-
Attack on Indian Ambassador in San Francisco by Khalistan supporters World News in kannada | ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ರಾಯಭಾರಿ ಮೇಲೆ ಖಲಿಸ್ತಾನ್ ಬೆಂಬಲಿಗರಿಂದ ದಾಳಿ
TV9 Digital Desk | Edited By: ಅಕ್ಷಯ್ ಪಲ್ಲಮಜಲು Updated on:Mar 20, 2023 | 5:28 PM ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಮೇಲೆ ಖಲಿಸ್ತಾನ್ ಬೆಂಬಲಿಗರು ದಾಳಿ ನಡೆಸಿದ್ದಾರೆ. ಭಾರತದ ರಾಯಭಾರಿ ಕಚೇರಿ ಮೇಲೆ ದಾಳಿ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ (San Francisco) ಭಾರತೀಯ ರಾಯಭಾರಿ ಕಚೇರಿ ಮೇಲೆ ಖಲಿಸ್ತಾನ್ ಬೆಂಬಲಿಗರು ದಾಳಿ ನಡೆಸಿದ್ದಾರೆ. ಅಮೃತಪಾಲ್ ಸಿಂಗ್ ವಿರುದ್ಧದ ದಬ್ಬಾಳಿಕೆ ನಡುವೆಯೇ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ದೂತಾವಾಸಕ್ಕೆ ಖಲಿಸ್ತಾನ್ ಬೆಂಬಲಿಗರಿಂದ ದಾಳಿ ತಾಜಾ […]
-
Star Sports released promo for the Gujarat Titans vs Chennai Super Kings 1st ipl 2023 match | IPL 2023: ‘ಹೋಗೋ ಲೇ’; ಹಾರ್ದಿಕ್ಗೆ ಅವಾಜ್ ಹಾಕಿದ ಜಡೇಜಾ! ಐಪಿಎಲ್ ಪ್ರೋಮೋ ಸಖತ್ ವೈರಲ್
IPL 2023: ಐಪಿಎಲ್ನ ಮೊದಲ ಪಂದ್ಯ ಮಾರ್ಚ್ 31 ರಂದು ನಡೆಯಲ್ಲಿದ್ದು, ಇದರಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಐಪಿಎಲ್ ಮೊದಲ ಪಂದ್ಯ Image Credit source: insidesport ಐಪಿಎಲ್ (IPL) ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಈ ಬಾರಿಯ ಐಪಿಎಲ್ ಮಾರ್ಚ್ 31 ರಿಂದ ಪ್ರಾರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮತ್ತು 4 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (Gujarat Titans and […]
-
Physical abuse of unconscious woman National News in kannada | ಆಸ್ಪತ್ರೆಯಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಆರೋಪಿಯ ಬಂಧನ
ಅರೆಪ್ರಜ್ಞಾವಸ್ಥೆಯಲ್ಲಿದ್ದ ರೋಗಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಕೇರಳದ ಕೋಝಿಕ್ಕೋಡ್ನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದಿದೆ. ಸಾಮದರ್ಭಿಕ ಚಿತ್ರ ಕೋಝಿಕ್ಕೋಡ್: ಶಸ್ತ್ರಚಿಕಿತ್ಸೆಗೆ ಒಳಗಾಗಿ ಅರೆಪ್ರಜ್ಞಾವಸ್ಥೆಯಲ್ಲಿದ್ದ ರೋಗಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಕೇರಳದ (Kerala) ಕೋಝಿಕ್ಕೋಡ್ನ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಉದ್ಯೋಗಿಯನ್ನು ಕೇರಳ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಮಹಿಳಾ ಶಸ್ತ್ರಚಿಕಿತ್ಸಾ ಐಸಿಯುನಲ್ಲಿ ಸಂಪೂರ್ಣವಾಗಿ ಪ್ರಜ್ಞೆ ಬಂದ ನಂತರ ಮಹಿಳೆಯು ನರ್ಸ್ ಮತ್ತು ವೈದ್ಯರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾಳೆ ಎಂದು ತನಿಖಾಧಿಕಾರಿಗಳು […]
-
Traffic Fine Rebate Bengaluru Police collects Rupees 12 crore in traffic fines | Traffic Fine Rebate: ಟ್ರಾಫಿಕ್ ರೂಲ್ಸ್ ದಂಡ ಪಾವತಿಗೆ ರಿಯಾಯಿತಿ; 12 ಕೋಟಿ ರೂ. ಸಂಗ್ರಹ
ಸಂಚಾರ ನಿಯಮ ಉಲ್ಲಂಘಿಸಿ ದಂಡ ಬಾಕಿ (Traffic Fine) ಉಳಿಸಿಕೊಂಡಿರುವ ವಾಹನ ಸವಾರರಿಗೆ ಶೇ 50ರ ರಿಯಾಯಿತಿಯಲ್ಲಿ ದಂಡ ಪಾವತಿಸಲು ರಾಜ್ಯ ಸರ್ಕಾರ ನೀಡಿದ್ದ ಎರಡನೇ ಹಂತದ ಅವಕಾಶ ಕಳೆದ ವಾರ ಮುಕ್ತಾಯಗೊಂಡಿತ್ತು. ಈ ಬಾರಿ ಒಟ್ಟು 12 ಕೋಟಿ ರೂ. ದಂಡ ಸಂಗ್ರಹವಾಗಿದೆ. ಸಾಂದರ್ಭಿಕ ಚಿತ್ರ ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿ ದಂಡ ಬಾಕಿ (Traffic Fine) ಉಳಿಸಿಕೊಂಡಿರುವ ವಾಹನ ಸವಾರರಿಗೆ ಶೇ 50ರ ರಿಯಾಯಿತಿಯಲ್ಲಿ ದಂಡ ಪಾವತಿಸಲು ರಾಜ್ಯ ಸರ್ಕಾರ ನೀಡಿದ್ದ ಎರಡನೇ ಹಂತದ […]
-
CM Bommai launches KSRTC Intercity AC EV Power Plus buses today in bengaluru | ಕೆಎಸ್ಆರ್ಟಿಸಿ ಇಂಟರ್ಸಿಟಿ ಎಸಿ ಇವಿ ಪವರ್ ಪ್ಲಸ್ ಬಸ್ಗಳಿಗೆ ಚಾಲನೆ ನೀಡಿದ ಸಿಎಂ ಬೊಮ್ಮಾಯಿ
ಬೆಂಗಳೂರಿನಿಂದ 6 ಜಿಲ್ಲೆಗಳಿಗೆ ಸಂಚರಿಸಲಿರುವ ಇವಿ ಪವರ್ ಪ್ಲಸ್ ಬಸ್ಗೆ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಬಳಿ ಸಿಎಂ ಬಸವರಾಜ ಬೊಮ್ಮಾಯಿ ಇಂದು (ಮಾ. 20) ಚಾಲನೆ ನೀಡಿದರು. ಇವಿ ಪವರ್ ಪ್ಲಸ್ ಬಸ್ Image Credit source: timesnownews.com ಬೆಂಗಳೂರು: ಬೆಂಗಳೂರಿನಿಂದ 6 ಜಿಲ್ಲೆಗಳಿಗೆ ಸಂಚರಿಸಲಿರುವ ಇವಿ ಪವರ್ ಪ್ಲಸ್ ಬಸ್ಗೆ ( AC EV Power Plus buses) ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಬಳಿ ಸಿಎಂ ಬಸವರಾಜ ಬೊಮ್ಮಾಯಿ ಇಂದು (ಮಾ. 20) ಚಾಲನೆ ನೀಡಿದರು. […]
-
Ranbir Kapoor Named Two Movies That Changed His Life | Ranbir Kapoor: ರಣಬೀರ್ ಕಪೂರ್ ಜೀವನದ ಮೇಲೆ ಪ್ರಭಾವ ಬೀರಿದ ಎರಡು ಸಿನಿಮಾಗಳಿವು
ತಮ್ಮ ಜೀವನದ ಮೇಲೆ ಬಹಳ ಪ್ರಭಾವ ಬೀರಿದ ಎರಡು ಸಿನಿಮಾಗಳನ್ನು ಬಾಲಿವುಡ್ ಸ್ಟಾರ್ ರಣಬೀರ್ ಕಪೂರ್ ಹೆಸರಿಸಿದ್ದಾರೆ. ಆ ಎರಡು ಸಿನಿಮಾಗಳನ್ನು ನೀವು ನೋಡಿದ್ದೀರಾ? ರಣಬೀರ್ ಕಪೂರ್ ರಣಬೀರ್ ಕಪೂರ್ (Ranbir Kapoor) ಬಾಲಿವುಡ್ನ ಸ್ಟಾರ್ ನಟರಲ್ಲೊಬ್ಬರಾಗಿರುವ ಜೊತೆಗೆ ಬಾಲಿವುಡ್ ಅನ್ನು ಕಟ್ಟಿದ ಕಪೂರ್ ಕುಟುಂಬಕ್ಕೆ ಸೇರಿದವರು. ಸಿನಿಮಾ ಸೆಟ್ಗಳಲ್ಲಿ, ಸ್ಟುಡಿಯೋಗಳಲ್ಲೇ ಬಾಲ್ಯ ಕಳೆದ ರಣಬೀರ್ ಕಪೂರ್ ಸಿನಿಮಾಗಳನ್ನು ನೋಡುತ್ತಲೇ ಬೆಳೆದವರು. ಆದರೆ ಅವರ ಜೀವನದ ಮೇಲೆ ಬಹಳ ಪ್ರಭಾವ ಬೀರಿದ ಸಿನಿಮಾಗಳು, ರಣಬೀರ್, ಅತ್ಯುತ್ತಮ ಎಂದು […]
-
EPF Withdrawal, Know About Few Instances PF Advance Can Be Taken | EPF Withdrawal: ಇಪಿಎಫ್ ಖಾತೆಯಿಂದ ಹಣ ಯಾವಾಗೆಲ್ಲಾ ಹಿಂಪಡೆಯಬಹುದು? ಇಲ್ಲಿದೆ ವಿವರ
