ಬರಗೆಟ್ಟ ಕೋಲಾರ ಜಿಲ್ಲೆಯಲ್ಲಿ ಇತ್ತೀಚಿನ ಮುಂಗಾರು ಹಂಗಾಮಿನಲ್ಲಿ ಭರ್ಜರಿ ಮಳೆಯಾಗುತ್ತಿದೆ. ಪಾತಾಳಕ್ಕೆ ಕುಸಿದಿದ್ದ ಅಂತರ್ಜಲ ಮಟ್ಟ ಮೇಲೆ ಮೇಲಕ್ಕೆ ಉಕ್ಕಿಬರುತ್ತಿದೆ. ಇದರಿಂದ ನೀರಿಲ್ಲದೆ ಕಡುಕಷ್ಟ ಅನುಭವಿಸುವ ರೈತಾಪಿ ಜನ ಸಂತಸಗೊಂಡಿದ್ದಾರೆ. ಕೃಷಿಯನ್ನೇ ನೆಚ್ಚಿಕೊಂಡ ಜನ ಗದ್ದೆ-ತೋಟ-ಹೊಲಗಳಲ್ಲಿ ದುಡಿಯಲು ಮುಂದಾಗಿದ್ದಾರೆ. ಅದಕ್ಕೆ ಜನಪ್ರತಿನಿಧಿಗಳೂ ಸಹ ಸಾಥ್ ನೀಡಿರುವುದು ಸ್ವಾಗತಾರ್ಹವಾಗಿದೆ. ಅದರ ಒಂದು ಝಲಕ್ ಇಲ್ಲಿದೆ.
Aug 10, 2022 | 9:31 PM
Most Read Stories