ಅಪ್ಪು ಭಾವ ಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿ.. ಶಿವಣ್ಣ, ರಾಘಣ್ಣಗೆ ಧೈರ್ಯ ತುಂಬಿದ ಕೇಂದ್ರ ಸಚಿವ


ಬೆಂಗಳೂರು: ಸ್ಯಾಂಡಲ್​ವುಡ್​ನ ಪವರ್​ ಸ್ಟಾರ್​ ದಿವಂಗತ ಪುನೀತ್​ ರಾಜ್​ಕುಮಾರ್ ಅವರ ಸದಾಶಿವ ನಗರದ ನಿವಾಸಕ್ಕೆ ಕೆಂದ್ರ ಕೌಶಲ್ಯಾಭಿವೃದ್ದಿ (ರಾಜ್ಯ) ಸಚಿವ ರಾಜೀವ್​ ಚಂದ್ರಶೇಖರ್​ ಭೇಟಿ ನೀಡಿದ್ದಾರೆ.

ಇಂದು ಬೆಳಗ್ಗೆ ನಿವಾಸಕ್ಕೆ ಆಗಮಿಸಿದ ಅವರು ಶಿವರಾಜ್​ ಕುಮಾರ್​ ಮತ್ತು ರಾಘವೇಂದ್ರ ರಾಜ್​ಕುಮಾರ್​ರನ್ನ ಭೇಟಿ ಮಾಡಿ ಧೈರ್ಯ ತುಂಬಿದರು. ಬಳಿಕ ಮನೆಯಲ್ಲಿನ ಪುನೀತ್​ ಭಾವಚಿತ್ರಕ್ಕೆ ಹಾರ ಹಾಕಿ ಶ್ರದ್ಧಾಂಜಲಿ ಸಲ್ಲಿಸಿದರು.

News First Live Kannada


Leave a Reply

Your email address will not be published. Required fields are marked *