-
Pranitha Subhash Uploaded Her Beautiful Photos On Social Media | Pranitha Subhash: ಪ್ರಣಿತಾ ಸುಭಾಷ್ರ ಈ ಅಂದದ ಚಿತ್ರಗಳ ನೋಡಿದಿರಾ?
ಮಂಜುನಾಥ ಸಿ. | Updated on:Mar 26, 2023 | 9:39 PM ಪ್ರಣಿತಾ ಸುಭಾಷ್ರ ಈ ಅಂದದ ಚಿತ್ರಗಳ ನೋಡಿದಿರಾ? ನಟಿ ಪ್ರಣಿತಾ ಸುಭಾಷ್ ತಮ್ಮ ಕೆಲವು ಸುಂದರ ಫೋಟೊಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. Mar 26, 2023 | 9:39 PM ಮದುವೆಯ ಬಳಿಕ ಕಡಿಮೆ ಸಿನಿಮಾಗಳಲ್ಲಿ ನಟಿಸುತ್ತಿರುವ ಪ್ರಣಿತಾ ಸುಭಾಷ್, ಪ್ರಸ್ತುತ ಕನ್ನಡದ ರಾಮನ ಅವತಾರ ಹಾಗೂ ಮಲಯಾಳಂನ ದಿಲೀಪ್ 148 ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. 2021 ರಲ್ಲಿ ಉದ್ಯಮಿ ನಿತಿನ್ ರಾಜು ಎಂಬುವರನ್ನು ವಿವಾಹವಾದರು. […]
-
IPL 2023 Kannada: All Team New Jersey For IPL 2023 | IPL 2023 All Team Jersey: ಐಪಿಎಲ್ 10 ತಂಡಗಳ ಹೊಸ ಜೆರ್ಸಿ ಅನಾವರಣ: ಇಲ್ಲಿದೆ ಫೋಟೋಸ್
TV9 Digital Desk | Edited By: Zahir Yusuf Updated on: Mar 26, 2023 | 9:30 PM IPL 2023 Kannada: ಐಪಿಎಲ್ ಸೀಸನ್ 16 ಮಾರ್ಚ್ 31 ರಿಂದ ಶುರುವಾಗಲಿದ್ದು, ಅಹಮದಾಬಾದ್ನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಲಿದೆ. Mar 26, 2023 | 9:30 PM IPL 2023 ALL Team Jersey: ಇಂಡಿಯನ್ ಪ್ರೀಮಿಯರ್ ಲೀಗ್ನ 2023ರ ಆವೃತಿಗಾಗಿ […]
-
Idol vandalised by entering temple overnight, miscreants repeatedly targeting the same temple | ರಾತ್ರೋರಾತ್ರಿ ದೇವಸ್ಥಾನಕ್ಕೆ ನುಗ್ಗಿ ವಿಗ್ರಹ ಧ್ವಂಸ: ಪದೇಪದೆ ಇದೇ ದೇಗುಲ ಟಾರ್ಗೆಟ್ ಮಾಡುತ್ತಿರುವ ಪುಂಡರು