Instances To Take EPF Advance: ಒಬ್ಬ ಉದ್ಯೋಗಿ 55 ವರ್ಷ ವಯಸ್ಸಾದ ಬಳಿಕ ಇಪಿಎಫ್ ಖಾತೆಯಿಂದ ಹಣ ಹಿಂಪಡೆಯಬಹುದು. ಅದಕ್ಕಿಂತ ಕಡಿಮೆ ವಯಸ್ಸಿನ ಉದ್ಯೋಗಿಗಳು ಇಪಿಎಫ್ ಹಣ ಹಿಂಪಡೆಯುವುದು ಕಷ್ಟಸಾಧ್ಯವಾದರೂ ಅದಕ್ಕಾಗಿ ಕೆಲ ಮಾರ್ಗೋಪಾಯಗಳಿವೆ. ಪಿಎಫ್ ಹಣ ಹಿಂಪಡೆಯುವುದು ಎಂಪ್ಲಾಯೀ ಪ್ರಾವಿಡೆಂಟ್ ಫಂಡ್ ಅಥವಾ ಉದ್ಯೋಗಿ ಭವಿಷ್ಯ ನಿಧಿ ಯೋಜನೆ (EPF) ಕೇಂದ್ರ ಸರ್ಕಾರದಿಂದ ನಡೆಸಲಾಗುತ್ತಿದ್ದು, ಇದು ಪ್ರತಿಯೊಬ್ಬ ಉದ್ಯೋಗಿಗಳ ನಿವೃತ್ತಿ ಜೀವನದ ಭದ್ರತೆಗೆಂದು ರೂಪಿಸಲಾಗಿದೆ. ಉದ್ಯೋಗಿ ನಿವೃತ್ತರಾಗುವವರೆಗೂ ಅವರ ಪಿಎಫ್ ಖಾತೆಗೆ ಪ್ರತೀ ತಿಂಗಳೂ […]
-
Karnataka Polls Siddaramaiah’s close aides release Aadhaar card in the name of Urigowda Nanjegowda | ಉರಿಗೌಡ ನಂಜೇಗೌಡ ಹೆಸರಿನಲ್ಲಿ ಆಧಾರ್ ಕಾರ್ಡ್: ತಂದೆ ಸಿಟಿ ರವಿ, ತಾಯಿ ಅಶ್ವತ್ಥ ನಾರಾಯಣ
ಚುನಾವಣೆ ಸಮೀಪದಲ್ಲಿ ಇವರೇ ಟಿಪ್ಪು ಕೊಂದವರು ಎಂದು ಬಿಜೆಪಿ ನಾಯಕರು ಉರಿಗೌಡ ದೊಡ್ಡ ನಂಜೇಗೌಡ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಬಳಿಕ ರಾಜ್ಯ ರಾಜಕಾರಣದಲ್ಲಿ ಈ ಹೆಸರು ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ಸಾಧ್ಯವಾದ ರೀತಿಯಲ್ಲೆಲ್ಲಾ ಟೀಕಾ ಪ್ರಹಾರ ನಡೆಸುತ್ತಿದೆ. ಉರಿಗೌಡ ಮತ್ತು ನಂಜೇಗೌಡ ಆಧಾರ್ ಕಾರ್ಡ್ ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಸಮೀಪದಲ್ಲಿ ಇವರೇ ಟಿಪ್ಪು ಕೊಂದವರು ಎಂದು ಬಿಜೆಪಿ ನಾಯಕರು ಉರಿಗೌಡ (Urigowda), ದೊಡ್ಡ ನಂಜೇಗೌಡ […]
-
Ranbir Kapoor starrer Tu Jhoothi Main Makkaar collects Rs 100 Cr at Box office | ಸೈಲೆಂಟ್ ಆಗಿ 100 ಕೋಟಿ ರೂ. ಗಳಿಸಿದ ರಣಬೀರ್ ಕಪೂರ್ ಸಿನಿಮಾ ‘ತು ಜೂಟಿ ಮೈ ಮಕ್ಕಾರ್’
Ranbir Kapoor | Tu Jhoothi Main Makkaar: ‘ತು ಜೂಟಿ ಮೈ ಮಕ್ಕಾರ್’ ಸಿನಿಮಾ 13 ದಿನಗಳ ಕಾಲ ಯಶಸ್ವಿಯಾಗಿ ಪ್ರದರ್ಶನ ಕಂಡಿದೆ. ಎರಡನೇ ವೀಕೆಂಡ್ನಲ್ಲೂ ಪ್ರೇಕ್ಷಕರನ್ನು ಸೆಳೆಯುವಲ್ಲಿ ಈ ಚಿತ್ರ ಯಶಸ್ವಿ ಆಗಿದೆ. ಶ್ರದ್ಧಾ ಕಪೂರ್, ರಣಬೀರ್ ಕಪೂರ್ ನಟ ರಣಬೀರ್ ಕಪೂರ್ (Ranbir Kapoor) ಅವರು ಗೆಲುವಿನ ಅಲೆಯಲ್ಲಿ ತೇಲುತ್ತಿದ್ದಾರೆ. 2022ರಲ್ಲಿ ಅವರು ‘ಬ್ರಹ್ಮಾಸ್ತ್ರ’ ಸಿನಿಮಾದಿಂದ ಭಾರಿ ಯಶಸ್ಸು ಕಂಡಿದ್ದರು. ಈ ವರ್ಷ ‘ತು ಜೂಟಿ ಮೈ ಮಕ್ಕಾರ್’ (Tu Jhoothi Main […]
-
Congress president Mallikarjun Kharge hits back at PM Modi’s allegation that he is under remote control | ಮಲ್ಲಿಕಾರ್ಜುನ ಖರ್ಗೆ ರಿಮೋಟ್ ಕಂಟ್ರೋಲ್ನಲ್ಲಿ ಇದ್ದಾರೆ ಎಂಬ ಪ್ರಧಾನಿ ಮೋದಿ ಆರೋಪಕ್ಕೆ ತಿರುಗೇಟು ನೀಡಿದ ಎಐಸಿಸಿ ಅಧ್ಯಕ್ಷ
ಹೌದು ನಾನು ರಿಮೋಟ್ ಕಂಟ್ರೋಲ್ನಲ್ಲಿ ಇದ್ದೇನೆ. ಆದರೆ, ಬಿಜೆಪಿ ಅಧ್ಯಕ್ಷ ನಡ್ಡಾ ಯಾರ ಕಂಟ್ರೋಲ್ನಲ್ಲಿ ಇದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಖರ್ಗೆ ಪ್ರಶ್ನಿಸಿದರು. ಮಲ್ಲಿಕಾರ್ಜುನ ಖರ್ಗೆ Image Credit source: ndtv.com ಬೆಳಗಾವಿ: ಹೌದು ನಾನು ರಿಮೋಟ್ ಕಂಟ್ರೋಲ್ನಲ್ಲಿ ಇದ್ದೇನೆ. ಆದರೆ, ಬಿಜೆಪಿ ಅಧ್ಯಕ್ಷ ನಡ್ಡಾ ಯಾರ ಕಂಟ್ರೋಲ್ನಲ್ಲಿ ಇದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಖರ್ಗೆ (Mallikarjun Kharge) ಪ್ರಶ್ನಿಸಿದರು. ಜಿಲ್ಲೆಯ ಸಿಪಿಎಡ್ ಮೈದಾನದಲ್ಲಿ ಯುವ ಕ್ರಾಂತಿ ಸಮಾವೇಶದಲ್ಲಿ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ರಿಮೋಟ್ ಕಂಟ್ರೋಲ್ನಲ್ಲಿ […]
-
IND vs AUS 3rd odi Fans In Chennai Line Up At 2 Am For India Vs Australia ODI Tickets | IND vs AUS: ಚೆನ್ನೈನಲ್ಲಿ ಹೈವೋಲ್ಟೇಜ್ ಪಂದ್ಯ; ಟಿಕೆಟ್ಗಾಗಿ ಮಧ್ಯರಾತ್ರಿ 2ಗಂಟೆಯಿಂದಲೇ ಕ್ಯೂ ನಿಂತ ಫ್ಯಾನ್ಸ್
IND vs AUS: ಕೊರೊನಾ ವೈರಸ್ನಿಂದಾಗಿ ಕಳೆದ ಕೆಲವು ವರ್ಷಗಳಿಂದ ಚೆನ್ನೈನಲ್ಲಿ ಐಪಿಎಲ್ ಸೇರಿದಂತೆ ಯಾವುದೇ ಅಂತಾರಾಷ್ಟ್ರೀಯ ಪಂದ್ಯಗಳು ನಡೆದಿಲ್ಲ. ಹೀಗಾಗಿ ಪಂದ್ಯದ ಟಿಕೆಟ್ಗಾಗಿ ಭಾರಿ ಪೈಪೋಟಿ ಏರ್ಪಟ್ಟಿದೆ. ಟೀಂ ಇಂಡಿಯಾ ಫ್ಯಾನ್ಸ್ ಭಾರತ ಕ್ರಿಕೆಟ್ ಧರ್ಮ ದೇಶ. ಇಲ್ಲಿ ಕ್ರಿಕೆಟ್ಗೆ ಸಿಗುವಷ್ಟು ಮಾನ್ಯತೆ ಮಿಕ್ಕ ಆಟಗಳಿಗೆ ಸಿಗುವುದಿಲ್ಲ. ಹೀಗಾಗಿಯೇ ಬಿಸಿಸಿಐ (BCCI) ವಿಶ್ವದ ಅತ್ಯಂತ ಶ್ರೀಮಂತ ಮಂಡಳಿ ಎನಿಸಿಕೊಂಡಿರುವುದು. ಇತರೆ ದೇಶಗಳಲ್ಲಿ ಏಕದಿನ ಮತ್ತು ಟಿ20 ಪಂದ್ಯಗಳನ್ನು ನೋಡುವುದಕ್ಕೇ ಅಭಿಮಾನಿಗಳು ಕ್ರೀಡಾಂಗಣದತ್ತ ಬರುತ್ತಿಲ್ಲ. ಆದರೆ ಭಾರತದಲ್ಲಿ […]
-
Corona virus outbreak in Karnataka what food to eat or not to eat Here’s the government’s guideline in kannada | Covid-19: ಉಲ್ಬಣಗೊಂಡ ಕೊರೋನಾ, ಯಾವ ಆಹಾರ ಸೇವಿಸಬೇಕು, ಸೇವಿಸಬಾರದು; ಸರ್ಕಾರದ ಮಾರ್ಗಸೂಚಿ ಇಲ್ಲಿದೆ
ಕೋವಿಡ್ -19 ನಂತಹ ಸಾಂಕ್ರಾಮಿಕ ರೋಗಗಳ ಉಲ್ಬಣದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಾರ್ವಜನಿಕರಿಗೆ ಪೌಷ್ಠಿಕಾಂಶದ ಸಲಹೆಯನ್ನು ಶನಿವಾರ ಬಿಡುಗಡೆ ಮಾಡಿದೆ. ಕೊರೋನಾ ಮಾರ್ಗಸೂಚಿ (ಸಾಂದರ್ಭಿಕ ಚಿತ್ರ) ಬೆಂಗಳೂರು: ಬೇಸಿಗೆಯ ಆರಂಭದಲ್ಲಿಯೇ ಜ್ವರ, ಗಂಭೀರವಾದ ಉಸಿರಾಟದ ಕಾಯಿಲೆ ಮತ್ತು ಕೋವಿಡ್ -19 (Covid-19 Cases In Karnataka) ನಂತಹ ಸಾಂಕ್ರಾಮಿಕ ರೋಗಗಳು ಉಲ್ಬಣಗೊಂಡ ಹಿನ್ನೆಲೆ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು (Health And Family welfare Department) ಸಾರ್ವಜನಿಕರಿಗೆ […]
-
KPSC Recruitment 2023: Apply Online for 53 Posts | KPSC Recruitment 2023: ಕೆಪಿಎಸ್ಸಿ ನೇಮಕಾತಿ: ಸ್ನಾತಕೋತ್ತರ ಪದವೀಧರರು ಅರ್ಜಿ ಸಲ್ಲಿಸಿ
KPSC Recruitment 2023: ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್ಸೈಟ್ kpscrecruitment.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. KPSC Recruitment 2023: ಕರ್ನಾಟಕ ಲೋಕಸೇವಾ ಆಯೋಗವು ಸಹಕಾರ ಸಂಘಗಳ ಇನ್ಸ್ಪೆಕ್ಟರ್ (HK) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 53 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳು ಮೇ 2 ರೊಳಗೆ ಅರ್ಜಿಗಳನ್ನು ಸಲ್ಲಿಸತಕ್ಕದ್ದು. ಇನ್ನು ಅರ್ಜಿ ಸಲ್ಲಿಸಲು ಬಯಸುವ ಅರ್ಹ […]
-
K Sudhakar: I don’t know Urigowda, Nanjegowda, I know Deve Gowda, Rangegowda: Minister Dr K Sudhakar | ಉರಿಗೌಡ, ನಂಜೇಗೌಡ ಗೊತ್ತಿಲ್ಲ, ದೇವೇಗೌಡ, ರಂಗೇಗೌಡ ಗೊತ್ತು: ಸಚಿವ ಡಾ ಕೆ ಸುಧಾಕರ್
