನ್ನು ಕೂಡ ಬದಲಾಯಿಸಿದ್ದಾರೆ. ತಮ್ಮ ಬಯೋದಲ್ಲಿ Dis’Qualified MP ಎಂದು ಬದಲಾಯಿಸಿದ್ದಾರೆ. ರಾಹುಲ್ ಗಾಂಧಿ ರಾಹುಲ್ ಗಾಂಧಿ(Rahul Gandhi)ಯು ಸಂಸದ ಸ್ಥಾನದಿಂದ ಅನರ್ಹಗೊಂಡ ಬಳಿಕ ತಮ್ಮ ಟ್ವಿಟ್ಟರ್ ಖಾತೆಯ ಬಯೋವನ್ನು ಕೂಡ ಬದಲಾಯಿಸಿದ್ದಾರೆ. ತಮ್ಮ ಬಯೋದಲ್ಲಿ Dis’Qualified MP ಎಂದು ಬದಲಾಯಿಸಿದ್ದಾರೆ. ಅಂದರೆ  ಅನರ್ಹ ಸಂಸದ ಎಂದು ತಾವೇ ಬರೆದುಕೊಂಡಿದ್ದಾರೆ. ಮೋದಿ ಉಪನಾಮ ಹೇಳಿಕೆಗಾಗಿ ಕ್ರಿಮಿನಲ್ ಮಾನನಷ್ಟದ ಆರೋಪದ ಮೇಲೆ ಕಾಂಗ್ರೆಸ್ ಪಕ್ಷದ […]

    March 26, 2023
  • Ram Charan Birthday celebrated by Kiara Advani and Shankar in RC15 shooting set | Ram Charan Birthday: ಒಂದು ದಿನ ಮುಂಚಿತವಾಗಿ ರಾಮ್​ ಚರಣ್​ ಬರ್ತ್​ಡೇ ಆಚರಿಸಿದ ಕಿಯಾರಾ ಅಡ್ವಾಣಿ, ಶಂಕರ್​

    ಮದನ್​ ಕುಮಾರ್​ | Updated on:Mar 26, 2023 | 11:03 AM Kiara Advani | Ram Charan: ‘ಆರ್​ಸಿ 15’ ಸಿನಿಮಾದ ಶೂಟಿಂಗ್ ಸೆಟ್​ನಲ್ಲಿ ರಾಮ್​ ಚರಣ್​ ಅವರ ಹುಟ್ಟುಹಬ್ಬ ಆಚರಿಸಲಾಗಿದೆ. ಈ ಫೋಟೋಗಳು ಸಖತ್​ ವೈರಲ್​ ಆಗಿವೆ. Mar 26, 2023 | 11:03 AM ನಟ ರಾಮ್​ ಚರಣ್​ ಅವರಿಗೆ ಮಾರ್ಚ್​ 27ರಂದು ಹುಟ್ಟುಹಬ್ಬದ ಸಂಭ್ರಮ. ಅಂದು ಫ್ಯಾನ್ಸ್​ ಅದ್ದೂರಿಯಾಗಿ ತಮ್ಮ ನೆಚ್ಚಿನ ನಟನ ಜನ್ಮದಿನವನ್ನು ಆಚರಿಸಲಿದ್ದಾರೆ. ಆದರೆ ಒಂದು ದಿನ […]

    March 26, 2023
  • Congress started Sankalp Satyagraha To Protest Rahul Gandhi’s Disqualification | Congress Protest: ಸಂಸದ ಸ್ಥಾನದಿಂದ ರಾಹುಲ್ ಅನರ್ಹ, ರಾಜ್​ಘಾಟ್​ನಲ್ಲಿ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರಿಂದ ಪ್ರತಿಭಟನೆ

    ರಾಹುಲ್ ಗಾಂಧಿಯನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ಆರಂಭಿಸಿದ್ದಾರೆ. ಕಾಂಗ್ರೆಸ್ ಪ್ರತಿಭಟನೆ ಮೋದಿ ಉಪನಾಮದ ಕುರಿತು ಟೀಕಿಸಿದ್ದಕ್ಕಾಗಿ ರಾಹುಲ್ ಗಾಂಧಿ(Rahul Gandhi)ಯನ್ನು ದೋಷಿ ಎಂದು ಸೂರತ್ ನ್ಯಾಯಾಲಯ ತೀರ್ಪು ನೀಡಿದ್ದು, 2 ವರ್ಷಗಳ ಜೈಲುಶಿಕ್ಷೆ ವಿಧಿಸಿದೆ, ಸಧ್ಯ ರಾಹುಲ್ 30 ದಿನಗಳ ಜಾಮೀನಿನ ಮೇಲೆ ಹೊರಗಿದ್ದಾರೆ. ಇದೀಗ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದ್ದು, ಈ ನಿರ್ಧಾರವನ್ನು ವಿರೋಧಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ನಾಯಕರು ಪ್ರತಿಭಟನೆ ಆರಂಭಿಸಿದ್ದಾರೆ. […]

    March 26, 2023
  • Minister V Somanna To Visit chamarajanagar On March 26 After go back campaign | ಚಾಮರಾಜನಗರದಲ್ಲಿ‌ ಮತ್ತೆ ಆಕ್ಟಿವ್: ಗೋ ಬ್ಯಾಕ್ ಅಭಿಯಾನ ಡ್ಯಾಮೇಜ್ ಕಂಟ್ರೋಲ್​ಗೆ ಮುಂದಾದ ಸಚಿವ ಸೋಮಣ್ಣ

    ಸಚಿವ ಸೋಮಣ್ಣ ಚಾಮರಾಜನಗರದಲ್ಲಿ‌ ಮತ್ತೆ ಆಕ್ಟಿವ್ ಆಗಿದ್ದು. ತಮ್ಮ ವಿರುದ್ಧ ಗೋ ಬ್ಯಾಕ್ ಅಭಿಯಾನ ಡ್ಯಾಮೇಜ್ ಕಂಟ್ರೋಲ್‌ ಗೆ ಮುಂದಾಗಿದ್ದಾರೆ. ಸಚಿವ ವಿ.ಸೋಮಣ್ಣ ವಿರುದ್ದ ಗ್ರಾಮಸ್ಥರ ಅಭಿಯಾನ ಚಾಮರಾಜನಗರ: ಚುನಾವಣೆ ಹೊಸ್ತಿಲಲ್ಲಿ ತಮ್ಮ ವಿರುದ್ಧ ಚಾಮರಾಜನಗರದಲ್ಲಿ (Chamarajnagar) ಗೋ ಬ್ಯಾಕ್ (Go Back Somanna) ಪ್ರತಿಭಟನೆ ಎಚ್ಚರಿಕೆ ಬೆನ್ನಲ್ಲೇ ವಸತಿ ಸಚಿವ ವಿ.ಸೋಮಣ್ಣ(V Somanna) ಎಚ್ಚೆತ್ತುಕೊಂಡಿದ್ದಾರೆ. ಹೈಕಮಾಂಡ್​ ನಾಯಕರು ಸಮಾಧಾನ ಮಾಡಿದ ಬೆನ್ನಲೇ ಸೋಮಣ್ಣ ತಮ್ಮ ಉಸ್ತುವಾರಿ ಜಿಲ್ಲೆ ಚಾಮರಾಜನಗರದಲ್ಲಿ ಆ್ಯಕ್ಟೀವ್ ಆಗಿದ್ದು, ಗೋ ಬ್ಯಾಕ್ ಅಭಿಯಾನ […]

    March 26, 2023
  • Suniel Shetty talks about his father who was a cleaner boy at the age of 9 | Suniel Shetty: ​‘9ನೇ ವಯಸ್ಸಿಗೆ ನನ್ನ ತಂದೆ ಹೋಟೆಲ್​ ಕ್ಲೀನರ್​ ಆಗಿದ್ರು’: ಆ ದಿನಗಳ ಬಗ್ಗೆ ಮಾತಾಡಿದ ಸುನೀಲ್​ ಶೆಟ್ಟಿ

    Suniel Shetty Family | Indian Idol: ‘ತಂದೆ ಮತ್ತು ಮಕ್ಕಳ ಸಂಬಂಧ ಹೀಗೆಯೇ ಇರಬೇಕು. ನನ್ನ ತಂದೆ ಜೊತೆ ನನ್ನ ಸಂಬಂಧ ಹೀಗೆಯೇ ಇತ್ತು’ ಎಂದು ಸುನೀಲ್​ ಶೆಟ್ಟಿ ಅವರು ನೆನಪಿನ ಪುಟ ತೆರೆದಿದ್ದಾರೆ. ಸುನೀಲ್ ಶೆಟ್ಟಿ Image Credit source: Sony Tv ಬಾಲಿವುಡ್​ನ ಖ್ಯಾತ ನಟ ಸುನೀಲ್​ ಶೆಟ್ಟಿ (Suniel Shetty) ಅವರು ಬಣ್ಣದ ಲೋಕದಲ್ಲಿ ಸಾಧನೆ ಮಾಡಿದ್ದಾರೆ. ತಮ್ಮ ಅಭಿನಯದ ಮೂಲಕ ಅಪಾರ ಅಭಿಮಾನಿಗಳ ಮನ ಗೆದ್ದಿದ್ದಾರೆ. ಇಂದಿಗೂ ಬಹುಬೇಡಿಕೆಯ ನಟನಾಗಿ […]