ರಾತ್ರೋರಾತ್ರಿ ದೇವಸ್ಥಾನಕ್ಕೆ ನುಗ್ಗಿ ನಾಗದೇವರ ವಿಗ್ರಹ ಧ್ವಂಸ ಮಾಡಿರುವಂತಹ ಘಟನ ಬೆಂಗಳೂರಿನ ಬಾಪೂಜಿನಗರದ ಮುನೇಶ್ವರ ದೇಗುಲದಲ್ಲಿ ನಡೆದಿದೆ. ಬಾಪೂಜಿನಗರದ ಮುನೇಶ್ವರ ದೇಗುಲದಲ್ಲಿ ನಾಗದೇವರ ವಿಗ್ರಹ ಧ್ವಂಸ ಬೆಂಗಳೂರು: ರಾತ್ರೋರಾತ್ರಿ ದೇವಸ್ಥಾನಕ್ಕೆ ನುಗ್ಗಿ ನಾಗದೇವರ ವಿಗ್ರಹ ಧ್ವಂಸ (Idol vandalised) ಮಾಡಿರುವಂತಹ ಘಟನ ಬೆಂಗಳೂರಿನ ಬಾಪೂಜಿನಗರದ ಮುನೇಶ್ವರ ದೇಗುಲದಲ್ಲಿ ನಡೆದಿದೆ. ಪದೇಪದೆ ಇದೇ ದೇಗುಲ ಟಾರ್ಗೆಟ್ ಮಾಡುತ್ತಿರುವ ಪುಂಡರು ಕಳೆದೊಂದು ವರ್ಷದಲ್ಲಿ 3 ಬಾರಿ ವಿಗ್ರಹ ನಾಶಪಡಿಸಿದ್ದಾರೆ. ಪೊಲೀಸರಿಗೆ ಈಗಾಗಲೇ ದೇವಸ್ಥಾನ ಆಡಳಿತ ಮಂಡಳಿ ಮತ್ತು ಬಜರಂಗದಳ ಕಾರ್ಯಕರ್ತರಿಂದಲೂ […]
-
JDS Pancharatna Yatra Closing Ceremony in Mysore HD Kumaraswamy speech | ಮೈಸೂರು: ಜೆಡಿಎಸ್ ಪಂಚರತ್ನ ಸಮಾರೋಪ ಸಮಾರಂಭದಲ್ಲಿ ಹೆಚ್ಡಿ ಕುಮಾರಸ್ವಾಮಿ ಭರಸವಸೆಗಳ ಸುರಿಮಳೆ
ಪ್ರತಿಯೊಬ್ಬರ ಆರೋಗ್ಯದ ವೆಚ್ಚ ಭರಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಿದ್ದೇನೆ. 6,600 ಪಂಚಾಯಿತಿ ಕೇಂದ್ರಗಳಲ್ಲಿ ಉತ್ತಮ ವ್ಯವಸ್ಥೆಯುಳ್ಳ ಆಸ್ಪತ್ರೆಗಳು, ಕಿಡ್ನಿ ಡಯಾಲಿಸಿಸ್ ಕೇಂದ್ರವನ್ನು ಸ್ಥಾಪಿಸಲು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಮೈಸೂರು: ಪ್ರತಿಯೊಬ್ಬರ ಆರೋಗ್ಯದ ವೆಚ್ಚ ಭರಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಿದ್ದೇನೆ. 6,600 ಪಂಚಾಯಿತಿ ಕೇಂದ್ರಗಳಲ್ಲಿ ಉತ್ತಮ ವ್ಯವಸ್ಥೆಯುಳ್ಳ ಆಸ್ಪತ್ರೆಗಳು, ಕಿಡ್ನಿ ಡಯಾಲಿಸಿಸ್ (Kidney dialysis) ಕೇಂದ್ರವನ್ನು ಸ್ಥಾಪಿಸಲು ತೀರ್ಮಾನ ಮಾಡಿದ್ದೇನೆ. ಶ್ರೀಮಂತರ ಮಕ್ಕಳಿಗೆ ಸರಿಸಮಾನವಾಗಿ ಬಡ ಮಕ್ಕಳಿಗೆ ಶಿಕ್ಷಣ ಸಿಗಬೇಕು ಎಂದು […]
-
Union Home Minister Inaugurated Kempegowda and Basaveshwara statue in front of vidhana Soudha Bengaluru | Amit Shah: ವಿಧಾನಸೌಧ ಎದುರು ಬಸವೇಶ್ವರ, ಕೆಂಪೇಗೌಡ ಪ್ರತಿಮೆ ಅನಾವರಣಗೊಳಿಸಿದ ಅಮಿತ್ ಶಾ