ರಾಜ್ಯ ರಾಜಕಾರಣದಲ್ಲಿ ಉರಿಗೌಡ, ನಂಜೇಗೌಡ ವಿಚಾರ ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದೆ. ಈ ನಡುವೆ ಆರೋಗ್ಯ ಖಾತೆ ಸಚಿವ ಡಾ.ಕೆ.ಸುಧಾಕರ್ ಹೇಳಿಕೆ ನೀಡಿದ್ದು, ಉರಿಗೌಡ, ನಂಜೇಗೌಡ ಗೊತ್ತಿಲ್ಲ, ದೇವೇಗೌಡ, ರಂಗೇಗೌಡ ಗೊತ್ತು ಎಂದಿದ್ದಾರೆ. ಆರೋಗ್ಯ ಖಾತೆ ಸಚಿವ ಡಾ.ಕೆ.ಸುಧಾಕರ್ Image Credit source: thenewsminute.com ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದರೆ, ಇನ್ನೊಂದು ಕಡೆ ರಾಜ್ಯ ರಾಜಕಾರಣದಲ್ಲಿ ಉರಿಗೌಡ, ನಂಜೇಗೌಡ (Urigowda Nanjegowda) ವಿಚಾರ ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದೆ. ರಾಜಕೀಯ ನಾಯಕರು ವಾದ ಪ್ರತಿವಾದಗಳು […]
-
Vizianagaram: Dissatisfaction broke out against Siddaramaiah’s disciple, the party opened fire for questioning | ವಿಜಯನಗರ: ಸಿದ್ದರಾಮಯ್ಯ ಶಿಷ್ಯನ ವಿರುದ್ದ ಭುಗಿಲೆದ್ದ ಅಸಮಾಧಾನ, ಪ್ರಶ್ನಿಸಿದಕ್ಕೆ ಪಕ್ಷದಿಂದಲೇ ಉಚ್ಘಾಟನೆ
ಆ ಶಾಸಕನ ವಿರುದ್ದ ಯಾರು ಪ್ರಶ್ನೆ ಮಾಡುವ ಹಾಗಿಲ್ಲ. ಯಾರಾದರು ಪ್ರಶ್ನೆ ಮಾಡಿದರೆ ಪಕ್ಷದಿಂದಲೇ ಉಚ್ಛಾಟನೆ ಆಗುವುದು ಪಕ್ಕಾ. ಹೌದು ಕಾಂಗ್ರೆಸ್ ಶಾಸಕನ ವರ್ತನೆಯ ಬಗ್ಗೆ ಪ್ರಶ್ನೆ ಮಾಡಿದವರನ್ನ ಇದೀಗ ಪಕ್ಷದಿಂದಲೇ ಉಚ್ಛಾಟನೆ ಮಾಡಿದ ಪ್ರಕರಣವೊಂದು ನಡೆದಿದೆ. ಏನಿದು ಕಥೆ ಅಂತೀರಾ? ಇಲ್ಲಿದೆ ನೋಡಿ ಶಾಸಕ ಭೀಮಾನಾಯ್ಕ್,ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಂಜೆಎಂ ಹರ್ಷವರ್ದನ್ ವಿಜಯನಗರ: ಶಾಸಕನ ಅಕ್ರಮದ ದಾಖಲೆಗಳ ಪ್ರದರ್ಶನ ಮಾಡುತ್ತಿರುವ ಮುಖಂಡರು. ಕಾಂಗ್ರೆಸ್ ಶಾಸಕನಿಗೆ ಟಿಕೆಟ್ ಕೊಡಬೇಡಿ ಎನ್ನುತ್ತಿರುವ ಕ್ಷೇತ್ರದ ನಾಯಕರು. ಹಗರಿಬೊಮ್ಮನಹಳ್ಳಿ ಕ್ಷೇತ್ರದ […]
-
Rahul Gandhi along with Mallikarjun Kharge arrives in Belagavi to take part in Yuvakranti Convention video story in Kannada | Yuvakranti Convention: ಸದ್ದುಗದ್ದಲವಿಲ್ಲದೆ ಮಲ್ಲಿಕಾರ್ಜುನ ಖರ್ಗೆಯೊಂದಿಗೆ ಬೆಳಗಾವಿಗೆ ಆಗಮಿಸಿದ ರಾಹುಲ್ ಗಾಂಧಿ
ನಗರದ ಹೊರವಲಯದಲ್ಲಿರುವ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ರಾಹುಲ್ ಗಾಂಧಿ ಅವರನ್ನು ಡಿಕೆ ಶಿವಕುಮಾರ, ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ ಮೊದಲದವರು ಸ್ವಾಗತಿಸಿದರು ಬೆಳಗಾವಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮುತಿ ನಗರದಲ್ಲಿ ಅಯೋಜಿಸಿರುವ ಯುವಕ್ರಾಂತಿ ಸಮಾವೇಶದಲ್ಲಿ ಪಾಲ್ಗೊಳ್ಳಲು ವಯ್ನಾಡ್ ಸಂಸದ ರಾಹುಲ್ ಗಾಂಧಿ (Rahul Gandhi) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರೊಂದಿಗೆ ಇಂದು ನಗರಕ್ಕೆ ಆಗಮಿಸಿದರು. ನಗರದ ಹೊರವಲಯದಲ್ಲಿರುವ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ (Sambra Airport) ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ, ವಿರೋಧ ಪಕ್ಷದ […]
-
Know What Are Advance Tax and Self Assessment Tax, How To Pay Them | Income Tax: ಸೆಲ್ಫ್ ಅಸೆಸ್ಮೆಂಟ್ ಮತ್ತು ಅಡ್ವಾನ್ಸ್ ಟ್ಯಾಕ್ಸ್ ಪಾವತಿಸುವುದು ಹೇಗೆ? ಇಲ್ಲಿದೆ ವಿವರ
How To Pay Advance Tax, SAT: ಆದಾಯ ತೆರಿಗೆಯ ಒಂದು ಭಾಗವಾಗಿರುವ ಅಡ್ವಾನ್ಸ್ ಟ್ಯಾಕ್ಸ್ ಒಬ್ಬ ವ್ಯಕ್ತಿ ಒಂದು ಹಣಕಾಸು ವರ್ಷದ ತನ್ನ ಒಟ್ಟು ಆದಾಯಕ್ಕೆ ಮುಂಗಡವಾಗಿ ಪಾವತಿಸುವ ತೆರಿಗೆಯಾಗಿದೆ. ವ್ಯವಹಾರ ಅಥವಾ ವೃತ್ತಿಪರ ಉದ್ಯೋಗದಿಂದ ಗಳಿಸಿದ ಆದಾಯಕ್ಕೆ ಮುಂಗಡವಾಗಿ ಕಟ್ಟುವ ತೆರಿಗೆ ಇದು. ಐಟಿಆರ್ ಸಲ್ಲಿಕೆ ಅದಾಯ ತೆರಿಗೆ ಪಾವತಿದಾರರು ಐಟಿ ರಿಟರ್ನ್ಸ್ ಫೈಲ್ ಮಾಡುವ ಮುನ್ನ ಅಡ್ವಾನ್ಸ್ ಟ್ಯಾಕ್ಸ್ (ಮುಂಗಡ ತೆರಿಗೆ) ಮತ್ತು ಸೆಲ್ಫ್ ಅಸೆಸ್ಮೆಂಟ್ ಟ್ಯಾಕ್ಸ್ (ಸ್ವ ಮೌಲ್ಯಮಾಪನ ತೆರಿಗೆ) ಪಾವತಿಸಬೇಕಾಗುತ್ತದೆ. […]
-
Amruta Fadnavis case: Designer aniksha’s father Anil Jaisingh arrested | ಅಮೃತಾ ಫಡ್ನವಿಸ್ಗೆ ಲಂಚ, ಬೆದರಿಕೆ ಪ್ರಕರಣ: ಡಿಸೈನರ್ ಅನಿಕ್ಷಾ ತಂದೆ ಅನಿಲ್ ಜೈಸಿಂಘಾನಿ ಬಂಧನ
ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಫಡ್ನವಿಸ್ಗೆ ಲಂಚ ನೀಡಲು ಬಂದ ಆರೋಪದ ಮೇರೆಗೆ ಡಿಸೈನರ್ ಅನಿಕ್ಷಾ ಸಿಂಘಾನಿ ತಂದೆ ಅನಿಲ್ ಜೈಸಿಂಘಾನಿಯನ್ನು ಪೊಲೀಸರು ಬಂಧಿಸಿದ್ದಾರೆ. ಅನಿಲ್ ಜೈಸಿಂಘಾನಿ Image Credit source: Lokmat ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಫಡ್ನವಿಸ್ಗೆ ಲಂಚ ನೀಡಲು ಬಂದ ಆರೋಪದ ಮೇರೆಗೆ ಡಿಸೈನರ್ ಅನಿಕ್ಷಾ ಸಿಂಘಾನಿ ತಂದೆ ಅನಿಲ್ ಜೈಸಿಂಘಾನಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತಾ ಫಡ್ನವಿಸ್ಗೆ ಡಿಸೈನ್ ಅನಿಕ್ಷಾ ಹಾಗೂ […]
-
Yadagiri A farmer who grew watermelons in a barren land and became a Sai; See this story how to do it | ಯಾದಗಿರಿ: ಬರದ ನಾಡಲ್ಲಿ ಕಲ್ಲಂಗಂಡಿ ಬೆಳೆದು ಸೈ ಎನಿಸಿಕೊಂಡ ರೈತ; ಹೇಗೆ ಅಂತೀರಾ ಈ ಸ್ಟೋರಿ ನೋಡಿ
ಆ ರೈತ ಪ್ರತಿ ವರ್ಷ ಸಾಂಪ್ರದಾಯಿಕ ಬೆಳೆಗಳನ್ನ ಬೆಳೆದು ಸಾಕಷ್ಟು ನಷ್ಟ ಅನುಭವಿಸುತ್ತಿದ್ದ. ಆದರೆ ಈ ಬಾರಿ ಸಾಂಪ್ರದಾಯಿಕ ಬೆಳೆಗೆ ಗುಡ್ ಬೈ ಹೇಳಿ ತೋಟಗಾರಿಕೆ ಬೆಳೆಗೆ ಮುಂದಾಗಿದ್ದನು. ಇದೀಗ ಐದು ಎಕರೆ ಜಮೀನಿನಲ್ಲಿ ಕಲ್ಲಂಗಡಿ ಬೆಳೆದು ಭರ್ಜರಿಯಾಗಿ ಲಾಭ ಪಡೆಯುತ್ತಿದ್ದಾನೆ. ಕಲ್ಲಂಗಡಿ ಕಾಯಿಗಳನ್ನ ನೋಡಿ ವ್ಯಾಪಾರಸ್ಥರೆ ಜಮೀನಿಗೆ ಬಂದು ಖರೀದಿಗೆ ಮುಂದಾಗಿದ್ದಾರೆ. ಯಾದಗಿರಿ: ಜಿಲ್ಲೆಯ ಆರು ತಾಲೂಕುಗಳ ಪೈಕಿ ಯಾದಗಿರಿ ತಾಲೂಕನ್ನ ಬರದನಾಡು ಎಂದು ಕರೆಯಲಾಗುತ್ತೆ. ಈ ಭಾಗದ ರೈತರಿಗೆ ಮಳೆ ಬಂದರೆ ಬೆಳೆ, ಇಲ್ಲವೆಂದರೆ […]
-
Theft at Rajinikanth house: Aishwaryaa Rajinikanth’s Jewellery stolen from locker | Aishwaryaa Rajinikanth: ರಜನಿಕಾಂತ್ ಮನೆಯ ಲಾಕರ್ನಲ್ಲಿ ಪುತ್ರಿ ಐಶ್ವರ್ಯಾ ಇಟ್ಟಿದ್ದ ಒಡವೆ ಕಳ್ಳತನ; ಯಾರ ಮೇಲೆ ಅನುಮಾನ?
