ಬೆಂಗಳೂರು: ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿ ಪ್ರತಿಭಟಿಸಿದ ಆರೋಪಕ್ಕೆ ಸಂಬಂಧಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೆ ಸಮನ್ಸ್ ಜಾರಿಯಾಗಿದೆ.
ಮ್ಯಾಜಿಸ್ಟ್ರೇಟ್ ಕೋರ್ಟ್ ಸಮನ್ಸ್ ಜಾರಿ ಮಾಡಿದ್ದು, ಡಿಸೆಂಬರ್ 22 ರಂದು ಖುದ್ದು ಹಾಜರಾಗುವಂತೆ ನೋಟಿಸ್ನಲ್ಲಿ ತಿಳಿಸಲಾಗಿದೆ. ಡಿ.ಕೆ.ಶಿವಕುಮಾರ್ ಮಾತ್ರವಲ್ಲ, ಕಾಂಗ್ರೆಸ್ ಹಿರಿಯ ನಾಯಕರಾದ ಈಶ್ವರ್ ಖಂಡ್ರೆ ಸೇರಿ ಒಟ್ಟು 6 ಮಂದಿಗೆ ನೋಟಿಸ್ ನೀಡಲಾಗಿದೆ.
ಡಿಸಾಸ್ಟರ್ ಮ್ಯಾನೇಜ್ಮೆಂಟ್ ಕಾಯ್ದೆ ಉಲ್ಲಂಘನೆ ಆರೋಪ ಮಾಡಿ ಉಪ್ಪಾರಪೇಟೆ ಪೊಲೀಸರು ದೂರು ನೀಡಿದ್ದರು.
The post BREAKING ಡಿ.ಕೆ.ಶಿವಕುಮಾರ್ಗೆ ಸಮನ್ಸ್ ಕೊಟ್ಟ ಕೋರ್ಟ್ appeared first on News First Kannada.