ವಿಧಾನಸೌಧದ ಮುಂಭಾಗದಲ್ಲಿ ಸ್ಥಾಪಿಸಲಾಗಿರುವ ಅನುಭವ ಮಂಟಪ ಸ್ಥಾಪಕ, ಸಮಾಜ ಪರಿವರ್ತಕ ಜಗಜ್ಯೋತಿ ಬಸವೇಶ್ವರ ಹಾಗೂ ಬೆಂಗಳೂರು ನಿರ್ಮಾತೃ, ನಾಡಪ್ರಭು ಕೆಂಪೇಗೌಡ ಅವರ ಪ್ರತಿಮೆಯನ್ನು ಇಂದು (ಮಾ.26) ಕೇಂದ್ರ ಗೃಹ ಸಚಿವ ಅಮಿತ್ ಶಾ ಅನಾವರಣ ಮಾಡಿದರು. ಬೆಂಗಳೂರು: ವಿಧಾನಸೌಧದ (Vidhana Soudha) ಮುಂಭಾಗದಲ್ಲಿ ಸ್ಥಾಪಿಸಲಾಗಿರುವ ಅನುಭವ ಮಂಟಪ ಸ್ಥಾಪಕ, ಸಮಾಜ ಪರಿವರ್ತಕ ಜಗಜ್ಯೋತಿ ಬಸವೇಶ್ವರ (Basaveshwar) ಹಾಗೂ ಬೆಂಗಳೂರು ನಿರ್ಮಾತೃ, ನಾಡಪ್ರಭು ಕೆಂಪೇಗೌಡ (Kempegowda) ಅವರ ಪ್ರತಿಮೆಯನ್ನು ಇಂದು (ಮಾ.26) ಕೇಂದ್ರ ಗೃಹ ಸಚಿವ ಅಮಿತ್ ಶಾ […]
-
Ambareesh Memorial To Be Inaugurated On March 27, Here Is Specialties Of Ambareesh Memorial | Ambareesh: ಲೋಕಾರ್ಪಣೆಗೆ ರೆಡಿಯಾಗಿರುವ ಅಂಬರೀಶ್ ಸ್ಮಾರಕ ಹೇಗಿದೆ? ಒಂದು ಸುತ್ತು ಹಾಕಿಬನ್ನಿ
Kannada News » Videos » Ambareesh Memorial To Be Inaugurated On March 27, Here Is Specialties Of Ambareesh Memorial ಮಂಜುನಾಥ ಸಿ. | Updated on: Mar 26, 2023 | 8:44 PM ನಾಳೆ (ಮಾರ್ಚ್ 27) ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಉದ್ಘಾಟನೆಗೊಳ್ಳಿರುವ ಅಂಬರೀಶ್ ಸ್ಮಾರಕ ಹೇಗಿದೆ? ಸ್ಮಾರಕದ ವಿಶೇಷತೆಗಳೇನು? ಇಲ್ಲಿ ನೋಡಿ ತಿಳಿಯಿರಿ. TV9 Kannada
-
Man Arrested In Rajasthan For Sending Life Threat Message To Salman Khan | Salman Khan: ಸಲ್ಮಾನ್ ಖಾನ್ಗೆ ಬೆದರಿಕೆ ಪ್ರಕರಣ, ರಾಜಸ್ಥಾನದಲ್ಲಿ ವ್ಯಕ್ತಿ ಬಂಧನ
ಸಲ್ಮಾನ್ ಖಾನ್ಗೆ ಬೆದರಿಕೆ ಇ-ಮೇಲ್ ಕಳಿಸಿದ್ದ ವ್ಯಕ್ತಿಯನ್ನು ಮುಂಬೈ ಪೊಲೀಸರು ರಾಜಸ್ಥಾನದಲ್ಲಿ ಬಂಧಿಸಿದ್ದಾರೆ. ಈಗ ಬಂಧಿತವಾಗಿರುವ ವ್ಯಕ್ತಿಯೂ ಭೂಗತ ಪಾತಕಿ ಎನ್ನಲಾಗುತ್ತಿದೆ. ಸಲ್ಮಾನ್ ಖಾನ್ ಈಗಾಗಲೇ ಕೆಲವು ಭೂಗತ ಪಾತಕಿಗಳಿಂದ (Underworld) ಜೀವ ಬೆದರಿಕೆ (Threat) ಎದುರಿಸುತ್ತಿರುವ ಸಲ್ಮಾನ್ ಖಾನ್ಗೆ (Salman Khan) ಕೆಲವು ದಿನಗಳ ಹಿಂದೆಯಷ್ಟೆ ವ್ಯಕ್ತಿಯೊಬ್ಬ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಕಳಿಸಿದ್ದ. ಸಲ್ಮಾನ್ ಖಾನ್ರ ಆಪ್ತ ಹಾಗೂ ಮ್ಯಾನೇಜರ್ ಸಹ ಆಗಿರುವ ಪ್ರಶಾಂತ್ ಗುಂಜಲ್ಕರ್ಗೆ ಈ ಬೆದರಿಕೆ ಇ-ಮೇಲ್ ಬಂದಿದ್ದು, ಈ ಕುರಿತು […]