    March 26, 2023
  • Karnataka Polls CT Ravi to be the next Chief Minister of Karnataka Shouts from fans at the rally at Chikkamagaluru news in kannada | ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಸಿಟಿ ರವಿ: ಪಾದಯಾತ್ರೆಯಲ್ಲಿ ಘೋಷಣೆ

    ಮುಂದಿನ ಸಿಎಂ ನಾನೇ ಎಂದು ಸ್ವತಃ ಬಸವರಾಜ ಬೊಮ್ಮಾಯಿ ಅವರೇ ಹೇಳಿಕೆ ನೀಡಿದ್ದರು. ಈ ನಡುವೆ ಕರ್ನಾಟಕ ಮುಂದಿನ ಮುಖ್ಯಮಂತ್ರಿ ಸಿಟಿ ರವಿ ಎಂದು ಅಭಿಮಾನಿಗಳು ಘೋಷಣೆ ಕೂಗಲು ಆರಂಭಿಸಿದ್ದಾರೆ. ಸಿಟಿ ರವಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಲೆಂದು ಅಭಿಮಾನಿಗಳ ಪಾದಯಾತ್ರೆ ಚಿಕ್ಕಮಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಸಮೀಪಿಸುತ್ತಿದ್ದಂತೆ ಮಾಸ್​ ಲೀಡರ್​ಗಳನ್ನು ಮುಂದಿನ ಮುಖ್ಯಮಂತ್ರಿ ಎಂದು ಅಭಿಮಾನಿಗಳು ಘೋಷಣೆ ಮಾಡುತ್ತಿದ್ದಾರೆ. ಕಾಂಗ್ರೆಸ್​ನಲ್ಲಿ ಸಿಎಂ ಸ್ಥಾನದ ಆಕಾಂಕ್ಷಿಗಳು ಹಲವರಿದ್ದರೂ ಸಿದ್ದರಾಮಯ್ಯ (Siddaramaiah) ಅವರು ಹೋದಲ್ಲಿ […]

    March 26, 2023
  • 2023ರ ಟೊಯೊಟಾ ಇನೋವಾ ಕ್ರಿಸ್ಟಾ ಡೀಸೆಲ್ ವರ್ಷನ್ ವಿಶೇಷತೆಗಳೇನು?

    ಹೊಸ ಇನೋವಾ ಕ್ರಿಸ್ಟಾ ಕಾರು ಮಾದರಿಯು ಜಿ, ಜಿಎಕ್ಸ್ ಮತ್ತು ವಿಎಕ್ಸ್ ವೆರಿಯೆಂಟ್ ಹೊಂದಿದ್ದು, ಇದು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 19.13 ಲಕ್ಷ ಆರಂಭಿಕ ಬೆಲೆ ಹೊಂದಿದೆ. ಹಾಗೆಯೇ ಹೆಚ್ಚಿನ ಮಟ್ಟದ ಫೀಚರ್ಸ್ ಹೊಂದಿರುವ ಟಾಪ್ ಎಂಡ್ ಮಾದರಿಯು ರೂ. 20.09 ಲಕ್ಷ ಬೆಲೆ ಹೊಂದಿದ್ದು, ಇದರಲ್ಲಿ ಟ್ಯಾಕ್ಸಿ ಆಪರೇಟರ್‌ಗಳು ವಾಣಿಜ್ಯ ಬಳಕೆಯ ಉದ್ದೇಶಕ್ಕಾಗಿ ಹೊಸ ಕಾರನ್ನ ಆಕರ್ಷಕ ಬೆಲೆಯಲ್ಲಿ ಖರೀದಿಸಬಹುದಾಗಿದೆ. TV9 Kannada

    March 26, 2023
  • Deadly wheeling in Silicon City, caught sharing video | ಸಿಲಿಕಾನ್ ಸಿಟಿಯಲ್ಲಿ ಡೆಡ್ಲಿ ವ್ಹೀಲಿಂಗ್, ವಿಡಿಯೋ ಶೇರ್ ಮಾಡಿಕೊಂಡು ಸಿಕ್ಕಿಬಿದ್ದ

    ಸಿಲಿಕಾನ್​ ಸಿಟಿಯಲ್ಲಿ ನಿಲ್ಲದ ಪುಂಡರ ಡೆಡ್ಲಿ ವ್ಹೀಲಿಂಗ್ ಹಾವಳಿ, ನಗರದ ಎರಡು ಪ್ರಮುಖ ರಸ್ತೆಗಳಲ್ಲಿ ತಮ್ಮ ಪಟಾಲಂನೊಂದಿಗೆ ವ್ಹೀಲಿಂಗ್ ಮಾಡುತ್ತಿದ್ದ ಪುಂಡರನ್ನ ಇದೀಗ ಪೊಲೀಸರು ಬಂಧಿಸಿದ್ದಾರೆ. ಪುಂಡರ ಡೆಡ್ಲಿ ವ್ಹೀಲಿಂಗ್ ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ನಿಲ್ಲದ ಪುಂಡರ ಡೆಡ್ಲಿ ವ್ಹೀಲಿಂಗ್ ಹಾವಳಿ, ನಗರದ ಎರಡು ಪ್ರಮುಖ ರಸ್ತೆಗಳಲ್ಲಿ ತಮ್ಮ ಪಟಾಲಂನೊಂದಿಗೆ ವ್ಹೀಲಿಂಗ್ ಮಾಡುತ್ತಿದ್ದ ಪುಂಡರನ್ನ ಇದೀಗ ಪೊಲೀಸರು ಬಂಧಿಸಿದ್ದಾರೆ. ಕೆಐಎಎಲ್ ಏರ್ಪೋರ್ಟ್ ರಸ್ತೆ ಹಾಗೂ ಹೊಸೂರು ರಸ್ತೆಯಲ್ಲಿ ಈ ಘಟನೆ ನಡೆದಿದೆ. ವಾಹನ ದಟ್ಟಣೆ ನಡುವೆಯೂ ಡೆಡ್ಲಿ […]

    March 26, 2023
  • puttenahalli police arrest two accused for chain snatch attempt and cutting woman hand bengaluru crime news | ಚಿನ್ನದ ಸರ ಕದಿಯಲು ಬಂದ ಕಳ್ಳರು, ಸಾಧ್ಯವಾಗದಿದ್ದಾಗ ಮಹಿಳೆ ಕೈ ಕತ್ತರಿಸಿ ಪರಾರಿ

    ಸರ ಕಳ್ಳತನಕ್ಕೆ ಬಂದ ಖದೀಮರ ವಿರುದ್ಧ ಹೋರಾಟಲು ನಿಂತ ಮಹಿಳೆ ಕೈ ಕತ್ತರಿಸಿ ಎಸ್ಕೇಪ್ ಆಗಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಫ್ರಾಂಕ್ಲಿನ್, ಮನೋಜ್ ಕುಮಾರ್ ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದೇವಸ್ಥಾನಕ್ಕೆ ಹೋಗುತ್ತಿದ್ದ ಮಹಿಳೆ ಸರ ಕದಿಯಲು ಬಂದ ಕಳ್ಳರು(Chain Snatching) ಮಹಿಳೆಯ ಕೈಯನ್ನೇ ಕತ್ತರಿಸಿರುವ ಘಟನೆ ನಡೆದಿದೆ. ಸದ್ಯ ಪೊಲೀಸರು ಆರೋಪಿಗಳನ್ನು(Puttenahalli Police) ಪತ್ತೆ ಮಾಡಿ ಬಂಧಿಸಿದ್ದಾರೆ. ಮಾರ್ಚ್ 6 ರಂದು ಪುಟ್ಟೇನಹಳ್ಳಿ ಲೇಕ್ ಬಳಿ ನಡೆದಿದ್ದ ಘಟನೆ ಸಂಬಂಧಿಸಿ ಪೊಲೀಸರು ಈಗ ಆರೋಪಿಗಳನ್ನು ಬಂಧಿಸಿದ್ದಾರೆ. […]

    March 26, 2023
  • Bengaluru Namma Metro becomes country’s second largest metro network details in kannada | Bengaluru Metro: ದೇಶದ ಎರಡನೇ ಅತಿದೊಡ್ಡ ಮೆಟ್ರೋ ನೆಟ್​ವರ್ಕ್ ಆಗಿ ಹೊರಹೊಮ್ಮಿದ ಬೆಂಗಳೂರು ನಮ್ಮ ಮೆಟ್ರೋ

