ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ ಕಾಂಗ್ರೆಸ್ ಕಾರ್ಯಕರ್ತರು ರಾಜಕೀಯ ಹಗೆ ಸಾಧಿಸಲು ಬಿಜೆಪಿ ಸರ್ಕಾರ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಬಳಸುತ್ತಿದೆ ಎಂದು ಆರೋಪಿಸಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಕಚೇರಿ
ದೆಹಲಿ: ಜಾರಿ ನಿರ್ದೇಶನಾಲಯ ಮಂಗಳವಾರ ದೆಲಿಯಲ್ಲಿ ಕಾಂಗ್ರೆಸ್ ಪಕ್ಷ ಒಡೆತನದ ನ್ಯಾಷನಲ್ ಹೆರಾಲ್ಡ್ ನ್ಯೂಸ್ ಪೇಪರ್ ಕಚೇರಿ ಮೇಲೆ ದಾಳಿ ನಡೆಸಿದ್ದು ಇದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಕಚೇರಿ ಹೊರಗೆ ಪ್ರತಿಭಟನೆ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ ಕಾಂಗ್ರೆಸ್ ಕಾರ್ಯಕರ್ತರು ರಾಜಕೀಯ ಹಗೆ ಸಾಧಿಸಲು ಬಿಜೆಪಿ ಸರ್ಕಾರ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಬಳಸುತ್ತಿದೆ ಎಂದು ಆರೋಪಿಸಿದ್ದಾರೆ. ರಾಹುಲ್ ಗಾಂಧಿ ಜಿಂದಾಬಾದ್, ಸೋನಿಯಾ ಗಾಂಧಿ ಜಿಂದಾಬಾದ್ ಎಂಬ ಘೋಷಣೆಗಳನ್ನು ಅವರು ಕೂಗಿದ್ದಾರೆ.
#WATCH | Congress workers protest outside Herald House in Delhi as raids by Enforcement Directorate (ED) in the National Herald case continue at 12 locations. pic.twitter.com/6SjpI24Ns7
— ANI (@ANI) August 2, 2022