-
IPL 2023: IPL Players Have Earned 100 Crore Plus Salary | IPL 2023: ಐಪಿಎಲ್ನಿಂದ ಅತ್ಯಧಿಕ ಮೊತ್ತ ಸಂಪಾದಿಸಿದ ಆಟಗಾರ ಯಾರು ಗೊತ್ತಾ?
TV9 Digital Desk | Edited By: Zahir Yusuf Updated on: Mar 26, 2023 | 8:30 PM IPL 2023 Kannada: ಈ ಏಳು ಆಟಗಾರರನ್ನು ಹೊರತುಪಡಿಸಿ ಐಪಿಎಲ್ನಲ್ಲಿ ಬೇರೆ ಯಾವುದೇ ಆಟಗಾರನು 100 ಕೋಟಿ ಅಥವಾ ಅದಕ್ಕಿಂತ ಹೆಚ್ಚಿನ ಮೊತ್ತ ಪಡೆದಿಲ್ಲ. Mar 26, 2023 | 8:30 PM IPL 2023: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 15 ವರ್ಷಗಳೇ ಕಳೆದಿವೆ. 2008 ರಿಂದ ಆರಂಭವಾಗಿದ್ದ ಈ ಟೂರ್ನಿಯಲ್ಲಿ […]
-
How Much Money Can You Transfer via UPI like PhonePe Google Pay Per day Tech Tips in Kannada | Tech Tips: ಗೂಗಲ್ ಪೇ, ಫೋನ್ ಪೇ ಯಲ್ಲಿ ದಿನಕ್ಕೆ ಎಷ್ಟು ರೂ. ಕಳುಹಿಸಬಹುದು ಗೊತ್ತೇ?
UPI App: ಭಾರತದಲ್ಲಿ ಯುಪಿಐ ಪಾವತಿ ಸೇವೆಯನ್ನು ಫೋನ್ ಪೇ, ಗೂಗಲ್ ಪೇ, ಪೇಟಿಎಂ ನಂತಹ ಆ್ಯಪ್ಗಳು ನೀಡುತ್ತಿವೆ. ಆದರೆ ಯುಪಿಐನಲ್ಲಿ ದಿನಕ್ಕೆ ಎಷ್ಟು ಹಣ ಕಳುಹಿಸಬಹುದು ಎಂಬುದು ನಿಮಗೆ ಗೊತ್ತೇ?. ಇಂದಿನ ವೇಗದ ಜಗತ್ತಿನಲ್ಲಿ ಡಿಜಿಟಲ್ ಪೇಮೆಂಟ್ ವ್ಯವಸ್ಥೆ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದು ಹೆಚ್ಚಿನವರು ಉಪಯೋಗಿಸುತ್ತಿದ್ದಾರೆ. ಕೊರೊನಾ ವೈರಸ್ (Corona Virus) ಬಂದ ಮೇಲಂತು ದೇಶದಲ್ಲಿ ಹೆಚ್ಚಿನ ವ್ಯವಹಾರಗಳು ಆನ್ಲೈನ್ ಮೂಲಕವೇ ನಡೆಯುತ್ತಿದ್ದು ಈ ಮೂಲಕ ಯುಪಿಐ (UPI) ಆ್ಯಪ್ಗಳು ಹೆಚ್ಚು ಬಳಕೆಯಾಗುತ್ತಿದೆ. ಇಂದು ಬೀದಿಬದಿಯ […]
-