Rajinikanth | Dhanush: ಕಳೆದ 4 ವರ್ಷಗಳಿಂದ ಈ ಲಾಕರ್ ಅನ್ನು ಬೇರೆ ಬೇರೆ ಮನೆಗಳಿಗೆ ಶಿಫ್ಟ್ ಮಾಡಲಾಗಿತ್ತು. ಐಶ್ವರ್ಯಾ ಅವರ ಮಾಜಿ ಪತಿ ಧನುಶ್ ಮನೆಯಲ್ಲೂ ಕೆಲ ದಿನಗಳ ಕಾಲ ಲಾಕರ್ ಇರಿಸಲಾಗಿತ್ತು. ಐಶ್ವರ್ಯಾ ರಜನಿಕಾಂತ್ ನಟ ರಜನಿಕಾಂತ್ (Rajinikanth) ಅವರ ಮನೆಯಲ್ಲಿ ಕಳ್ಳತನ (Theft) ಆಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಅವರ ಪುತ್ರಿ ಐಶ್ವರ್ಯಾ ರಜನಿಕಾಂತ್ ದೂರು ನೀಡಿದ್ದಾರೆ. ಐಶ್ವರ್ಯಾ ಅವರ ಆಭರಣಗಳನ್ನು ಕಳ್ಳರು ಹೊತ್ತೊಯ್ದಿದ್ದಾರೆ. ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಚಿನ್ನ, ಡೈಮಂಡ್ […]
-
REC Ltd Recruitment 2023 – Apply Online for 125 GM, Manager And Other Posts | REC recruitment 2023: ವಿವಿಧ 125 ಹುದ್ದೆಗಳ ನೇಮಕಾತಿ, ಕೂಡಲೇ ಅರ್ಜಿ ಹಾಕಿ
REC ಲಿಮಿಟೆಡ್ನ ಮಹಾರತ್ನ ಪಬ್ಲಿಕ್ ಸೆಕ್ಟರ್ ಎಂಟರ್ಪ್ರೈಸಸ್ನಲ್ಲಿ ಖಾಲಿ ಇರುವ ವಿವಿಧ ಒಟ್ಟು 125 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಈ ಬಗ್ಗೆ ಇನ್ನಷ್ಟು ವಿವರ ಈ ಕೆಳಗಿನಂತಿದೆ. REC ಲಿಮಿಟೆಡ್ನ ಮಹಾರತ್ನ ಪಬ್ಲಿಕ್ ಸೆಕ್ಟರ್ ಎಂಟರ್ಪ್ರೈಸಸ್ನಲ್ಲಿ (REC limited is a Maharatna Public Sector Enterprise) ಖಾಲಿರುವ ಒಟ್ಟು 125 ಹುದ್ದೆಗಳಿಗೆ(Jobs) ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು 2023ರ ಏಪ್ರಿಲ್ 15 ಕೊನೆ ದಿನವಾಗಿದೆ. ಈ ಹಿನ್ನೆಲೆಯಲ್ಲಿ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಧಿಕೃತ […]
-
Supreme Court To Hear Plea Challenging Board Exams For Classes 5 and 8th class In Karnataka On March 27 | 5, 8ನೇ ತರಗತಿ ಬೋರ್ಡ್ ಪರೀಕ್ಷೆ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ ಖಾಸಗಿ ಶಾಲೆಗಳ ಸಂಘ
5, 8ನೇ ತರಗತಿ ಬೋರ್ಡ್ ಪರೀಕ್ಷೆ ಸಂಬಂಧ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿದೆ. ಮಾರ್ಚ್ 27ರಂದು ವಿಚಾರಣೆ. ಸುಪ್ರೀಂಕೋರ್ಟ್ ದೆಹಲಿ: 5, 8ನೇ ತರಗತಿ ಬೋರ್ಡ್ ಪರೀಕ್ಷೆ ಸಂಬಂಧ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಅನುದಾನರಹಿತ ಖಾಸಗಿ ಶಾಲೆಗಳ ಸಂಘಗಳಿಂದ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿದೆ. ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ಗೆ ವಕೀಲರು ಮನವಿ ಮಾಡಿದ್ದಾರೆ. ಮಾರ್ಚ್ 27ರಂದು ವಿಚಾರಣೆ ನಡೆಸುವುದಾಗಿ ಸಿಜೆಐ ಹೇಳಿದೆ. ಮತ್ತೊಂದೆಡೆ ಮಾರ್ಚ್ 27ರಿಂದ ಪರೀಕ್ಷೆಗಳು ಆರಂಭವಾಗಲಿದೆ. ಅಷ್ಟರೊಳಗೆ ಮೇಲ್ಮನವಿ […]
-
Again we will start the halal cut and jhatka cut Abhiyan said pramod mutalik | ಯುಗಾದಿಗೆ ಮತ್ತೆ ಮುನ್ನಲೆಗೆ ಬಂದ ಹಲಾಲ್ ಕಟ್ ಅಭಿಯಾನ: ಮುತಾಲಿಕ್ ಹೇಳಿದ್ದಿಷ್ಟು
ಕಳೆದ ವರ್ಷ ಯುಗಾದಿ ಸಂದರ್ಭದಲ್ಲಿ ಹಲಾಲ್ ವಿರುದ್ಧ ಜಟ್ಕಾ ಕಟ್ ಅಭಿಯಾನ ಮಾಡಿದ್ದೇವು. ಈ ವರ್ಷವೂ ಅಭಿಯಾನವನ್ನು ಮುಂದುವರೆಸಲಿದ್ದೇವೆ. ಜಟ್ಕಾ ಕಟ್ ಮುಂದುವರಿಸಿ-ಹಲಾಲ್ ಕಟ್ ಬಹಿಷ್ಕಾರ ಅಭಿಯಾನ ಮಾಡುತ್ತಿದ್ದೇವೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಪ್ರಮೋದ ಮುತಾಲಿಕ್ (ಎಡಚಿತ್ರ) ಹಲಾಲ ಮಾಂಸ (ಬಲಚಿತ್ರ) ಮಂಗಳೂರು: ಕಳೆದ ವರ್ಷ ಹಿಜಾಬ್ದಿಂದ (Hijab) ಪ್ರಾರಂಭವಾಗಿದ್ದ ಧರ್ಮ ಯುದ್ಧ ಮಾಂಸ ಮಾರಾಟದ ಹಲಾಲ್ ಕಟ್ವರೆಗು (Halal Cut) ಸಾಗಿ ಬಂದಿತ್ತು. ಕಳೆದ ವರ್ಷ ಯುಗಾದಿ (Ugadi) ಸಂದರ್ಭದಲ್ಲಿ ಹಲಾಲ್ […]
-
Japan PM Fumio Kishida: Japanese PM extends formal invitation to PM Modi for G7 Hiroshima Summit National News in kannada | Japan PM Fumio Kishida: ಜಿ7 ಹಿರೋಷಿಮಾ ಶೃಂಗಸಭೆಗೆ ಪ್ರಧಾನಿ ಮೋದಿಗೆ ಔಪಚಾರಿಕ ಆಹ್ವಾನ ನೀಡಿದ ಜಪಾನ್ ಪ್ರಧಾನಿ
ಅಕ್ಷಯ್ ಪಲ್ಲಮಜಲು | Updated on: Mar 20, 2023 | 1:08 PM ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿದಾ ಜಿ7 ಹಿರೋಷಿಮಾ ಶೃಂಗಸಭೆಗೆ ಜಪಾನ್ ಪ್ರಧಾನಿ ಮೋದಿ ಅವರನ್ನು ಔಪಚಾರಿಕವಾಗಿ ಆಹ್ವಾನಿಸಿದ್ದಾರೆ. ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿದಾ ಜೊತೆಗೆ ಭಾರತ ಪ್ರಧಾನಿ ಮೋದಿ ದೆಹಲಿ: ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿದಾ (Fumio Kishida) ಇಂದು ಬೆಳಗ್ಗೆ ಭಾರತಕ್ಕೆ ಆಗಮಿಸಿದ್ದಾರೆ. ಎರಡು ದಿನಗಳ ಕಾಲ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ. ಕಿಶಿದಾ ಅವರನ್ನು ದೆಹಲಿಯ ವಿಮಾನ ನಿಲ್ದಾಣದಲ್ಲಿ ಕೇಂದ್ರ […]
-
Azaan at DC office is an unforgivable crime KS Eshwarappa reacts to shivamogga azaan issue | ಡಿಸಿ ಕಚೇರಿ ಮೇಲೆ ಆಜಾನ್ ಕೂಗಿದ್ದು ಅಕ್ಷಮ್ಯ ಅಪರಾಧ, ರಾಷ್ಟ್ರದ್ರೋಹದ ಕೆಲಸ; ಸಿಎಂ, ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆಯುತ್ತೇನೆ -ಕೆಎಸ್ ಈಶ್ವರಪ್ಪ
ಡಿಸಿ ಕಚೇರಿ ಆವರಣದಲ್ಲಿ ನಿಂತು ಆಜಾನ್ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಕೆಎಸ್ ಈಶ್ವರಪ್ಪ ಆಕ್ರೋಶ ಹೊರ ಹಾಕಿದ್ದಾರೆ. ಐಪಿಸಿ ಸೆಕ್ಷನ್ 107 ಹಾಕಿ ಬೇಲ್ ಕೊಟ್ಟಿದ್ದಾರೆ. ಈ ಕುರಿತು ಸಿಎಂ, ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆಯುತ್ತೇನೆ ಎಂದರು. ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಜಿಲ್ಲೆಯ ಡಿಸಿ ಕಚೇರಿ ಆವರಣದಲ್ಲಿ ನಿಂತು ಆಜಾನ್(Azaan) ಕೂಗಿದ್ದ ಘಟನೆ ಸಂಬಂಧ ಶಿವಮೊಗ್ಗ ನಗರದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ(KS EShwarappa) ಪ್ರತಿಕ್ರಿಯೆ ನೀಡಿದ್ದಾರೆ. ಡಿಸಿ ಕಚೇರಿ ಮೇಲೆ ಆಜಾನ್ ಕೂಗಿದ್ದು ಅಕ್ಷಮ್ಯ ಅಪರಾಧ. […]
-
Siddaramaiah and KH Muniyappa smile at each other before the latter asserts on contesting from the place high command directs Video story in Kannada | Assembly Polls: ಹೈಕಮಾಂಡ್ ಸೂಚಿಸಿದ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳಿದ ಸಿದ್ದರಾಮಯ್ಯ, ಕೆಹೆಚ್ ಮುನಿಯಪ್ಪರತ್ತ ನೋಡಿ ಮುಗುಳ್ನಕ್ಕರು!