    ಬೆಂಗಳೂರು ದೇಶದ ಎರಡನೇ ಅತಿದೊಡ್ಡ ಮೆಟ್ರೋ ನೆಟ್​ವರ್ಕ್ ಆಗಿ ಹೊರಹೊಮ್ಮಿದೆ. 63 ನಿಲ್ದಾಣಗಳೊಂದಿಗೆ 69.66 ಕಿ.ಮೀ ಕಾರ್ಯಾಚರಣೆ ನಡೆಸುತ್ತಿರುವ ನಮ್ಮ ಮೆಟ್ರೋ ದೇಶದ ಎರಡನೇ ಅತಿದೊಡ್ಡ ಮೆಟ್ರೋ ನಿಲ್ದಾಣವಾಗಿದೆ. ದೆಹಲಿ ಅತಿದೊಡ್ಡ ಮೆಟ್ರೋ ನಿಲ್ದಾಣವಾಗಿದೆ. ದೇಶದ ಎರಡನೇ ಅತಿದೊಡ್ಡ ಮೆಟ್ರೋ ನೆಟ್​ವರ್ಕ್ ಆಗಿ ಹೊರಹೊಮ್ಮಿದ ಬೆಂಗಳೂರು ನಮ್ಮ ಮೆಟ್ರೋ Image Credit source: Twitter/@WF_Watcher ಬೆಂಗಳೂರು: ಬಹು ನಿರೀಕ್ಷಿತ ಕೆಆರ್ ಪುರಂ-ವೈಟ್‌ಫೀಲ್ಡ್ ಮೆಟ್ರೋ (KR Puram-Whitefield Metro) ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು […]

    March 26, 2023
  • ISRO launches largest LVM3 rocket carrying 36 satellites from Sriharikota | ISRO: ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಅತಿ ದೊಡ್ಡ ಸಾಧನೆ, ಬ್ರಿಟಿಷ್​ ಕಂಪನಿಯ 36 ಉಪಗ್ರಹಗಳ ಯಶಸ್ವಿ ಉಡಾವಣೆ

    ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸಹಯೋಗದೊಂದಿಗೆ ಕಡಿಮೆ ಭೂಮಿಯ ಕಕ್ಷೆಯ ಉಪಗ್ರಹ ಸಂವಹನ ಕಂಪನಿಯಾದ OneWeb ಭಾನುವಾರ 36 ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಿ ದಾಖಲೆ ನಿರ್ಮಿಸಿದೆ. ಉಪಗ್ರಹ Image Credit source: ISRO ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸಹಯೋಗದೊಂದಿಗೆ ಕಡಿಮೆ ಭೂಮಿಯ ಕಕ್ಷೆಯ ಉಪಗ್ರಹ ಸಂವಹನ ಕಂಪನಿಯಾದ OneWeb ಭಾನುವಾರ 36 ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಿ ದಾಖಲೆ ನಿರ್ಮಿಸಿದೆ. OneWeb India-2 ಮಿಷನ್ ಮೂಲಕ 36 ಉಪಗ್ರಹಗಳ ಉಡಾವಣೆಗೆ ಕ್ಷಣಗಣನೆ […]

    March 26, 2023
  • The people of Kaffinad questioned the government when Sangolli Rayanna became BJP’s Rayanna | ಸಂಗೊಳ್ಳಿ ರಾಯಣ್ಣ ಯಾವಾಗ ಬಿಜೆಪಿ ರಾಯಣ್ಣ ಆದ್ರು ಎಂದು ಸರ್ಕಾರವನ್ನ ಪ್ರಶ್ನಿಸಿದ ಕಾಫಿನಾಡಿನ ಜನ

    ಕಿತ್ತೂರು ರಾಣಿ ಚೆನ್ನಮ್ಮಳ ಬಲಗೈ ಬಂಟ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಇದೀಗ ಬಿಜೆಯ ರಾಯಣ್ಣ ಆಗಿದ್ದಾರೆ. ಇದನ್ನ ಕಾಂಗ್ರೆಸ್​, ಜೆಡಿಎಸ್‍ನವರು ಹೇಳುತ್ತಿಲ್ಲ. ಇದನ್ನ ಹೇಳುತ್ತಿರೋದು ಜನ. ಸಂಗೊಳ್ಳಿ ರಾಯಣ್ಣ ಯಾವಾಗ ಬಿಜೆಪಿ ರಾಯಣ್ಣ ಆದರೂ ಎಂದು ಕಾಫಿನಾಡಿನ ಜನ ಸರ್ಕಾರವನ್ನ ಪ್ರಶ್ನಿಸಿದ್ದಾರೆ. ಯಾಕೆ ಅಂತೀರಾ? ಈ ಸ್ಟೋರಿ ನೋಡಿ. ಬಿಜೆಪಿ ವಿರುದ್ದ ಕಿಡಿಕಾರುತ್ತಿರುವ ಕಾಫಿನಾಡಿನ ಜನ ಚಿಕ್ಕಮಗಳೂರು: ಇದು ಸ್ವಾತಂತ್ರ್ಯ ಹೋರಾಟಗಾರ, ಚೆನ್ನಮ್ಮಳ ಬಲಗೈ ಬಂಟ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ನಗರದ ದಂಟರಮಕ್ಕಿ ವೃತ್ತದಲ್ಲಿ ಸಿದ್ಧಗೊಂಡಿದೆ. […]

    March 26, 2023
  • Four Members Of A same Family Die By Suicide In Hyderabad | Hyderabad: ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆ

    ಹೈದರಾಬಾದ್: ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್​ನ ಕುಶಾಯ್​ಗುಡ ಪ್ರದೇಶದ ಅಪಾರ್ಟ್​ಮೆಂಟ್​ ಒಂದರಲ್ಲಿ ನಡೆದಿದೆ. ಸಾವು Image Credit source: The Print ಹೈದರಾಬಾದ್: ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್​ನ ಕುಶಾಯ್​ಗುಡ ಪ್ರದೇಶದ ಅಪಾರ್ಟ್​ಮೆಂಟ್​ ಒಂದರಲ್ಲಿ ನಡೆದಿದೆ. ಮೃತರನ್ನು ಸತೀಶ್, ಅವರ ಪತ್ನಿ ವೇದಾ ಮತ್ತು ಅವರ ಇಬ್ಬರು ಮಕ್ಕಳಾದ ನಿಶಿಕೇತ್ (9) ಮತ್ತು ನಿಹಾಲ್ (5) ಎಂದು ಗುರುತಿಸಲಾಗಿದೆ. ಘಟನೆ ಶುಕ್ರವಾರ ರಾತ್ರಿ […]

    March 26, 2023
  • Siddaramaiah wants to contest from 2 constituencies in Karnataka polls 2023 | ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಮುಂದಾದ ಸಿದ್ದರಾಮಯ್ಯ, ವರುಣಾ ಜೊತೆ 2ನೇ ಕ್ಷೇತ್ರ ಯಾವುದು?

    ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಬೇಕು ಚಿಂತನೆಯಲ್ಲಿ ಸಿದ್ದರಾಮಯ್ಯ ಇದ್ದಾರೆ. ಹಾಗಾದ್ರೆ ವರುಣಾ ಜೊತೆಗೆ ಸಿದ್ದರಾಮಯ್ಯನವರ ಎರಡನೇ ಕ್ಷೇತ್ರ ಆಯ್ಕೆ ಯಾವುದು? ಸಿದ್ದರಾಮಯ್ಯ ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ (Kaarnatak Assembly Elections 2023) ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಯಾವುದೇ ಕ್ಷಣದಲ್ಲಿಯಾದರೂ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್​​ನ(C0ngress) ಅಭ್ಯರ್ಥಿಗಳ ಮೊದಲ ಲಿಸ್ಟ್ ಬಿಡುಗಡೆ ಆಗಿದೆ. ರಣರಂಗಕ್ಕೆ ಧುಮುಕಲು 124 ಕಾಂಗ್ರೆಸ್ ಅಭ್ಯರ್ಥಿಗಳ ಹೆಸರಿನ ಫೈನಲ್ ಲಿಸ್ಟ್ ಹೊರ ಬಂದಿದೆ. […]

    March 26, 2023
  • WPL 2023 Final Delhi Capitals and Mumbai Indians Practice for Women’s Premier League Final Kannada News | DCW vs MIW Final: ಹೈವೋಲ್ಟೇಜ್ ಫೈನಲ್ ಪಂದ್ಯಕ್ಕೆ ಡೆಲ್ಲಿ-ಮುಂಬೈ ಭರ್ಜರಿ ಅಭ್ಯಾಸ: ಫೋಟೋ

    Vinay Bhat | Updated on: Mar 26, 2023 | 8:38 AM WPL 2023 Final: ಇಂದು ಮುಂಬೈನ ಬ್ರಬೌರ್ನ್ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯ ನಡೆಯಲಿದ್ದು, ಮೆಗ್ ಲ್ಯಾನಿಂಗ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡ ಹಾಗೂ ಹರ್ಮನ್​ಪ್ರೀತ್ ಕೌರ್ ನೇತೃತ್ವದ ಮುಂಬೈ ಇಂಡಿಯನ್ಸ್ ಪ್ರಶಸ್ತಿಗಾಗಿ ಹೋರಾಟ ನಡೆಸಲಿದೆ. Mar 26, 2023 | 8:38 AM ಭಾರೀ ಕುತೂಹಲ ಕೆರಳಿಸಿದ್ದ ಚೊಚ್ಚಲ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿ ಅಂತಿಮ ಹಂತಕ್ಕೆ ಬಂದು […]

