ಖಲಿಸ್ತಾನಿಗಳಿಂದ ಜೀವ ಬೆದರಿಕೆ: ಪಂಜಾಬ್ ಸಿಎಂ ಭಗವಂತ್ ಮಾನ್​ಗೆ Z+ ಭದ್ರತೆ | Kannada News | Z plus security to Punjab CM Bhagwant Mann after death threat from pro Khalistan


Rakesh Nayak Manchi

|

Updated on: May 26, 2023 | 6:36 AM

ಖಲಿಸ್ತಾನಿಗಳಿಂದ ಜೀವ ಬೆದರಿಕೆ ಹಿನ್ನೆಲೆ ಪಂಜಾಬ್ ಸಿಎಂ ಭಗವಂತ್ ಸಿಂಗ್ ಮಾನ್ ಅವರಿಗೆ ಕೇಂದ್ರದಿಂದ Z+ ಭದ್ರತೆ ನಿಯೋಜನೆ ಮಾಡಲಾಗಿದೆ.

ಖಲಿಸ್ತಾನಿಗಳಿಂದ ಜೀವ ಬೆದರಿಕೆ: ಪಂಜಾಬ್ ಸಿಎಂ ಭಗವಂತ್ ಮಾನ್​ಗೆ Z+ ಭದ್ರತೆ

ಖಲಿಸ್ತಾನಿಗಳಿಂದ ಜೀವ ಬೆದರಿಕೆ ಹಿನ್ನೆಲೆ ಪಂಜಾಬ್ ಸಿಎಂ ಭಗವಂತ್ ಮಾನ್​ಗೆ Z+ ಭದ್ರತೆ


ಚಂಡೀಗಢ: ಖಲಿಸ್ತಾನಿಗಳಿಂದ ಜೀವ ಬೆದರಿಕೆ ಹಿನ್ನೆಲೆ ಪಂಜಾಬ್ ಸಿಎಂ ಭಗವಂತ್ ಸಿಂಗ್ ಮಾನ್ (Bhagwant Singh Mann) ಅವರಿಗೆ ಕೇಂದ್ರದಿಂದ Z+ ಭದ್ರತೆ ನಿಯೋಜನೆ ಮಾಡಲಾಗಿದೆ. ಭದ್ರತೆಗಾಗಿ ಒಟ್ಟು 55 ಸಿಆರ್​ಪಿಎಫ್​ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ಭಗವಂತ್ ಮಾನ್​ ಸಿಂಗ್ ಕುಟುಂಬದ ಸದಸ್ಯರಿಗೂ ಭದ್ರತೆ ನೀಡಲಾಗಿದೆ.

ತಾಜಾ ಸುದ್ದಿ

TV9 Kannada


Leave a Reply

Your email address will not be published. Required fields are marked *