KSRTC ಬಸ್​​​, ಬೈಕ್​​ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಸವಾರ ಸಾವು


ವಿಜಯನಗರ: ಕೆಎಸ್​ಆರ್​ಟಿಸಿ ಬಸ್​​ ಮತ್ತು ಬೈಕ್​​ ನಡುವೆ ಭೀಕರ ಅಪಘಾತ ಸಂಭವಿಸಿದೆ. ಇದರ ಪರಿಣಾಮ ಸ್ಥಳದಲ್ಲೇ ಬೈಕ್​​ ಸವಾರ ಸಾವನ್ನಪ್ಪಿದ್ದಾನೆ.

ಬೈಕ್ ಸವಾರ ಪ್ರಶಾಂತ್(21) ಮೃತ ದುರ್ದೈವಿ. ಕೊಟ್ಟೂರು ತಾಲೂಕಿನ ಮಲ್ಲನಾಯಕನಹಳ್ಳಿ ಗ್ರಾಮದ ಬಳಿ ಘಟನೆ ಕೆಎಸ್​​ಆರ್​ಟಿಸಿ ಬಸ್​ಗೆ ಬೈಕ್​​ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಕೊಟ್ಟೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

News First Live Kannada


Leave a Reply

Your email address will not be published. Required fields are marked *