    March 26, 2023
  • Visually impaired sense their heartbeats better than sighted says study | Visually Impaired: ಅಂದರು ಹೃದಯ ಬಡಿತವನ್ನು ಕಣ್ಣಿದ್ದವರಿಗಿಂತ ಉತ್ತಮವಾಗಿ ಗ್ರಹಿಸುತ್ತಾರೆ; ಅಧ್ಯಯನ

    ಕಣ್ಣು ಕಾಣುವವರಿಗಿಂತ ಅಂದರು ತಮ್ಮ ಹೃದಯ ಬಡಿತವನ್ನು ಗ್ರಹಿಸುವಲ್ಲಿ ಶ್ರೇಷ್ಠರಾಗಿದ್ದಾರೆ ಎಂದು ಅಧ್ಯಯನ ತೋರಿಸಿದೆ. ಮಾಪಕದ ಪ್ರಕಾರ ಅಂಧ ಗುಂಪು ಸರಾಸರಿ 0.78 ನಿಖರತೆಯನ್ನು ಹೊಂದಿದ್ದು, ದೃಷ್ಟಿಯ ಇರುವ ಗುಂಪು ಸರಾಸರಿ 0.63 ನಿಖರತೆಯನ್ನು ಹೊಂದಿದ್ದು, 1.0 ಪರಿಪೂರ್ಣ ಸ್ಕೋರ್ ಅನ್ನು ಪ್ರತಿನಿಧಿಸಿದೆ. visually impaired sense their heartbeats better than sighted Image Credit source: nfb.org ಅಂದರು (Blind/Visually Impaired) ಕಣ್ಣು ಕಾಣುವವರಿಗಿಂತ ತಮ್ಮ ಹೃದಯದ ಬಡಿತವನ್ನು (Heartbeat) ಉತ್ತಮವಾಗಿ ಗ್ರಹಿಸುತ್ತಾರೆ ಎಂದು […]

    March 26, 2023
  • JDS Pancharatha yatre to held in mysuru on march 26th evening hd devegowda fans plans to give crown | ಮೈಸೂರಿನಲ್ಲಿಂದು ಜೆಡಿಎಸ್ ಪಂಚರತ್ನ ಯಾತ್ರೆ ಸಮಾರೋಪ ಸಮಾರಂಭ: ದೇವೇಗೌಡರಿಗೆ ವಿಶೇಷ ಕಿರೀಟ ರೆಡಿ

    ಹೆಚ್​ಡಿ ದೇವೇಗೌಡರಿಗೆಇಮ್ಮಡಿ‌ ಪುಲಕೇಶಿ ಮಾದರಿಯ ವಿಶೇಷವಾದ ಕಿರೀಟ ನೀಡಲು ಹೆಚ್​ಡಿಡಿ ಅಭಿಮಾನಿಗಳು ತಯಾರಿ ಮಾಡಿಕೊಂಡಿದ್ದಾರೆ. ಮೈಸೂರು: ರಾಜ್ಯ ವಿಧಾನಸಭಾ ಚುನಾವಣೆ(Karnataka Assembly Elections 2023) ಹಿನ್ನೆಲೆ ಜೆಡಿಎಸ್ ಕೈಗೊಂಡಿದ್ದ ಪಂಚರತ್ನ ರಥಯಾತ್ರೆ( JDS Pancharatha Yatre) ಇಂದು(ಮಾರ್ಚ್ 26) ಸಂಜೆ 4 ಗಂಟೆಗೆ ಮೈಸೂರಿನಲ್ಲಿ ನಡೆಯಲಿದೆ. ಮೈಸೂರಿನಲ್ಲಿ ಶಕ್ತಿ ಪ್ರದರ್ಶನ ಮಾಡಲು ಜೆಡಿಎಸ್ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಈ ಕಾರ್ಯಕ್ರಮದಲ್ಲಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರು(HD DeveGowda), ಮಾಜಿ ಸಿಎಂ ಕುಮಾರಸ್ವಾಮಿ, ಜೆಡಿಎಸ್ […]

    March 26, 2023
  • Karnataka Weather: Thunderstorm with lightning likely to occur at isolated places over Bengaluru, Kolar, Mysuru districts of South Interior Karnataka | Karnataka Weather: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು, ಮೈಸೂರು, ಕೋಲಾರ ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ

    ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು, ಮೈಸೂರು, ಕೋಲಾರ ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆ Image Credit source: The Weather Channel ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು, ಮೈಸೂರು, ಕೋಲಾರ ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ರಾಮನಗರ, ಚಾಮರಾಜನಗರ, ಕೊಡಗು ಜಿಲ್ಲೆಯಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ತಾಪಮಾನ 2 ಡಿಗ್ರಿಗಳಷ್ಟು […]

    March 26, 2023
  • A creative group of artists in Bhopal have designed a massive Rudra Veena sing spare parts of discarded vehicles video story in Kannada | Waste to Wonder: ಭೋಪಾಲ್ ನಗರದ ಕಲಾವಿದರ ತಂಡವೊಂದು ಹಾಳಾದ ವಾಹನಗಳ ಬಿಡಿಭಾಗಗಳಿಂದ ಭಾರೀ ಗಾತ್ರದ ರುದ್ರ ವೀಣೆ ತಯಾರಿಸಿದೆ!

    ಪವನ್ ದೇಶಪಾಂಡೆ ಅವರೊಂದಗಿದ್ದ ಇತರ 15 ಕಲಾವಿದರು ರುದ್ರ ವೀಣೆಯನ್ನು ತಯಾರಿಸಲು ಐದು ಟನ್ ತ್ಯಾಜ್ಯವನ್ನು ಸಂಗ್ರಹಿಸಿದ್ದಾರಂತೆ. ಅವುಗಳಲ್ಲಿ ಹೆಚ್ಚಿನವು ಹಳೆಯ ವಾಹನಗಳ ಅನುಪಯುಕ್ತ ವಸ್ತುಗಳು. ಅವುಗಳನ್ನು ಬಳಸಿ 10 ಅಡಿ ಅಗಲ, 12 ಅಡಿ ಎತ್ತರ ಹಾಗೂ 28 ಅಡಿ ಉದ್ದದ ರುದ್ರ ವೀಣೆ ತಯಾರಿಸಲಾಗಿದೆ. ಭೋಪಾಲ್‌: ನಗರದ ಕಲಾವಿದರ ತಂಡವೊಂದು ತ್ಯಾಜ್ಯ ವಸ್ತುಗಳನ್ನು (scrap) ಸಂಗ್ರಹಿಸಿ, ಜೋಡಿಸಿ ಒಂದು ರುದ್ರ ವೀಣೆಯನ್ನು (Rudra Veena) ತಯಾರಿಸಿ ಅದಕ್ಕೆ ‘ವೇಸ್ಟ್ ಟು ವಂಡರ್’ (Waste to […]

    March 26, 2023
  • See here Sadashiva Muthyan’s explosive prediction, chronology statement about state politics | ರಾಜ್ಯ ರಾಜಕಾರಣದ ಬಗ್ಗೆ ಸದಾಶಿವ ಮುತ್ಯಾನ ಸ್ಫೋಟಕ ಭವಿಷ್ಯ, ಕಾಲಜ್ಞಾನದ ಹೇಳಿಕೆ ಇಲ್ಲಿದೆ ನೋಡಿ

    ನಾಡಿನ ಶ್ರೇಷ್ಠ ಸಂತ ಹಾಗೂ ಪವಾಡ ಪುರುಷರಲ್ಲಿ ಒಬ್ಬರಾದ ಶ್ರೀ ಗುರುಚಕ್ರವರ್ತಿ ಸದಾಶಿವ ಮುತ್ಯಾನ ಕಾಲಜ್ಞಾನದ ಹೇಳಿಕೆ ಈ ಬಾರಿ ಮತ್ತೆ ಸಂಚಲನ ಮೂಡಿಸಿದೆ. ಪ್ರತಿ ವರ್ಷದಂತೆ ಈ ವರ್ಷವೂ ಸಹ ಯುಗಾದಿಯ ವೇಳೆ ಇಲ್ಲಿನ ಪೀಠಾಧಿಪತಿಗಳಾದ ಶಿವಯ್ಯ ಮಹಾಸ್ವಾಮೀಜಿಗಳು ಮುಂದಿನ ವರ್ಷದ ಭವಿಷ್ಯ ನುಡಿದಿದ್ದು, ಹೀಗಿದೆ. ಭವಿಷ್ಯ ನುಡಿದ ಪೀಠಾಧಿಪತಿ ಶಿವಯ್ಯ ಮಹಾಸ್ವಾಮೀಜಿಗಳು ವಿಜಯಪುರ: ನಾಡಿನ ಶ್ರೇಷ್ಠ ಸಂತ ಹಾಗೂ ಪವಾಡ ಪುರುಷರಲ್ಲಿ ಒಬ್ಬರಾದ ಶ್ರೀ ಗುರುಚಕ್ರವರ್ತಿ ಸದಾಶಿವ ಮುತ್ಯಾನ ಕಾಲಜ್ಞಾನದ ಹೇಳಿಕೆ ಈ ಬಾರಿ […]