ತಾವು ಸಲ್ಲಿಸಿರುವ ಅರ್ಜಿಯಲ್ಲಿ ಸಹ ಹೈಕಮಾಂಡ್ ಸೂಚಿಸುವ ಕ್ಷೇತ್ರ ಅಂತ ನಮೂದಿಸಿರುವುದಾಗಿ ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿದರು. ಬೆಳಗಾವಿ: ಫಾರ್ ಎ ಚೇಂಜ್ ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಮತ್ತು ಮಾಜಿ ಸಂಸದ ಕೆ ಹೆಚ್ ಮುನಿಯಪ್ಪ (KH Muniyappa) ಜೊತೆಯಲ್ಲಿ ಕಂಡರು ಮತ್ತು ಮಾಧ್ಯಮ ಪ್ರತಿನಿಧಿಗಳು ಪ್ರಶ್ನೆ ಕೇಳಿದಾಗ ಪರಸ್ಪರ ಮುಖ ನೋಡಿಕೊಂಡು ಮುಗುಳ್ನಗುತ್ತಿದ್ದರು. ಕಳೆದ ವಾರ ಕಾಂಗ್ರೆಸ್ ಸಿಇಸಿ ಸಭೆ (CEC meeting) ನಡೆಯುವ ಮೊದಲು ಕೋಲಾರದಿಂದ ಸ್ಪರ್ಧಿಸುವುದು […]
-
Credit Suisse Fall and Black Money Hoarders, Know What Happens Next | Black Money: ಸ್ವಿಸ್ ಬ್ಯಾಂಕಲ್ಲಿ ಕಪ್ಪು ಹಣ ಇಟ್ಟು ಈಗ ಕೈಕೈ ಹಿಸುಕಿಕೊಳ್ಳುತ್ತಿದ್ದಾರಾ ಧನಿಕರು?
Credit Suisse Special Story: ಸ್ವಿಟ್ಜರ್ಲೆಂಡ್ನ ಬಹುತೇಕ ಎಲ್ಲಾ ಬ್ಯಾಂಕುಗಳೂ ಕಪ್ಪು ಹಣಗಳ ನೆಲೆವೀಡಾಗಿರುವುದು ಜಗಜ್ಜಾಹೀರಾಗಿರುವ ಸಂಗತಿ. ಅದರಲ್ಲೂ ಕ್ರೆಡಿಟ್ ಸ್ವೀಸ್ ರಹಸ್ಯ ಪಾಲನೆಯಲ್ಲಿ ಹೆಸರುವಾಸಿ. ಈಗ ಕಪ್ಪು ಹಣ ಇಟ್ಟವರ ಗತಿ ಏನು? ಕ್ರೆಡಿಟ್ ಸ್ವೀಸ್ ನವದೆಹಲಿ: ಸ್ವಿಟ್ಜರ್ಲೆಂಡ್ನ ಎರಡನೇ ಅತಿದೊಡ್ಡ ಬ್ಯಾಂಕ್ ಅಗಿದ್ದ ಮತ್ತು ಜಾಗತಿಕ ಬ್ಯಾಂಕಿಂಗ್ ದೈತ್ಯರಲ್ಲಿ ಒಂದೆನಿಸಿದ್ದ ಕ್ರೆಡಿಟ್ ಸ್ವೀಸ್ ಗ್ರೂಪ್ ಎಜಿ (Credit Suisse Group AG) ಪತನಗೊಂಡಿರುವುದು ಬ್ಯಾಂಕಿಂಗ್ ವಲಯವನ್ನೇ ಬೆಚ್ಚಿಬೀಳಿಸಿದೆ. ಅದಕ್ಕಿಂತಲೂ ಹೆಚ್ಚು ಬೆಚ್ಚಿರುವುದು ಕಪ್ಪುಹಣ ಧನಿಕರು. […]
-
Agniveer Recruitment 2023 Registration ends on march 20 joinindianarmy.nic.in, direct link | Agniveer Recruitment 2023: ಅಗ್ನಿವೀರರ ನೇಮಕಾತಿ, ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಕೊನೆಯ ಅವಕಾಶ
ಭಾರತೀಯ ಸೇನೆಗೆ ಸೇರಲು ಬಯಸುವ ಅಭ್ಯರ್ಥಿಗಳಿಗೆ ಅಗ್ನಿವೀರ್ ನೇಮಕಾತಿ ಅಡಿಯಲ್ಲಿ ಅರ್ಜಿ ಸಲ್ಲಿಸಲು ಇಂದು ಕೊನೆಯ ಅವಕಾಶವಾಗಿದೆ. ಸೇನೆಗೆ ಸೇರಲು ಬಯಸುವ ಅಭ್ಯರ್ಥಿಗಳು ಈ ನೇಮಕಾತಿಗಾಗಿ ಫಾರ್ಮ್ ಅನ್ನು ಭರ್ತಿ ಮಾಡಬಹುದು. ಅಗ್ನಿವೀರರು ಭಾರತೀಯ ಸೇನೆಗೆ ಸೇರಲು ಬಯಸುವ ಅಭ್ಯರ್ಥಿಗಳಿಗೆ ಅಗ್ನಿವೀರ್ ನೇಮಕಾತಿ ಅಡಿಯಲ್ಲಿ ಅರ್ಜಿ ಸಲ್ಲಿಸಲು ಇಂದು ಕೊನೆಯ ಅವಕಾಶವಾಗಿದೆ. ಸೇನೆಗೆ ಸೇರಲು ಬಯಸುವ ಅಭ್ಯರ್ಥಿಗಳು ಈ ನೇಮಕಾತಿಗಾಗಿ ಫಾರ್ಮ್ ಅನ್ನು ಭರ್ತಿ ಮಾಡಬಹುದು. ಇದನ್ನು ಮಾಡಲು, ಅವರು ಭಾರತೀಯ ಸೇನೆಯ ಅಧಿಕೃತ ವೆಬ್ಸೈಟ್ಗೆ ಭೇಟಿ […]
-
Emergency actress Kangana Ranaut wanted to start her restaurant business | Kangana Ranaut: ಸತತ ಸೋಲಿನ ಬಳಿಕ ಬೇರೆ ಬಿಸ್ನೆಸ್ ಮಾಡಲು ನಿರ್ಧರಿಸಿದ್ದ ಕಂಗನಾ; ಅದಕ್ಕೂ ಸಾಕಾಗಲಿಲ್ಲ ಹಣ
ನಟಿಯಾಗಿ ಮಾತ್ರವಲ್ಲದೇ ನಿರ್ಮಾಪಕಿಯಾಗಿ, ನಿರ್ದೇಶಕಿ ಆಗಿಯೂ ಕಂಗನಾ ರಣಾವತ್ ಬ್ಯುಸಿ ಆಗಿದ್ದಾರೆ. ಸಿನಿಮಾದ ಜೊತೆಗೆ ಅವರಿಗೆ ಇತರೆ ಕೆಲವು ಬಿಸ್ನೆಸ್ನಲ್ಲೂ ಆಸಕ್ತಿ ಇದೆ. ಕಂಗನಾ ರಣಾವತ್ ನಟಿ ಕಂಗನಾ ರಣಾವತ್ (Kangana Ranaut) ಅವರಿಗೆ ಇತ್ತೀಚಿನ ವರ್ಷಗಳಲ್ಲಿ ಹೇಳಿಕೊಳ್ಳುವಂತಹ ಯಶಸ್ಸು ಸಿಕ್ಕಿಲ್ಲ. ಅವರು ನಟಿಸಿದ ಸಿನಿಮಾಗಳು ಬ್ಯಾಕ್ ಟು ಬ್ಯಾಕ್ ಸೋತಿವೆ ಎಂಬುದರಲ್ಲಿ ಯಾವುದೇ ಮುಚ್ಚುಮರೆ ಇಲ್ಲ. 2022ರಲ್ಲಿ ತೆರೆಕಂಡ ‘ಧಾಕಡ್’ ಸಿನಿಮಾ ಹೀನಾಯವಾಗಿ ಸೋಲುಂಡಿತು. ಸಿನಿಮಾಗಳ ಜೊತೆಗೆ ಬೇರೆ ಬಿಸ್ನೆಸ್ ಮಾಡಬೇಕು ಎಂಬುದು ಕಂಗನಾ ರಣಾವತ್ […]
-
dk shivakumar press meet and slams bjp on uri gowda nanje gowda tipu killers | ಶೋಭಕ್ಕ, ಅಶ್ವತ್ಥ್, ಸಿ.ಟಿ.ರವಿ ಹೊಸ ಇತಿಹಾಸ ಸೃಷ್ಟಿ ಮಾಡಿ ಒಕ್ಕಲಿಗ ಸಮುದಾಯಕ್ಕೆ ಅಪಮಾನ: ಡಿಕೆ ಶಿವಕುಮಾರ್ ಕಿಡಿ
ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಶೋಭಕ್ಕ, ಅಶ್ವತ್ಥ್, ಸಿ.ಟಿ.ರವಿ ಹೊಸ ಇತಿಹಾಸ ಸೃಷ್ಟಿ ಮಾಡ್ತಿದ್ದಾರೆ ಎಂದಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ Image Credit source: hindustantimes.com ಬೆಳಗಾವಿ: ಜಿಲ್ಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಬೊಮ್ಮಾಯಿ ನಮ್ಮ ಗ್ಯಾರಂಟಿ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ನಮ್ಮ ಗ್ಯಾರಂಟಿ ಬಗ್ಗೆ ಸಿಎಂ ಬೊಮ್ಮಾಯಿ ಟೀಕೆ ಮಾಡಲಿ ಪರವಾಗಿಲ್ಲ. ಬಿಜೆಪಿಯವರು ನಮ್ಮನ್ನು ಫಾಲೋ ಮಾಡುತ್ತಿದ್ದಾರೆ. ನಾವು […]
-
IPL 2023 Chennai Super Kings sign Magala as injured Jamiesons replacement | IPL 2023: ಕೈಲ್ ಜೇಮಿಸನ್ ಬದಲು ಚೆನ್ನೈ ತಂಡ ಸೇರಿದ ದಕ್ಷಿಣ ಆಫ್ರಿಕಾದ ದೈತ್ಯ ದೇಹಿ ಬೌಲರ್..!
