ಬೆಂಗಳೂರು: ಮಾರಕ ಕೊರೋನಾ ಕಾರಣದಿಂದ ಸ್ಥಗಿತಗೊಂಡಿದ್ದ ಕುದುರೆ ರೇಸ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಅನುಮತಿ ನೀಡಿ ಆದೇಶಿಸಿದೆ. ಪಂದ್ಯದ ವೇಳೆ ಕಡ್ಡಾಯವಾಗಿ ಕೋವಿಡ್ ನಿಯಮ ಪಾಲನೆ ಮಾಡಲೇಬೇಕು ಎಂದಿದೆ.
ಕುದುರೆ ರೇಸ್ಗೆ ಬರುವವರು ಲಸಿಕೆ ಪಡೆದಿರಬೇಕು. 2 ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಅವಕಾಶ ನೀಡಲಾಗುವುದು. ಸ್ಥಳಾವಕಾಶದ ಸಾಮರ್ಥ್ಯದಷ್ಟು ಜನ ಭಾಗವಹಿಸಬೇಕು ಎಂದು ಸರ್ಕಾರ ಹೇಳಿದೆ.
The post ಕುದುರೆ ರೇಸ್ಗೆ ಅನುಮತಿ ನೀಡಿದ ರಾಜ್ಯ ಸರ್ಕಾರ; ಕೋವಿಡ್ ರೂಲ್ಸ್ ಪಾಲನೆ ಕಡ್ಡಾಯ appeared first on News First Kannada.