    March 26, 2023
  • virat kohli in bangalore 18k marathon photos bengaluru sports news | ಬೆಂಗಳೂರು 18ಕೆ ಮ್ಯಾರಥಾನ್​ಗೆ ಚಾಲನೆ: ನಮಸ್ಕಾರ ಬೆಂಗಳೂರು ಎಂದ ವಿರಾಟ್ ಕೊಹ್ಲಿ, ಇಲ್ಲಿದೆ ಫೋಟೋ ಝಲಕ್​

    Ayesha Banu | Updated on:Mar 26, 2023 | 7:43 AM Bangalore 18K Marathon: ಬೆಂಗಳೂರಿನಲ್ಲಿ ನಡೆದ 18ಕೆ ಮ್ಯಾರಥಾನ್​ಗೆ ವಿರಾಟ್ ಕೊಹ್ಲಿ ಚಾಲನೆ ಕೊಟ್ಟರು. Mar 26, 2023 | 7:43 AM ಬೆಂಗಳೂರಿನ ಹೊಸಕೆರೆಹಳ್ಳಿ ಟೋಲ್​ ಬಳಿ 18ಕೆ ಮ್ಯಾರಥಾನ್ ನಡೆದಿದೆ. ಇದಕ್ಕೆ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಚಾಲನೆ ನೀಡಿದರು. ಬೆಂಗಳೂರು 18ಕೆ ಮ್ಯಾರಥಾನ್​ಗೆ ಕ್ರಿಕೆಟಿಗ ವಿರಾಟ್ ಕೊಹ್ಲಿ ಚಾಲನೆ ನೀಡಿದರು. 18 ಕಿಲೋಮೀಟರ್,​​ 10 ಕಿ.ಮೀ. ಮತ್ತು 5 […]

    March 26, 2023
  • Health benefits of consuming night lying chapatis in the morning especially for diabetics details in kannada | ರಾತ್ರಿ ಉಳಿದ ಚಪಾತಿ ಬೆಳಗ್ಗೆ ಸೇವಿಸಿದರೆ ಆಗುವ ಆರೋಗ್ಯದ ಲಾಭಗಳು, ವಿಶೇಷವಾಗಿ ಮಧುಮೇಹಿಗಳಿಗೆ ಅದ್ಭುತ ಪ್ರಯೋಜನಗಳು

    ರಾತ್ರಿ ಮಾಡಿದ ಚಪಾತಿ ಉಳಿದರೆ ಬೆಳಗ್ಗೆ ತಿಂಡಿಯಾಗಿ ಸೇವಿಸಬಹುದು. ಅದರಲ್ಲೂ ಮಧುಮೇಹ ರೋಗಿಗಳು ತಮ್ಮ ಆಹಾರದಲ್ಲಿ ಇಂತಹ ಚಪಾತಿಗಳನ್ನು ಸೇರಿಸುವುದರಿಂದ ಅದ್ಭುತವಾದ ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ರಾತ್ರಿ ಉಳಿದ ಚಪಾತಿ ಬೆಳಗ್ಗೆ ಸೇವಿಸಿದರೆ ಆಗುವ ಆರೋಗ್ಯದ ಲಾಭಗಳು ಕೊರೊನಾ ಭೀತಿಯಿಂದ ಜನರು ಆರೋಗ್ಯದ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಆರೋಗ್ಯಕರ ಆಹಾರದ ಜೊತೆಗೆ ತಾಜಾ ಆಹಾರವನ್ನೇ ತಿನ್ನಲು ಇಷ್ಟಪಡುತ್ತಾರೆ. ಅದಾಗ್ಯೂ, ರೊಟ್ಟಿ, ಚಪಾತಿಯಂತಹ ಆಹಾರಗಳನ್ನು ಬಿಸಿಬಸಿ ತಿಂದು ತಣ್ಣಗಾದ ಮೇಲೆ ಪಕ್ಕಕ್ಕಿಡುತ್ತಾರೆ. ಆದರೆ, ತಣ್ಣಗಾದ ರೊಟ್ಟಿಯಿಂದ ಹಲವು […]

    March 26, 2023
  • Amit Shah To visit karnataka and Attend many Events karnataka assembly elections 2023 | ಇಂದು ಕರ್ನಾಟಕಕ್ಕೆ ಅಮಿತ್​ ಶಾ: ಇಲ್ಲಿದೆ ಬೀದರ್, ರಾಯಚೂರು, ಬೆಂಗಳೂರು ಪ್ರವಾಸದ ಸಂಪೂರ್ಣ ವೇಳಾಪಟ್ಟಿ

    ಇಂದು ಬೀದರ್, ರಾಯಚೂರು, ಬೆಂಗಳೂರಿನಲ್ಲಿ ಅಮಿತ್ ಶಾ ಪ್ರವಾಸ ಕೈಗೊಂಡಿದ್ದಾರೆ. ಅವರ ಪ್ರವಾಸದ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ. ಅಮಿತ್​ ಶಾ ಬೆಂಗಳೂರು: ಏಪ್ರಿಲ್ ತಿಂಗಳ ಅಂತ್ಯದಲ್ಲಿ ಅಥವಾ ಮೇ ತಿಂಗಳ ಆರಂಭದಲ್ಲಿ ರಾಜ್ಯ ವಿಧಾನಸಭೆ ಚುನಾವಣೆ(Karnataka Assembly Elections 2023) ನಡೆಯುವ ಸಾಧ್ಯತೆ ಇದೆ. ಹೀಗಾಗಿ ಚುನಾವಣೆ ಸಮಯ ಸಮೀಪಿಸುತ್ತಿದ್ದಂತೆ ಕೇಂದ್ರ ನಾಯಕರು ಸಂಚಾರ, ಪ್ರಚಾರ ಜೋರು ಮಾಡಿದ್ದಾರೆ. ಮಾರ್ಚ್ 25ರಂದು ನರೇಂದ್ರ ಮೋದಿ(Narendra Modi) ರಾಜ್ಯಕ್ಕೆ ಭೇಟಿ ಕೊಟ್ಟಿದ್ದರು. ಇಂದು ಚುನಾವಣಾ ಚಾಣಕ್ಯ ಅಮಿತ್ ಶಾ(Amit […]

    March 26, 2023
  • Tech Tips Mobile number portability how many times one sim can be ported to other network Kannada News | Tech Tips: ಒಂದು ಸಿಮ್​ ಅನ್ನು ನೀವು ಎಷ್ಟು ಬಾರಿ ಪೋರ್ಟ್ ಮಾಡಬಹುದು?; ಇಲ್ಲಿದೆ ಮಾಹಿತಿ

    Sim Number Portability: ಒಂದು ನೆಟ್‌ವರ್ಕ್‌ನಿಂದ ಮತ್ತೊಂದು ನೆಟ್‌ವರ್ಕ್‌ಗೆ ಮೊಬೈಲ್ ನಂಬರ್ ಅನ್ನು ನೀವು ಪೋರ್ಟ್ ಮಾಡಬೇಕಾದರೆ ಕೆಲವೊಂದು ನಿಯಮಗಳನ್ನು ತಪ್ಪದೇ ಪಾಲಿಸಬೇಕಾಗುತ್ತದೆ. ಅನೇಕರಿಗೆ ಈ ಬಗ್ಗೆ ತಿಳಿದಿರುವುದಿಲ್ಲ. ಸಾಂದರ್ಭಿಕ ಚಿತ್ರ ಇಂದಿನ ಡಿಜಿಟಲ್ ಯುಗದಲ್ಲಿ ಬಹುತೇಕ ಕೆಲಸಗಳು ಫೋನ್ ಮೂಲಕವೇ ನಡೆಯುವುದರಿಂದ ಮೊಬೈಲ್​ನಲ್ಲಿ ಸಿಮ್ (Sim card), ನೆಟ್​ವರ್ಕ್, ಡೇಟಾ (Mobile Data) ಬಹುಮುಖ್ಯ. ಆದರೆ, ಕೆಲವು ಸಿಮ್​ಗಳಲ್ಲಿ ನಿಧಾನಗತಿಯ ವೇಗ, ಕೆಲವೊಂದು ಪ್ರದೇಶದಲ್ಲಿ ಅಸಮರ್ಪಕ ನೆಟ್‌ವರ್ಕ್ ಕವರೇಜ್ ಅಥವಾ ಇತರೆ ಕಾರಣಗಳಿಗಾಗಿ ಬಳಕೆದಾರರು ಮೊಬೈಲ್‌ […]

    March 26, 2023
  • What is Kalasarpa Yoga? What does scripture say about this? Spiritual News in kannada | Kalasarpa Yoga: ಕಾಳಸರ್ಪ ಯೋಗವೆಂದರೇನು? ಈ ಕುರಿತಾಗಿ ಶಾಸ್ತ್ರ ಏನು ಹೇಳುತ್ತದೆ?