ಪೃಥ್ವಿಶಂಕರ | Updated on:Mar 20, 2023 | 11:47 AM IPL 2023: ಬದಲಿ ಆಟಗಾರನಾಗಿ ಬಂದಿರುವ ಮಗಾಲಾ ಅವರನ್ನು ಮೂಲ ಬೆಲೆ 50 ಲಕ್ಷ ರೂಗಳಿಗೆ ತಂಡಕ್ಕೆ ಸೇರಿಸಿಕೊಂಡಿರುವುದಾಗಿ ಫ್ರಾಂಚೈಸಿ ಹೇಳಿಕೊಂಡಿದೆ. Mar 20, 2023 | 11:47 AM ಮಾರ್ಚ್ 31 ರಿಂದ ಪ್ರಾರಂಭವಾಗುವ ಐಪಿಎಲ್ಗೆ ಸಿದ್ಧತೆಗಳು ಬರದಿಂದ ಸಾಗಿದ್ದು, ಈಗಾಗಲೇ ಎಲ್ಲಾ ಫ್ರಾಂಚೈಸಿಗಳು ಅಭ್ಯಾಸ ಆರಂಭಿಸಿವೆ. ಈ ನಡುವೆ ಗಾಯಗೊಂಡ ಆಟಗಾರರ ಬದಲಿ ಆಯ್ಕೆಯ ಪ್ರಕ್ರಿಯೆಯೂ ನಡೆಯುತ್ತಿದ್ದು, ಸಿಎಸ್ಕೆ ತಂಡ ಕೂಡ […]
-
Hoskote: A man was stabbed to death for a trivial reason | ಹೊಸಕೋಟೆ: ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ
ಕಾರು ನಿಲ್ಲಿಸುವ ವಿಚಾರಕ್ಕೆ ಜಗಳ ಶುರುವಾಗಿದ್ದು, ಬಳಿಕ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಇರಿದು ವ್ಯಕ್ತಿಯನ್ನ ಬರ್ಬರ ಹತ್ಯೆ ಮಾಡಲಾಗಿರುವ ಘಟನೆ ಹೊಸಕೋಟೆ ತಾಲೂಕಿನ ಮೇಡಿಮಲ್ಲಸಂದ್ರ ಗ್ರಾಮದಲ್ಲಿ ನಡೆದಿದೆ. ಸಾಂದರ್ಭಿಕ ಚಿತ್ರ ಬೆಂ.ಗ್ರಾಮಾಂತರ: ಹೊಸಕೋಟೆ ತಾಲೂಕಿನ ಮೇಡಿಮಲ್ಲಸಂದ್ರ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಇಸ್ಮಾಯಿಲ್ ಖಾನ್(26) ಎಂಬಾತನನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸಯ್ಯದ್ ಹಿದಾಯತ್ ಶಾ, ಸಯ್ಯದ್ ಅಜೀಂ ಶಾ, ಸಯ್ಯದ್ ಅಖಿಲ್ ಶಾ ಎಂಬುವರೆ ಕೊಲೆ ಮಾಡಿರುವ ಆರೋಪ. ಕಳೆದ ಹಲವು ದಿನಗಳಿಂದ […]
-
India responds to Khalistani elements with grander Tricolour | ಲಂಡನ್ನಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಿದ್ದ ಖಲಿಸ್ತಾನಿ ಉಗ್ರರಿಗೆ ತಕ್ಕ ಉತ್ತರ ನೀಡಿದ ಭಾರತ
ಲಂಡನ್ನಲ್ಲಿ ಭಾರತದ ರಾಷ್ಟ್ರಧ್ವಜವನ್ನು ಕೆಳಗಿಳಿಸಿದ್ದ ಖಲಿಸ್ತಾನಿ ಉಗ್ರರಿಗೆ ಭಾರತೀಯ ಹೈಕಮಿಷನ್ ತಕ್ಕ ಉತ್ತರ ನೀಡಿದೆ. ಭಾರತೀಯ ಹೈಕಮಿಷನ್ ಮೇಲೆ ಬೃಹತ್ ತ್ರಿವರ್ಣಧ್ವಜ ಹಾರಿಸಲಾಗಿದೆ. ಭಾರತದ ತ್ರಿವರ್ಣಧ್ವಜ ಲಂಡನ್ನಲ್ಲಿ ಭಾರತದ ರಾಷ್ಟ್ರಧ್ವಜವನ್ನು ಕೆಳಗಿಳಿಸಿದ್ದ ಖಲಿಸ್ತಾನಿ ಉಗ್ರರಿಗೆ ಭಾರತೀಯ ಹೈಕಮಿಷನ್ ತಕ್ಕ ಉತ್ತರ ನೀಡಿದೆ. ಭಾರತೀಯ ಹೈಕಮಿಷನ್ ಮೇಲೆ ಬೃಹತ್ ತ್ರಿವರ್ಣಧ್ವಜ ಹಾರಿಸಲಾಗಿದೆ. ಭಾರತೀಯ ಹೈಕಮಿಷನ್ ಅಧಿಕಾರಿಯೊಬ್ಬರು ಖಲಿಸ್ತಾನಿ ಧ್ವಜವನ್ನು ಹಾರಿಸಲು ಯತ್ನಿಸುತ್ತಿದ್ದ ಯುವಕರಿಂದ ಧ್ವಜವನ್ನು ಕಿತ್ತುಕೊಂಡು ಅದನ್ನು ಎಸೆಯುವ ಧೈರ್ಯ ತೋರಿದ್ದರು. ಬಳಿಕ ಖಲಿಸ್ತಾನಿ ಉಗ್ರರಿಗೆ ಸರಿಯಾಗಿ ಪಾಠ […]
-
India Team 10 Wickets Defeats in 4 times in 4 years see the full details in kannada | IND vs AUS: 4 ವರ್ಷಗಳಲ್ಲಿ 4 ಬಾರಿ; ಟೀಂ ಇಂಡಿಯಾಕ್ಕೆ ಮುಜುಗರ ತಂದ 4 ಹೀನಾಯ ಸೋಲುಗಳಿವು
ಪೃಥ್ವಿಶಂಕರ | Updated on: Mar 20, 2023 | 11:16 AM IND vs AUS: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 10 ವಿಕೆಟ್ಗಳ ಹೀನಾಯ ಸೋಲು ಅನುಭವಿಸಿದೆ. ಇದರೊಂದಿಗೆ ಕಳೆದ 4 ವರ್ಷಗಳಲ್ಲಿ 4ನೇ ಬಾರಿಗೆ 10 ವಿಕೆಟ್ಗಳಿಂದ ಸೋತ ಕೆಟ್ಟ ದಾಖಲೆಗೆ ಭಾರತ ತಂಡ ಕೊರಳೊಡ್ಡಿದೆ. Mar 20, 2023 | 11:16 AM ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಎರಡನೇ ಏಕದಿನ […]
-
KSRTC will introduce e-buses to five more city in coming days | ಶೀಘ್ರದಲ್ಲೆ ರಾಜ್ಯದ 5 ನಗರಗಳಿಗೆ ಇ-ಬಸ್ ಸಂಪರ್ಕ, ಯಾವ್ಯಾವ ಊರುಗಳು, ಈ ಸ್ಟೋರಿ ಓದಿ
ಮುಂಬರುವ ದಿನಗಳಲ್ಲಿ ಕೆಎಸ್ಆರ್ಟಿಸಿಯ ಎಲೆಕ್ಟ್ರಿಕ್ ಬಸ್ಗಳು ವಿರಾಜಪೇಟ, ಮಡಿಕೇರಿ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ದಾವಣಗೆರೆ 5 ನಗರಗಳಿಗೆ ಕೂಡ ಸಂಪರ್ಕ ಕಲ್ಪಿಸಲಿವೆ. ಕೆಎಸ್ಆರ್ಟಿಸಿ ಇ-ಬಸ್ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಮೊದಲ ಹಂತದಲ್ಲಿ ಎಲೆಕ್ಟ್ರಿಕ್ ಬಸ್ (E-Bus) ಗಳನ್ನು ಬೆಂಗಳೂರು-ಮೈಸೂರು ಮಧ್ಯೆ ಪ್ರಾರಂಭಿಸಿತ್ತು. ಮುಂಬರುವ ದಿನಗಳಲ್ಲಿ ಈ ಎಲೆಕ್ಟ್ರಿಕ್ ಬಸ್ಗಳು ವಿರಾಜಪೇಟ, ಮಡಿಕೇರಿ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ದಾವಣಗೆರೆ 5 ನಗರಗಳಿಗೆ ಕೂಡ ಸಂಪರ್ಕ ಕಲ್ಪಿಸಲಿವೆ. ಕೇಂದ್ರ ಸರ್ಕಾರದ ಫೇಮ್-2 (FAME- Faster […]
-
78 Industrial Investment Projects Cleared By Karnataka, Nearly 14,000 Jobs Creation Expected | Investment: ಕರ್ನಾಟಕದಲ್ಲಿ 78 ಕೈಗಾರಿಕಾ ಯೋಜನೆಗಳಿಗೆ ಇಲಾಖೆ ಸಮ್ಮತಿ; 14 ಸಾವಿರದಷ್ಟು ಉದ್ಯೋಗಸೃಷ್ಟಿ ನಿರೀಕ್ಷೆ
Big Industrial Projects Cleared By Karnataka: ಜನವರಿ ತಿಂಗಳಲ್ಲಿ ಮೂರೂವರೆ ಸಾವಿರ ರೂ ಮೊತ್ತದ 59 ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದ ರಾಜ್ಯ ಸರ್ಕಾರ ಇದೀಗ 5 ಸಾವಿರಕ್ಕೂ ಹೆಚ್ಚು ಮೊತ್ತದ 78 ಕೈಗಾರಿಕಾ ಯೋಜನೆಗಳಿಗೆ ಅನುಮೋದನೆ ಕೊಟ್ಟಿದೆ. ಇವೆರಡರಿಂದಲೂ 32 ಸಾವಿರದಷ್ಟು ಉದ್ಯೋಗಸೃಷ್ಟಿಯ ನಿರೀಕ್ಷೆ ಇದೆ. ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಬೆಂಗಳೂರು: ರಾಜ್ಯದಲ್ಲಿ 5,298.69 ಕೋಟಿ ರೂ ಮೊತ್ತದ ಒಟ್ಟು 78 ಹೂಡಿಕೆ ಯೋಜನೆಗಳಿಗೆ ರಾಜ್ಯದ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ (Karnataka […]
-
Strike demanding ban on bike taxi, siege to CM’s residence through protest rally: Auto Union President | ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹಿಸಿ ಮುಷ್ಕರ, ಪ್ರತಿಭಟನಾ ರ್ಯಾಲಿ ಮೂಲಕ ಸಿಎಂ ನಿವಾಸಕ್ಕೆ ಮುತ್ತಿಗೆ: ಆಟೋ ಯೂನಿಯನ್ ಅಧ್ಯಕ್ಷ
ಅಕ್ರಮ ರ್ಯಾಪಿಡೊ ಓಡಾಟವನ್ನ ಸರ್ಕಾರ ರದ್ದು ಮಾಡಬೇಕು. ಇದೀಗ 11 ಗಂಟೆಗೆ ಬೃಹತ್ ಹೋರಾಟ ಆರಂಭ ಆಗಲಿದೆ. ಬಳಿಕ ಆಟೋ ಸಂಚಾರ ಸಂಪೂರ್ಣ ಸ್ಥಬ್ದವಾಗುತ್ತದೆ ಎಂದು ಆದರ್ಶ್ ಆಟೋ ಯೂನಿಯನ್ ಅಧ್ಯಕ್ಷ ಮಂಜುನಾಥ್ ಹೇಳಿದರು. ಬೆಂಗಳೂರು: ರಾಜ್ಯದಲ್ಲಿ ಅನಧಿಕೃತ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹಿಸಿ ಇಂದು(ಮಾ.20) ಆಟೋ ಚಾಲಕರ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈಗಾಗಲೇ ಬೆಂಗಳೂರು ನಗರದಲ್ಲಿ ಶೇ.80ರಷ್ಟು ಆಟೋ ಸಂಚಾರ ಸ್ಥಗಿತ ಆಗಿದೆ. ಈ ವೇಳೆ ಮಾತನಾಡಿದ ಆದರ್ಶ್ ಆಟೋ ಯೂನಿಯನ್ ಅಧ್ಯಕ್ಷ ಮಂಜುನಾಥ್ […]
-
