ನಾಗರಹಾವು ಸಿನಿಮಾದ ಹಾಡಿನಲ್ಲಿ ಒನಕೆ ಓಬವ್ವ ದೃಶ್ಯ
ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ಒನಕೆ ಓಬವ್ವ ಜಯಂತಿ ಆಚರಣೆಗೆ ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಚರಣೆಗೆ ಆದೇಶ ಹೊರಡಿಸಲಾಗಿದೆ. ನವೆಂಬರ್ 11ರಂದು ಒನಕೆ ಓಬವ್ವ ಜಯಂತಿ ಆಚರಣೆ ಮಾಡಲಾಗುವ ಬಗ್ಗೆ ಆದೇಶ ನೀಡಲಾಗಿದೆ. ಕೋಟೆನಾಡು ಚಿತ್ರದುರ್ಗದ ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆಗೆ ಆದೇಶ ಹಿನ್ನೆಲೆ, ಚಿತ್ರದುರ್ಗದ ಜನರಲ್ಲಿ ಖುಷಿ ಮೂಡಿದೆ.
ಇದನ್ನೂ ಓದಿ: ಉತ್ತರ ಕನ್ನಡ ‘ಕಿತ್ತೂರು ಕರ್ನಾಟಕಕ್ಕೆ: ಕರಾವಳಿ ಸೌಲಭ್ಯಗಳಿಂದ ವಂಚಿತ?
ಇದನ್ನೂ ಓದಿ: Karnataka Rajyotsava 2021: ಕನ್ನಡ ಹಿರಿಮೆಯನ್ನು ಜಗತ್ತಿಗೆ ಸಾರಿದ ಶ್ರೇಷ್ಠರು ಇವರು