    ಈ ಯೋಗ ಶುಭಯೋಗವಲ್ಲ. ಪುರುಷರಿಗಾದರೂ ಸ್ವಲ್ಪ ಮಟ್ಟಿಗೆ ಪರವಾಗಿಲ್ಲ. ಆದರೆ ಸ್ತ್ರೀ ಕುಂಡಲಿಯಲ್ಲಿ ಈ ಯೋಗ ಕಂಡು ಬಂದರೆ ಅಶುಭ ಫಲ ಉಂಟಾಗುವ ಸಂಭವ ಹೆಚ್ಚು. ಏನು ಅಶುಭಗಳು ಎಂದು ಹೇಳುವುದಾದರೆ ವಿಧವೆಯಾಗುವ ಸಾಧ್ಯತೆ ಇರುತ್ತದೆ ಹಾಗೆಯೇ ಪುರುಷ ಮೋಸ ಹೋಗುವ ಸಂಭವವಿರುತ್ತದೆ ಅಪಮೃತ್ಯು ಇತ್ಯಾದಿ ಕಂಟಕ ಸಂಭವಿಸುವ ಸಾಧ್ಯತೆ ಇದೆ. ಸಾಂದರ್ಭಿಕ ಚಿತ್ರ ನಮ್ಮ ಜನನ ಸಮಯಕ್ಕನುಗುಣವಾಗಿ ಜಾತಕ ಅಥವಾ ಕುಂಡಲಿಯನ್ನು ಶಾಸ್ತ್ರ ಪ್ರಕಾರ ಬರೆಯಲಾಗುತ್ತದೆ. ಹಾಗೆ ಬರೆಯುವ ಸಂದರ್ಭದಲ್ಲಿ ನಮ್ಮ ನಕ್ಷತ್ರ ರಾಶಿ ಇತ್ಯಾದಿಗಳು […]

    March 26, 2023
  • A housewife’s body was found in a well in the ninth month of her marriage in Chamarajanagar taluk. Allegation of dowry harassment by deceased’s parents | ಚಾಮರಾಜನಗರ: ಮದುವೆಯಾದ ಒಂಬತ್ತೇ ತಿಂಗಳಲ್ಲಿ ಗೃಹಿಣಿ ಶವ ಬಾವಿಯಲ್ಲಿ ಪತ್ತೆ; ವರದಕ್ಷಿಣೆ ಕಿರುಕುಳ ಆರೋಪ

    ಆಕೆ ಮದುವೆಯಾಗಿ ಕೇವಲ ಒಂಬತ್ತು ತಿಂಗಳಾಗಿತ್ತು. ಅನಕ್ಷರಸ್ಥೆಯಾಗಿದ್ದ 22 ವರ್ಷದ ಗೃಹಿಣಿ ಇನ್ನು ಬಾಳಿ ಬದುಕಬೇಕಿದ್ದವಳು. ಆದರೆ ಅವಳ ಶವ ತೆರೆದ ಬಾವಿಯಲ್ಲಿ ಪತ್ತೆಯಾಗಿದೆ. ಇದು ಕೊಲೆಯೋ ಆತ್ಮಹತ್ಯೆಯೋ ಎಂಬ ಅನುಮಾನ ಹುಟ್ಟಿಕೊಂಡಿದೆ. ಮೃತ ಶಾಲಿನಿ ಪೋಷಕರ ಆಕ್ರಂಧನ ಚಾಮರಾಜನಗರ: ಮಗಳ ಮೃತದೇಹದ ಎದುರು ಆಕ್ರಂಧನ ವ್ಯಕ್ತಪಡಿಸುತ್ತಿರುವ ಮೃತ ಶಾಲಿನಿ (22) ತಂದೆ ಶಾಂತಪ್ಪ ಮತ್ತು ಚಿಕ್ಕಮ್ಮ ಚಿನ್ನಮ್ಮ. ಮರಣೋತ್ತರ ಪರೀಕ್ಷೆ ಬಳಿಕ ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತೆ, ಶವ ಪರೀಕ್ಷೆಗೆ ಅನುವು ಮಾಡಿಕೊಡಿ ಎನ್ನುತ್ತಿರುವ ಪೊಲೀಸರು. ಇದೆಲ್ಲ […]

    March 26, 2023
  • horoscope today know your horoscope today from leo to scorpio on 26 march 2023 in kannada | Horoscope Today: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಭಾನುವಾರದ ದಿನ ಭವಿಷ್ಯ

    ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮಾರ್ಚ್ 26) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ. ಇಂದಿನ ರಾಶಿ ಭವಿಷ್ಯ Image Credit source: freepik ಪ್ರತಿ ದಿನ ಸೂರ್ಯ, ಚಂದ್ರ ಹುಟ್ಟುತ್ತಾರೆ. ಭೂಮಿ ತಿರುಗುತ್ತಿರುತ್ತೆ. ಪ್ರತಿಯೊಬ್ಬರ ಜೀವನವು ನಡೆಯುತ್ತಲೇ ಇರುತ್ತೆ. ದಿನ, ಸಮಯ ಎಲ್ಲರಿಗೂ ಒಂದೇ ಆದ್ರೂ ಜೀವನದಲ್ಲಿ ನಡೆಯುವ ಘಟನೆಗಳು ವಿಭಿನ್ನ. ಇದಕ್ಕೆ ಕಾರಣ ನಮ್ಮ […]

    March 26, 2023
  • Arunachal Pradesh Earthquake Magnitude 3.5 on Richter scale recorded more details in kannada | Arunachal Pradesh Earthquake: ಅರುಣಾಚಲ ಪ್ರದೇಶದಲ್ಲಿ ಕಂಪನಿಸಿದ ಭೂಮಿ, ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕಂಪದ ಎಚ್ಚರಿಕೆ

    ಅರುಣಾಚಲ ಪ್ರದೇಶದ ಚಾಂಗ್ಲಾಂಗ್‌ನಲ್ಲಿ ಭಾನುವಾರ ಭೂಕಂಪನದ ಅನುಭವವಾಗಿದೆ. ನ್ಯಾಶನಲ್ ಸೆಂಟರ್ ಫಾರ್ ಸೆಸ್ಮಾಲಜಿ ಪ್ರಕಾರ, ನಸುಕಿನ 2.18 ರ ಸುಮಾರಿಗೆ ಕಂಪನದ ಅನುಭವವಾಗಿದೆ. ಅರುಣಾಚಲ ಪ್ರದೇಶದಲ್ಲಿ ಭೂಕಂಪನ (ಸಾಂದರ್ಭಿಕ ಚಿತ್ರ) ಚಾಂಗ್ಲಾಂಗ್‌: ಅರುಣಾಚಲ ಪ್ರದೇಶದ ಚಾಂಗ್ಲಾಂಗ್‌ನಲ್ಲಿ ಭಾನುವಾರ ಭೂಕಂಪನದ ಅನುಭವವಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ (National Centre for Seismology -NCS) ಪ್ರಕಾರ, ನಸುಕಿನ 2.18 ರ ಸುಮಾರಿಗೆ ಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 3.5 ರಷ್ಟು ಭೂಕಂಪದ ತೀವ್ರತೆ ದಾಖಲಾಗಿದೆ. ಭೂಕಂಪದಿಂದಾಗಿ ಯಾವುದೇ ಜೀವ ಅಥವಾ […]

    March 26, 2023
  • 26th March 2023 Astrology Rashi Bhavishya Horoscope Know Your Nitya Bhavishya Effects on zodiac sign in Kannada Dr Basavaraj Guruji | NityaBhavishya: ರವಿವಾರದ ದ್ವಾದಶ ರಾಶಿಗಳ ಶುಭ ಫಲ ಹೇಗಿದೆ? ವಿಡಿಯೋ ಮೂಲಕ ತಿಳಿದುಕೊಳ್ಳಿ

    ಭಾನುವಾರ 26 ಮಾರ್ಚ್​ 2023ರಂದು ನಿಮ್ಮ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯಿಂದ ತಿಳಿದುಕೊಳ್ಳಿ. ಶುಭೋದಯ ಓದುಗರೇ, ಪ್ರತಿ ದಿನ ಸೂರ್ಯ, ಚಂದ್ರ ಹುಟ್ಟುತ್ತಾರೆ. ಭೂಮಿ ತಿರುಗುತ್ತಿರುತ್ತೆ. ಪ್ರತಿಯೊಬ್ಬರ ಜೀವನವು ನಡೆಯುತ್ತಲೇ ಇರುತ್ತೆ. ದಿನ, ಸಮಯ ಎಲ್ಲರಿಗೂ ಒಂದೇ ಆದ್ರೂ ಜೀವನದಲ್ಲಿ ನಡೆಯುವ ಘಟನೆಗಳು ವಿಭಿನ್ನ. ಇದಕ್ಕೆ ಕಾರಣ ನಮ್ಮ ಜನ್ಮ ರಾಶಿಗಳಲ್ಲಾಗುವ ಬದಲಾವಣೆ. ನಮ್ಮ ಆರೋಗ್ಯ, ಯಶಸ್ಸು, […]

    March 26, 2023
  • nithya bhavishya check out the astrological prediction for sagittarius to pisces for 26 march 2023 in kannada | Nithya Bhavishya: ಧನು, ಮಕರ, ಕುಂಭ, ಮೀನಾ ರಾಶಿಯವರ ಇಂದಿನ ಭವಿಷ್ಯ ಹೀಗಿದೆ

    ನೀವು ಧನು, ಮಕರ, ಕುಂಭ, ಮೀನಾ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮಾರ್ಚ್ 26) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ. ಇಂದಿನ ರಾಶಿ ಭವಿಷ್ಯ Image Credit source: freepik ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಮಾರ್ಚ್ 26 ಭಾನುವಾರದ […]

    March 26, 2023
  • Health Benefits of Carrots Experts say that eating raw carrots is good for health tips in kannada | ಹಸಿ ಕ್ಯಾರೆಟ್ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದೇ? ತಜ್ಞರು ಏನು ಹೇಳುತ್ತಾರೆ?