MP Sanganna Karadi wiriten a letter to south western railway department | ಕೊಪ್ಪಳ ರೈಲ್ವೆ ನಿಲ್ದಾಣದಲ್ಲಿ ಮಸೀದಿ ಹೋಲುವ ಕಟ್ಟೆ ನಿರ್ಮಾಣ; ತೆರವುಗೊಳಿಸುವಂತೆ ಸಂಗಣ್ಣ ಕರಡಿ ಪತ್ರ
ವಿವೇಕ ಬಿರಾದಾರ | Updated on:Mar 20, 2023 | 10:30 AM ಕೊಪ್ಪಳ ರೈಲ್ವೆ ನಿಲ್ದಾಣದಲ್ಲಿ ಮಸೀದಿ ಹೋಲುವ ಕಟ್ಟೆಯನ್ನು ಅನಧಿಕೃತವಾಗಿ ನಿರ್ಮಾಣ ಮಾಡಲಾಗಿದ್ದು, ಇದನ್ನು ತೆರವುಗೊಳಿಸುವಂತೆ ಸಂಸದ ಸಂಗಣ್ಣ ಕರಡಿ ನೈಋತ್ಯ ರೈಲ್ವೆ ಇಲಾಖೆ ಜನರಲ್ ಮ್ಯಾನೇಜರ್ ಅವರಿಗೆ ಪತ್ರ ಬರೆದಿದ್ದಾರೆ. ಅನಧಿಕೃತ ಕಟ್ಟೆ ನಿರ್ಮಾಣ, ರೇಲ್ವೆ ಇಲಾಖೆ ಸಂಗಣ್ಣ ಕರಡಿ ಪತ್ರ ಕೊಪ್ಪಳ: ನಗರದ ರೈಲ್ವೆ ನಿಲ್ದಾಣದಲ್ಲಿ (Koppal Railway Satation) ಮಸೀದಿ (Mosque) ಹೋಲುವ ಕಟ್ಟೆಯನ್ನು ಅನಧಿಕೃತವಾಗಿ ನಿರ್ಮಾಣ ಮಾಡಲಾಗಿದ್ದು, ಇದನ್ನು […]
-
Trekking to Koragajja’s Adikshetra; Prayer to Ajja for the disappearance of anti-Hindu acts | ಕೊರಗಜ್ಜನ ಆದಿಕ್ಷೇತ್ರಕ್ಕೆ ಪಾದಯಾತ್ರೆ; ಹಿಂದೂ ವಿರೋಧಿ ಕೃತ್ಯಗಳು ಮಾಯವಾಗುವಂತೆ ಅಜ್ಜನಲ್ಲಿ ಪ್ರಾರ್ಥನೆ
ಸ್ವಾಮಿ ಕೊರಗಜ್ಜ ಕರಾವಳಿಯ ಆರಾಧ್ಯ ಹಾಗೂ ಕಾರಣಿಕ ದೈವವೆಂದು ಪ್ರಸಿದ್ದಿಯಾಗಿದೆ. ವರ್ಷಗಳ ಹಿಂದೆ ಕಡಲನಗರಿಯಲ್ಲಿ ದೈವಸ್ಥಾನಗಳ ಅಪವಿತ್ರಗೊಳಿಸುವ ದುಷ್ಕೃತ್ಯ ನಿರಂತರವಾಗಿ ನಡೆದಾಗ ವಿಶ್ವ ಹಿಂದೂ ಪರಿಷತ್ ಇದೇ ಕೊರಗಜ್ಜನ ಆದಿಸ್ಥಳಕ್ಕೆ ಪಾದಯಾತ್ರೆ ನಡೆಸಿತ್ತು. ಈ ವರ್ಷವೂ ಕೂಡ ಭಕ್ತರು ಕೊರಗಜ್ಜನ ಸನ್ನಿಧಿಗೆ ಪಾದಯಾತ್ರೆ ನಡೆಸಿ ಸಂಕಲ್ಪಗಳನ್ನು ಮಾಡಿದ್ದಾರೆ. ಹಿಂದೂ ವಿರೋಧಿ ಕೃತ್ಯಗಳು ಮಾಯವಾಗುವಂತೆ ಅಜ್ಜನಲ್ಲಿ ಪ್ರಾರ್ಥನೆ ಮಂಗಳೂರು: ತುಳುನಾಡ ದೈವಸ್ಥಾನಗಳು ಕಾರಣಿಕ ಶಕ್ತಿಯನ್ನು ಹೊಂದಿದೆ ಎನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರ. ಇಂತಹ ದೈವಸ್ಥಾನದ ಮುಂದೆ ಎಂತವನೂ ಕೇಡು […]
-
Karnataka Assembly Elections 2023; Police department facing health issues of low bp and chest pain bengaluru news | ಚುನಾವಣೆ ಹೊಸ್ತಿಲಲ್ಲಿ ಪೊಲೀಸರಿಗೆ ಕಾಡುತ್ತಿದೆ ಆರೋಗ್ಯ ಸಮಸ್ಯೆ; ಚಿಕಿತ್ಸೆ ಕೊಡಿಸಲು ಮುಂದಾದ ಡಿಸಿಪಿ ಸಿಕೆ ಬಾಬು
ಆಗ್ನೇಯ ವಿಭಾಗದ ಪೊಲೀಸರಲ್ಲಿ ಅನಾರೋಗ್ಯದ ಸಮಸ್ಯೆಗಳು ಹೆಚ್ಚಾಗಿವೆ. ಆದ ಕಾರಣ ಕೆಲಸದ ಅವಧಿಯಲಷ್ಟೇ ಕೆಲಸ ಮಾಡಲು ಹಿರಿಯ ಅಧಿಕಾರಿಗಳು ಸೂಚಿಸಿದ್ದಾರೆ. ಪೊಲೀಸರಿಗೆ ಆರೋಗ್ಯ ತಪಾಸಣೆ ಬೆಂಗಳೂರು: ರಾಜ್ಯ ವಿಧಾನ ಸಭಾ ಚುನಾವಣೆ(Karnataka Assembly Elections 2023) ಸಮೀಪಿಸುತ್ತಿದ್ದಂತೆ ಪೊಲೀಸ್ ಅಧಿಕಾರಿಗಳಿಗೂ ತಲೆ ಬಿಸಿ ಹೆಚ್ಚಾಗಿದೆ. ಶಾಂತಿಯುತ ಚುನಾವಣೆಗಾಗಿ ಅಕ್ರಮದ ವಿರುದ್ಧ ಹೋರಾಡುತ್ತಿರುವ ಪೊಲೀಸರು ಕೆಲವು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಚುನಾವಣಾ ಹೊತ್ತಲ್ಲೇ ಹಗಲಿರುಳು ಶ್ರಮಿಸೋ ಕೆಲ ಪೊಲೀಸ್ ಸಿಬ್ಬಂದಿಗಳಿಗೆ ಎದೆ ನೋವಿನ ಸಮಸ್ಯೆ ಎದುರಾಗಿದೆ. ಕೆಲಸದ ವೇಳೆ […]
-
Heart Disease: These 4 things are enemies of the heart, leave them today, otherwise heart attack will come | Heart Attack: ಹೃದಯಾಘಾತದ ಅಪಾಯವನ್ನು ತಪ್ಪಿಸಬೇಕೆಂದರೆ ಇವುಗಳಿಂದ ದೂರವಿರಿ
ಭಾರತದಲ್ಲಿ ಹೃದ್ರೋಗಿಗಳ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ. ತಮ್ಮ ಆಹಾರ ಪದ್ಧತಿಯನ್ನು ನಿಯಂತ್ರಿಸಲು ಸಾಧ್ಯವಾಗದ ಕಾರಣ ಜನರು ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರೆ. ಹೃದಯಾಘಾತ Image Credit source: Times Of India ಭಾರತದಲ್ಲಿ ಹೃದ್ರೋಗಿಗಳ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ. ತಮ್ಮ ಆಹಾರ ಪದ್ಧತಿಯನ್ನು ನಿಯಂತ್ರಿಸಲು ಸಾಧ್ಯವಾಗದ ಕಾರಣ ಜನರು ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರೆ. ಹೃದ್ರೋಗವು ಸಾಮಾನ್ಯವಾಗಿ ಅಧಿಕ ಕೊಲೆಸ್ಟ್ರಾಲ್ನಿಂದ ಪ್ರಾರಂಭವಾಗುತ್ತದೆ, ಇದರಿಂದಾಗಿ ರಕ್ತನಾಳಗಳಲ್ಲಿ ಅಡಚಣೆ ಉಂಟಾಗುತ್ತದೆ, ಇದರಿಂದಾಗಿ ಅಧಿಕ ರಕ್ತದೊತ್ತಡವನ್ನು ಎದುರಿಸಬೇಕಾಗುತ್ತದೆ ಮತ್ತು ನಂತರ ಹೃದಯಾಘಾತ, ಪರಿಧಮನಿಯ ಕಾಯಿಲೆ. ರೋಗ ಮತ್ತು […]
-
IND vs AUS 2nd ODI The Photos of second ODI Match between India vs Australia Cricket news in Kannada | IND vs AUS 2nd ODI: ಭಾರತ-ಆಸ್ಟ್ರೇಲಿಯಾ ದ್ವಿತೀಯ ಏಕದಿನ ಪಂದ್ಯದ ರೋಚಕ ಫೋಟೋಗಳು ಇಲ್ಲಿದೆ ನೋಡಿ
Vinay Bhat | Updated on:Mar 20, 2023 | 9:45 AM India vs Australia 2nd ODI: ವಿಶಾಖಪಟ್ಟಣದ ವೈಎಸ್ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಪಂದ್ಯದಲ್ಲಿ ಕೇವಲ 49 ರನ್ಗು ಮುನ್ನವೇ ಟೀಮ್ ಇಂಡಿಯಾದ ಅರ್ಧ ಬ್ಯಾಟರ್ಗಳು ಪೆವಿಲಿಯನ್ ಸೇರಿಕೊಂಡರು. ರೋಹಿತ್ ಪಡೆ ಒಟ್ಟು ಗಳಿಸಿದ್ದು ಕೇವಲ 117 ರನ್. Mar 20, 2023 | 9:45 AM ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ತೋರಿದ್ದ ಭಾರತ […]
-
Japan Prime Minister Fumio Kishida Arrives in India | Japan PM Fumio Kishida India Visit: ಭಾರತಕ್ಕೆ ಆಗಮಿಸಿದ ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿದಾ
ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿದಾ ಇಂದು ಬೆಳಗ್ಗೆ ಭಾರತಕ್ಕೆ ಆಗಮಿಸಿದ್ದಾರೆ. ಎರಡು ದಿನಗಳ ಕಾಲ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ. ಕಿಶಿದಾ ಅವರನ್ನು ದೆಹಲಿಯ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಬರಮಾಡಿಕೊಂಡರು. ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿದಾ Image Credit source: ANI ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿದಾ ಇಂದು ಬೆಳಗ್ಗೆ ಭಾರತಕ್ಕೆ ಆಗಮಿಸಿದ್ದಾರೆ. ಎರಡು ದಿನಗಳ ಕಾಲ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ. ಕಿಶಿದಾ ಅವರನ್ನು ದೆಹಲಿಯ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ […]
-
Ranbir Kapoor Says Urfi Javed Taste Is very Bad In Kareena Kapoor Show | ‘ಉರ್ಫಿ ಜಾವೇದ್ಗೆ ಕೆಟ್ಟ ಟೇಸ್ಟ್ ಇದೆ’; ಓಪನ್ ಆಗಿ ಹೇಳಿದ ನಟ ರಣಬೀರ್ ಕಪೂರ್