    Kannada News » Photo gallery » Health Benefits of Carrots Experts say that eating raw carrots is good for health tips in kannada Rakesh Nayak Manchi | Updated on: Mar 26, 2023 | 6:15 AM ಹಸಿ ತರಕಾರಿಗಳು ಮತ್ತು ಸೊಪ್ಪುಗಳನ್ನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದೇ? ಅಲ್ಲವೇ? ಈ ಬಗ್ಗೆ ಅನೇಕರಿಗೆ ತಪ್ಪು ಕಲ್ಪನೆಗಳಿವೆ. ವಿಶೇಷವಾಗಿ ಕ್ಯಾರೆಟ್. ಇದನ್ನು ಬೇಯಿಸಿ ಬೇಯಿಸಿ ಸೇವಿಸುವುದಕ್ಕಿಂತ ಹಸಿಯಾಗಿ […]

    March 26, 2023
  • daily horoscope based on numerology prediction of march 26th according to number of birth dates as per numerology in kannada | Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 26ರ ದಿನಭವಿಷ್ಯ

    ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮಾರ್ಚ್ 26ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 26ರ ದಿನಭವಿಷ್ಯ ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮಾರ್ಚ್ 26ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, […]

    March 26, 2023
  • horoscope today check out the astrological prediction for aries to cancer for 26 march 2023 in kannada | Horoscope Today: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ

    2023 ಮಾರ್ಚ್ 26 ಭಾನುವಾರದ ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ಪ್ರಾತಿನಿಧಿಕ ಚಿತ್ರ Image Credit source: indiatv.in ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಮಾರ್ಚ್ 26 ಭಾನುವಾರದ ನಿಮ್ಮ ರಾಶಿ ಫಲ (Nitya […]

    March 26, 2023
  • weekly numerology know your numerology horoscope for 26 march to 1 April for 9 numbers in kannada | Weekly Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 26ರಿಂದ ಏಪ್ರಿಲ್ 1ರ ತನಕ ವಾರಭವಿಷ್ಯ

    ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮಾರ್ಚ್ 26ರಿಂದ ಏಪ್ರಿಲ್ 1ರ ತನಕ ವಾರಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 26ರಿಂದ ಏಪ್ರಿಲ್ 1ರ ತನಕ ವಾರಭವಿಷ್ಯ Image Credit source: Onmanorama.Com ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮಾರ್ಚ್ 25ರಿಂದ ಏಪ್ರಿಲ್ 1ರ ತನಕ ವಾರಭವಿಷ್ಯ ಹೇಗಿದೆ […]

    March 25, 2023
  • nithya bhavishya know your horoscope today for 12 zodiac signs from aries to pisces on 26 march 2023 in kannada | Nithya Bhavishya: ಮನಸ್ಸಿಗೆ ಹಿತವೆನ್ನಿಸುವ ಕೆಲಸ ಮಾಡಿ, ಇಲ್ಲವಾದರೆ ಕೊರಗಬೇಕಾದೀತು

    ಇಂದಿನ (2023 ಮಾರ್ಚ್ 26) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ. ಪ್ರಾತಿನಿಧಿಕ ಚಿತ್ರ Image Credit source: abplive.com ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ […]

    March 25, 2023
  • WPL 2023 FINAL: Delhi Capitals vs Mumbai Indians, All you need to know about Wpl Final | WPL 2023 FINAL: ವುಮೆನ್ಸ್ ಪ್ರೀಮಿಯರ್ ಲೀಗ್ ಫೈನಲ್ ಫೈಟ್​ಗೆ ವೇದಿಕೆ ಸಜ್ಜು: ಎಷ್ಟು ಗಂಟೆಗೆ ಆರಂಭ? ಇಲ್ಲಿದೆ ಮಾಹಿತಿ

    Delhi Capitals vs Mumbai Indians: ಲೀಗ್ ಹಂತದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡವು 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. Delhi Capitals vs Mumbai Indians WPL 2023 FINAL: ಚೊಚ್ಚಲ ವುಮೆನ್ಸ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಮಾರ್ಚ್ 26 ರಂದು (ಭಾನುವಾರ) ಮುಂಬೈನ ಬ್ರಬೋರ್ನ್​ ಸ್ಟೇಡಿಯಂನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಲೀಗ್​ […]

    March 25, 2023
  • Here’s why Virat Kohli wears jersey Number 18 in kannda | Virat Kohli: ಕಿಂಗ್ ಕೊಹ್ಲಿ 18ನೇ ನಂಬರ್ ಜೆರ್ಸಿ ತೊಡುವುದ್ಯಾಕೆ? ಇದರ ಹಿಂದಿದೆ ನೋವಿನ ಕಥೆ

    ಪೃಥ್ವಿಶಂಕರ | Updated on:Mar 25, 2023 | 3:25 PM Virat Kohli: 2008 ರಲ್ಲಿ ನಡೆದ ಅಂಡರ್-19 ವಿಶ್ವಕಪ್​ನಲ್ಲೂ ವಿರಾಟ್ ಕೊಹ್ಲಿ 18 ನೇ ನಂಬರ್ ಜರ್ಸಿ ತೊಟ್ಟು ಕಣಕ್ಕಿಳಿದಿದ್ದರು. ಅಲ್ಲದೆ ತಮ್ಮ ನಾಯಕತ್ವದಲ್ಲಿ ತಂಡವನ್ನು ಚಾಂಪಿಯನ್ ಕೂಡ ಮಾಡಿದ್ದರು. Mar 25, 2023 | 3:25 PM ಜೆರ್ಸಿ ನಂಬರ್ 18 ಎಂದ ಕೂಡಲೇ ಕ್ರಿಕೆಟ್ ಜಗತ್ತಿನಲ್ಲಿ ನೆನಪಾಗುವ ಹೆಸರೆಂದರೆ ವಿರಾಟ್ ಕೊಹ್ಲಿ. ಟೀಂ ಇಂಡಿಯಾ ಹಾಗೂ ಐಪಿಎಲ್ ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ […]

    March 25, 2023
  • Sikh preacher Amritpal Singh was seen wearing a jacket and trousers, Goggles | ಪೊಲೀಸರಿಂದ ತಪ್ಪಿಸಿಕೊಳ್ಳುವಾಗ ಸಾಂಪ್ರದಾಯಿಕ ಉಡುಗೆ ತ್ಯಜಿಸಿ ಕೋಟ್,ಕನ್ನಡಕ ಧರಿಸಿದ ಖಲಿಸ್ತಾನ್ ನಾಯಕ ಅಮೃತಪಾಲ್ ಸಿಂಗ್

    ಸಿಸಿಟಿವಿ ದೃಶ್ಯಾವಳಿಗಳು ಅಮೃತಸರದಿಂದ ಮಾರ್ಚ್ 20 ರಂದು ದಾಖಲಾಗಿವೆ. ಅಮೃತಪಾಲ್ ಅಲ್ಲಿನ ಸಂಬಂಧಿಕರ ಮನೆಯಲ್ಲಿ ಅಡಗಿಕೊಂಡಿದ್ದ ಎಂದು ಹೇಳಲಾಗಿದೆ. ಅಮೃತಪಾಲ್ ಸಿಂಗ್ ದೆಹಲಿ: ಪಂಜಾಬ್ ಪೊಲೀಸರ (Punjab Police) ಬಳಿಯಿಂದ ಪರಾರಿಯಾಗಿರುವ ತೀವ್ರಗಾಮಿ ಸಿಖ್ ಬೋಧಕ ಅಮೃತಪಾಲ್ ಸಿಂಗ್(Amritpal Singh) ತಪ್ಪಿಸಿಕೊಳ್ಳುವಾಗ ಜಾಕೆಟ್ ಮತ್ತು ಪ್ಯಾಂಟ್ ಧರಿಸಿದ್ದರು. ಸಾಮಾನ್ಯವಾಗಿ ಸಾಂಪ್ರದಾಯಿಕ ಧಾರ್ಮಿಕ ಉಡುಪಿನಲ್ಲಿ ಕಂಡುಬರುವ ಸಿಂಗ್ ಕಪ್ಪು ಕನ್ನಡಕವನ್ನು ಕೂಡಾ ಧರಿಸಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.ಸಿಸಿಟಿವಿ ದೃಶ್ಯಾವಳಿಗಳು ಅಮೃತಸರದಿಂದ ಮಾರ್ಚ್ 20 ರಂದು ದಾಖಲಾಗಿವೆ. ಅಮೃತಪಾಲ್ ಅಲ್ಲಿನ ಸಂಬಂಧಿಕರ […]

    March 25, 2023
  • PM Narendra Modi arrives in Davanagere amid his hectic schedule in Karnataka today video story in Kannada | PM Narendra Modi in Karnataka: ಬಿಡುವಿಲ್ಲದೆ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿರುವ ಪ್ರಧಾನಿ ಹೆಲಿಕಾಪ್ಟರ್​​​ನಲ್ಲಿ ದಾವಣಗೆರೆಗೆ ಆಗಮಿಸಿದರು

    Kannada News » Videos » PM Narendra Modi arrives in Davanagere amid his hectic schedule in Karnataka today video story in Kannada Arun Kumar Belly | Updated on:Mar 25, 2023 | 5:07 PM ದಾವಣಗೆರೆಗೆ ಬರುವ ಮೊದಲು ಅವರು ಚಿಕ್ಕಬಳ್ಳಾಪುರದಲ್ಲಿ ಸತ್ಯಸಾಯಿ ಮಧುಸೂದನ್ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರವನ್ನು ಉದ್ಘಾಟಿಸಿದರು. ಅದಾದ ಬಳಿಕ ಬಹು ನಿರೀಕ್ಷಿತ ಕೆ ಆರ್ ಪುರಂ-ವ್ಹೈಟ್ ಫೀಲ್ಡ್ಸ್ ಮೆಟ್ರೋ […]

    March 25, 2023
  • OBC reservation for Muslim community scrapped this is an injustice to the minorities says Siddaramaiah at Chikkaballapura | Karnataka Elections 2023: ಮುಸ್ಲಿಮರಿಗೆ ತೊಂದರೆ ಕೊಡಲು ಒಬಿಸಿ ಮೀಸಲಾತಿ ಕಿತ್ತು ಹಾಕಿದ್ದಾರೆ: ಸಿದ್ದರಾಮಯ್ಯ

    ಮುಸ್ಲಿಂ ಸಮುದಾಯಕ್ಕೆ ಒಬಿಸಿ ಮೀಸಲಾತಿ ಕಿತ್ತು ಹಾಕಲು ಯಾರಾದರು ವರದಿ ಕೊಟ್ಟಿದ್ದಾರಾ? ಇದು ಮುಸಲ್ಮಾನರಿಗೆ ಮಾಡಿದ ದ್ರೋಹ. ಮುಸ್ಲಿಮರಿಗೆ ತೊಂದರೆ ಕೊಡಲು ಒಬಿಸಿ ಮೀಸಲಾತಿ ಕಿತ್ತು ಹಾಕಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಮತ್ತು ನರೇಂದ್ರ ಮೋದಿ ಚಿಕ್ಕಬಳ್ಳಾಫುರ: ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಒಬಿಸಿ ಮೀಸಲಾತಿ (OBC Reservation) ರದ್ದುಗೊಳಿಸುವ ಮೂಲಕ ಅಲ್ಪಸಂಖ್ಯಾತರಿಗೆ ದೊಡ್ಡ ಅನ್ಯಾಯ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದ ಕಾಂಗ್ರೇಸ್​ನ ಮಹಿಳಾ ದಿನಾಚರಣೆಯಲ್ಲಿ […]

    March 25, 2023
  • Lungs Health: Know these things if you want to have a healthy lung | Lungs Health: ಆರೋಗ್ಯಕರ ಶ್ವಾಸಕೋಶ ನಿಮ್ಮದಾಗಬೇಕೆಂದರೆ ಈ ವಿಷಯಗಳನ್ನು ತಿಳಿದುಕೊಳ್ಳಿ

    ಗಂಗಾಧರ​ ಬ. ಸಾಬೋಜಿ | Updated on: Mar 25, 2023 | 11:15 PM ಕರೋನಾ ವೈರಸ್ ಮುಖ್ಯವಾಗಿ ಶ್ವಾಸಕೋಶದ ಮೇಲೆ ಪರಿಣಾಮ ಬೀರುತ್ತದೆ. ಉಸಿರಾಟದ ತೊಂದರೆಗಳನ್ನು ಉಂಟುಮಾಡುತ್ತದೆ. ಶ್ವಾಸಕೋಶಗಳು ಆರೋಗ್ಯವಾಗಿರಲು ಏನೆಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಎಂಬುದನ್ನು ಇಲ್ಲಿ ತಿಳಿಯೋಣ. Mar 25, 2023 | 11:15 PM ಶ್ವಾಸಕೋಶವು ದೇಹದ ಪ್ರಮುಖ ಅಂಗಗಳಲ್ಲಿ ಒಂದು. ಶ್ವಾಸಕೋಶಗಳು ಕೆಲಸ ಮಾಡದಿದ್ದರೆ ಮಾನವ ಬದುಕುಳಿಯುವುದು ಅಸಾಧ್ಯ ಎನ್ನುತ್ತಾರೆ ತಜ್ಞರು. […]

    March 25, 2023
  • Weekend With Ramesh: Ramya’s Life Journey Unveiled With Emotional Touch | ಚಿತ್ರಾನ್ನ, ಶಾಲೆ, ಸಿನಿಮಾ ಮತ್ತು ಅಪ್ಪು: ವೀಕೆಂಡ್ ವಿತ್ ರಮೇಶ್​ನಲ್ಲಿ ರಮ್ಯಾ ಜೀವನ ಪಯಣ ಅನಾವರಣ

    ವೀಕೆಂಡ್ ವಿತ್ ರಮೇಶ್ ಸೀಸನ್ 5ರ ಮೊದಲ ಅತಿಥಿಯಾಗಿ ಸಾಧಕರ ಕುರ್ಚಿಯ ಮೇಲೆ ಕೂತ ನಟಿ ರಮ್ಯಾ ತಮ್ಮ ಜೀವನದ ಹಲವು ಮಧುರ ಕ್ಷಣಗಳನ್ನು ಮೆಲುಕು ಹಾಕಿದರು. ಅವರು ಬಿಚ್ಚಿಟ್ಟ ಅಪರೂಪದ ಸಂಗತಿಗಳು ಇಲ್ಲಿವೆ… ವೀಕೆಂಡ್ ವಿತ್ ರಮೇಶ್​ನಲ್ಲಿ ರಮ್ಯಾ ವೀಕೆಂಡ್ ವಿತ್ ರಮೇಶ್ ಸೀಸನ್ 5 (Weekend With Ramesh) ಶೋ ಇಂದು (ಮಾರ್ಚ್ 25) ಪ್ರಾರಂಭವಾಗಿದ್ದು. ಈ ಸೀಸನ್​ನ ಮೊದಲ ಅತಿಥಿ ರಮ್ಯಾರ (Ramya) ಜೀವನ ಪಯಣವನ್ನು ಭಾವುಕ ಚೌಕಟ್ಟಿನಲ್ಲಿ ಕಟ್ಟಿಕೊಟ್ಟರು ನಿರೂಪಕ ರಮೇಶ್ […]

    March 25, 2023
  • PM Narendra Modi asks BS Yediyurappa to come forward after he comes on the stage greeting the people video story in Kannada | PM Narendra Modi in Karnataka: ವೇದಿಕೆಯ ಮೇಲೆ ಬಂದ ಪ್ರಧಾನಿ ಹಿಂದೆ ನಿಂತಿದ್ದ ಯಡಿಯೂರಪ್ಪನವರನ್ನು ಮುಂದೆ ಕರೆದರು!

    ಮೋದಿ ವೇದಿಕೆ ಮೇಲಿರುವವರಿಗೆ ಮತ್ತು ಜನರಿಗೆ ಕೈ ಮುಗಿಯುತ್ತಾ ನಡೆದು ಬರುತ್ತಾ ಹಿಂದೆ ನಿಂತಿದ್ದ ಯಡಿಯೂರಪ್ಪರನ್ನು ಕೈ ಸನ್ನೆಯ ಮೂಲಕ ಮುಂದೆ ಬರುವಂತೆ ಹೇಳುತ್ತಾರೆ. ದಾವಣಗೆರೆ: ರಾಜ್ಯದ ಅತ್ಯಂತ ಹಿರಿಯ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪನವರನ್ನು (BS Yediyurappa) ಕಡೆಗಣಿಸಲಾಗುತ್ತಿದೆ ಅನ್ನೋದು ಹಲವು ಸಂದರ್ಭಗಳಲ್ಲಿ ಸಾಬೀತಾಗಿದ್ದನ್ನು ನಿಮಗೆ ತೋರಿಸಿದ್ದೇವೆ. ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ರಾಜ್ಯಕ್ಕೆ ಬಂದಾಗ ಮತ್ತು ವೇದಿಕೆಯ ಮೇಲೆ ಯಡಿಯೂರಪ್ಪನವರೂ ಇದ್ದರೆ ಸನ್ನಿವೇಶವೇ ಬದಲಾಗುತ್ತದೆ ಅನ್ನೋದನ್ನು ನಾವು ಇಲ್ಲಿ […]

    March 25, 2023
1 2 3 … 1,228
Next Page→

Savi Kannada News

Proudly powered by WordPress