ರಣಬೀರ್ ಕಪೂರ್ ಅವರಿಗೆ ಫನ್ಗೇಮ್ ನೀಡಲಾಯಿತು. ಕೆಲ ಸೆಲೆಬ್ರಿಟಿಗಳ ಮುಖನ ಮರೆ ಮಾಡಿರಲಾಗುತ್ತದೆ. ಅವರ ದೇಹ ಹಾಗೂ ಬಟ್ಟೆ ನೋಡಿ ಆ ಸೆಲೆಬ್ರಿಟಿ ಯಾರು ಎಂದು ಗುರುತಿಸಬೇಕು. ರಣಬೀರ್ ಕಪೂರ್ ಅವರು ಉರ್ಫಿನ ಗುರುತಿಸಿದರು. ನಟಿ ಉರ್ಫಿ ಜಾವೇದ್ (Urfi Javed) ಹಾವಳಿ ಮಿತಿಮೀರಿದೆ. ಅವರು ಹಾಕುವ ಬಟ್ಟೆಯ ನೋಡಿ ಅನೇಕರು ಅಸಹ್ಯಪಟ್ಟುಕೊಳ್ಳುತ್ತಾರೆ. ಅನೇಕರು ಟ್ರೋಲ್ ಮಾಡಿದ್ದಾರೆ. ಆದರೆ, ಉರ್ಫಿ ಮಾತ್ರ ಈ ವಿಚಾರದಲ್ಲಿ ಸುಮ್ಮನೆ ಕುಳಿತಿಲ್ಲ. ಅವರು ನಿತ್ಯ ಚಿತ್ರ ವಿಚಿತ್ರ ಬಟ್ಟೆ ಹಾಕುವುದನ್ನು ಮುಂದುವರಿಸಿದ್ದಾರೆ. […]
-
Bihar: Man rapes dog in patna, probe ordered | ಬಿಹಾರದಲ್ಲಿ ನಾಯಿ ಮೇಲೆ ಅತ್ಯಾಚಾರವೆಸಗಿ ದುಷ್ಕೃತ್ಯ ಮೆರೆದ ವ್ಯಕ್ತಿ, ಪೊಲೀಸರಿಂದ ಆರೋಪಿಗಾಗಿ ಹುಡುಕಾಟ
ವ್ಯಕ್ತಿಯೊಬ್ಬ ನಾಯಿಯ ಮೇಲೆ ಅತ್ಯಾಚಾರವೆಸಗಿ ದುಷ್ಕೃತ್ಯ ಮೆರೆದಿದ್ದಾನೆ, ಬಿಹಾರದ ಪಾಟ್ನಾದಲ್ಲಿ ಈ ಘಟನೆ ನಡೆದಿದೆ. ಮಾರ್ಚ್ 8 ರಂದು ಹೋಳಿ ದಿನದಂದು ಈ ಘಟನೆ ಸಂಭವಿಸಿದೆ. ನಾಯಿ(ಸಾಂದರ್ಭಿಕಚಿತ್ರ) ವ್ಯಕ್ತಿಯೊಬ್ಬ ನಾಯಿಯ ಮೇಲೆ ಅತ್ಯಾಚಾರವೆಸಗಿ ದುಷ್ಕೃತ್ಯ ಮೆರೆದಿದ್ದಾನೆ, ಬಿಹಾರದ ಪಾಟ್ನಾದಲ್ಲಿ ಈ ಘಟನೆ ನಡೆದಿದೆ. ಮಾರ್ಚ್ 8 ರಂದು ಹೋಳಿ ದಿನದಂದು ಈ ಘಟನೆ ಸಂಭವಿಸಿದೆ. ಈ ಭೀಕರ ಕೃತ್ಯದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಫುಲ್ವಾರಿ ಶರೀಫ್ನ ಫೈಸಲ್ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಸಿಸಿಟಿವಿಯಲ್ಲಿ, […]
-
Virat Kohli, Rohit Sharma, Suryakumar Yadav sharing a laugh in dressing room when India 90-6 Viral Video | Virat Kohli: ಭಾರತ 90 ರನ್ಗೆ 6 ವಿಕೆಟ್ ಕಳೆದುಕೊಂಡಿದ್ದರೂ ಡ್ರೆಸ್ಸಿಂಗ್ ರೂಮ್ನಲ್ಲಿ ಮಜಾ ಮಾಡುತ್ತಿದ್ದ ಕೊಹ್ಲಿ-ರೋಹಿತ್
Rohit Sharma, IND vs AUS 2nd ODI: ಭಾರತ ಕ್ರಿಕೆಟ್ ತಂಡ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ತೀರಾ ಕಳಪೆ ಪ್ರದರ್ಶನ ತೋರಿದ್ದರೂ ಟೀಮ್ ಇಂಡಿಯಾದ ಡ್ರೆಸ್ಸಿಂಗ್ ರೂಮ್ನಲ್ಲಿ ಯಾವುದೇ ಟೆನ್ಶನ್ ಕಾಣಲಿಲ್ಲ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಏನು ಮಾಡುತ್ತಿದ್ದರು ನೋಡಿ. Suryakumar Rohit Sharma and Virat Kohli ಭಾರತ ಕ್ರಿಕೆಟ್ ತಂಡ ಆಸ್ಟ್ರೇಲಿಯಾ (India vs Australia) ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ನೀಡಿದ ಪ್ರದರ್ಶನವನ್ನು ಸದ್ಯಕ್ಕಂತು ಮರೆಯಲು ಸಾಧ್ಯವಿಲ್ಲ. […]
-
The Bengaluru Rajarajeshwari Nagar police registered a case against a software engineer who allegedly attempted to kill his wife and later try to end his life at their home. | Bengaluru: ಪತ್ನಿ-ಪುತ್ರನ ಹತ್ಯೆಗೆ ಯತ್ನಿಸಿ ಬಳಿಕ ಚಾಕುವಿನಿಂದ ತನ್ನ ಕುತ್ತಿಗೆಗೆ ತಾನೇ ಚುಚ್ಚಿಕೊಂಡ ಮದ್ಯ ವ್ಯಸನಿ ಟೆಕ್ಕಿ
ಸಾಫ್ಟ್ವೆರ್ ಇಂಜಿನಿಯರ್ ಹುದ್ದೆಯನ್ನು ಬಿಟ್ಟು ಮನೆಯಲ್ಲೇ ಎಣ್ಣೆ ಹೊಡೆಯುತ್ತಿರುವುದನ್ನು ಪತ್ನಿ ಪ್ರಶ್ನಿಸಿದ್ದಕ್ಕೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಬಳಿಕ ತಾನೂ ಕುತ್ತಿಗೆಗೆ ಚಾಕು ಚುಚ್ಚಿಕೊಂಡಿದ್ದಾನೆ. ಈ ಬಗ್ಗೆ ಇನ್ನಷ್ಟು ವಿವರ ಈ ಕೆಳಗಿನಂತಿದೆ. ಸಾಂದರ್ಭಿಕ ಚಿತ್ರ ಬೆಂಗಳೂರು (ಮಾ.20) : ಮದ್ಯ ವ್ಯಸನಿಯಾಗಿದ್ದ ಸಾಫ್ಟ್ವೆರ್ ಇಂಜಿನಿಯರ್ (Softwear engineer) ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು ಪತ್ನಿ ಹಾಗೂ ಪುತ್ರನ ಕುತ್ತಿಗೆಗೆ ಚಾಕುವಿನಿಂದ ಚುಚ್ಚಿ ಹತ್ಯೆಗೆ ಯತ್ನಿಸಿದ್ದಾನೆ. ಬಳಿಕ ತಾನೂ ಸಹ ಚಾಕುವಿನಿಂದ ಕುತ್ತಿಗೆಗೆ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ […]
-
Radhika Pandit Shares Photo in Foreign Fans ask where are you | Radhika Pandit: ಮತ್ತೆ ವಿದೇಶದಲ್ಲಿರೋ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್
Rajesh Duggumane | Updated on: Mar 20, 2023 | 8:37 AM ವಿದೇಶದಲ್ಲಿರುವ ಫೋಟೋನ ರಾಧಿಕಾ ಪಂಡಿತ್ ಭಾನುವಾರ ಹಂಚಿಕೊಂಡಿದ್ದಾರೆ. ಈ ಪೋಸ್ಟ್ಗೆ ‘ಯಾವಾಗಲೂ ನಗುತ್ತಿರಿ ಮತ್ತು ನೀವಾಗಿರಿ’ ಎನ್ನುವ ಕ್ಯಾಪ್ಶನ್ ನೀಡಿದ್ದಾರೆ. Mar 20, 2023 | 8:37 AM ನಟಿ ರಾಧಿಕಾ ಪಂಡಿತ್ ಅವರು ಚಿತ್ರರಂಗದಲ್ಲಿ ಸಾಕಷ್ಟು ಯಶಸ್ಸು ಕಂಡಿದ್ದಾರೆ. ಈಗ ಅವರು ಕುಟುಂಬದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಯಶ್ ಜೊತೆ ಅವರು ಆಗಾಗ ಟ್ರಿಪ್ ತೆರಳುತ್ತಾರೆ. ಈಗ ಅವರು ಹೊಸ ಫೋಟೋ […]
-
Election Effect: Araseikere Ammanahatti Sri Ganga Malika Devi Jatra Banned | ಚುನಾವಣೆ ಎಫೆಕ್ಟ್: ಅರಸೀಕೆರೆ ಅಮ್ಮನಹಟ್ಟಿಯ ಶ್ರೀ ಗಂಗಾ ಮಾಲಿಕಾ ದೇವಿ ಜಾತ್ರೆ ನಿಷೇಧ
ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯ ಅರಸೀಕೆರೆ ಅಮ್ಮನಹಟ್ಟಿಯಲ್ಲಿ ಮಾರ್ಚ್ 22 ಮತ್ತು 23 ರಂದು ನಿಗದಿ ಮಾಡಲಾಗಿದ್ದ ಗಂಗಾ ಮಾಲಿಕಾ ದೇವಿ ದೇವಸ್ಥಾನದ ಜಾತ್ರೆಯನ್ನ ನಿಷೇಧಿಸಲಾಗಿದೆ. ಸಾಂದರ್ಭಿಕ ಚಿತ್ರ ಹಾಸನ: ಜಿಲ್ಲೆಯ ಅರಸೀಕೆರೆ ತಾಲೂಕಿನ ಅಮ್ಮನಹಟ್ಟಿಯ ಗಂಗಾ ಮಾಲಿಕಾ ದೇವಿ ದೇವಸ್ಥಾನದ ಜಾತ್ರೆಯನ್ನ ನಿಷೇಧಿಸಲಾಗಿದೆ. ಇದೇ ಮಾರ್ಚ್ 22 ಮತ್ತು 23 ರಂದು ಜಾತ್ರೆ ನಿಗದಿಯಾಗಿತ್ತು. ಆದ್ರೆ, ಇದೀಗ ವಿಧಾನಸಭಾ ಚುನಾವಣೆಗೆ(Karnataka assembly Election) ಮುಂಚಿತವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ […]
-
Drink Milk in Acidity: How correct is it to drink milk in acidity Know here for whom milk becomes a problem | Acidity: ಆ್ಯಸಿಡಿಟಿ ಇರುವವರು ಹಾಲು ಕುಡಿಯಬಹುದೇ? ಯಾರ್ಯಾರಿಗೆ ಅಪಾಯ ಇಲ್ಲಿದೆ ಮಾಹಿತಿ
ಒತ್ತಡ, ತಪ್ಪು ಆಹಾರ ಹಾಗೂ ಜೀವನಶೈಲಿ ಸೇರಿದಂತೆ ಹಲವು ಕಾರಣಗಳಿದ ಆ್ಯಸಿಡಿಟಿ ಸಮಸ್ಯೆ ಉಂಟಾಗಬಹುದು. ಯಾರಿಗಾದರೂ ಎದೆಯುರಿ ಉಂಟಾದಾಗ ಅವರು ತಣ್ಣನೆಯ ಹಾಲನ್ನು ಕುಡಿಯಬೇಕು ಎಂದು ಸಾಮಾನ್ಯವಾಗಿ ಸಲಹೆ ನೀಡಲಾಗುತ್ತದೆ. ಹಾಲು Image Credit source: parents ಒತ್ತಡ, ತಪ್ಪು ಆಹಾರ ಹಾಗೂ ಜೀವನಶೈಲಿ ಸೇರಿದಂತೆ ಹಲವು ಕಾರಣಗಳಿದ ಆ್ಯಸಿಡಿಟಿ ಸಮಸ್ಯೆ ಉಂಟಾಗಬಹುದು. ಯಾರಿಗಾದರೂ ಎದೆಯುರಿ ಉಂಟಾದಾಗ ಅವರು ತಣ್ಣನೆಯ ಹಾಲನ್ನು ಕುಡಿಯಬೇಕು ಎಂದು ಸಾಮಾನ್ಯವಾಗಿ ಸಲಹೆ ನೀಡಲಾಗುತ್ತದೆ. ಆದಾಗ್ಯೂ, ಆಮ್ಲೀಯತೆಯ ಚಿಕಿತ್ಸೆಗೆ ಹಾಲು ನಿಜವಾಗಿಯೂ ಒಳ್ಳೆಯದು […]