Yatnal hits back at DK Shivakumar, says there are no goonda leaders in BJP | ಬಿಜೆಪಿಯಲ್ಲಿ ಯಾರೂ ಗುಂಡಾ ನಾಯಕರಿಲ್ಲ: ಡಿ.ಕೆ.ಶಿವಕುಮಾರ್ ಆರೋಪಕ್ಕೆ ಯತ್ನಾಳ್ ತಿರುಗೇಟು
ಮೀಸಲಾತಿ ಒಪ್ಪಿಕೊಳ್ಳಿ ಎಂದು ಶ್ರೀಗಳಿಗೆ ಬಿಜೆಪಿಯವರು ಕರೆ ಮಾಡಿ ಒತ್ತಡ ಹಾಕಿದ್ದಾರೆ ಎಂಬ ಡಿ.ಕೆ.ಶಿವಕುಮಾರ್ ಆರೋಪಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿರುಗೇಟು ನೀಡಿದ್ದಾರೆ. ವಿಜಯಪುರ: ಬಿಜೆಪಿಯಲ್ಲಿ ಯಾರೂ ಗುಂಡಾ ನಾಯಕರಿಲ್ಲ. ಗೂಂಡಾಗಳ ಬಾಯಲ್ಲಿ ಗೂಂಡಾ ಶಬ್ಧವೇ ಬರುತ್ತದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Yatnal) ಹೇಳಿದರು. ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೀಸಲಾತಿ ವಿಚಾರವಾಗಿ ಶ್ರೀಗಳಿಗೆ ಒತ್ತಡ ಹಾಕಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಆರೋಪಕ್ಕೆ ತಿರುಗೇಟು […]
-
WI vs SA 2nd t20 Johnson Charles smashes 39 balls century Breaks Chris Gayle record | WI vs SA: 10 ಬೌಂಡರಿ, 11 ಸಿಕ್ಸರ್, 118 ರನ್! ಗೇಲ್ ದಾಖಲೆ ಪುಡಿಗಟ್ಟಿದ 34 ವರ್ಷದ ಬ್ಯಾಟರ್!
WI vs SA: ಚಾರ್ಲ್ಸ್ ತಮ್ಮ ಇನ್ನಿಂಗ್ಸ್ನಲ್ಲಿ ಕೇವಲ 46 ಎಸೆತಗಳನ್ನು ಎದುರಿಸಿ, 10 ಬೌಂಡರಿ ಹಾಗೂ 11 ಸಿಕ್ಸರ್ಗಳ ನೆರವಿನಿಂದ 118 ರನ್ ಬಾರಿಸಿದರು. ಜಾನ್ಸನ್ ಚಾರ್ಲ್ಸ್ ದಕ್ಷಿಣ ಆಫ್ರಿಕಾ ವಿರುದ್ಧ ಸೂಪರ್ಸ್ಪೋರ್ಟ್ ಪಾರ್ಕ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 3 ಪಂದ್ಯಗಳ ಟಿ20 ಸರಣಿಯ 2ನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ (South Africa vs West Indies) ತಂಡದ ಸ್ಫೋಟಕ ಬ್ಯಾಟರ್ ಜಾನ್ಸನ್ ಚಾರ್ಲ್ಸ್ (Johnson Charles) ಕೇವಲ 39 ಎಸೆತಗಳಲ್ಲಿ ಶತಕ ಪೂರೈಸಿ ನೂತನ […]
-
Here is a glimpse of the national level Kabbadi tournament organized by CM Basavaraj Bommai in his home constituency | ಸಿಎಂ ಬಸವರಾಜ್ ಬೊಮ್ಮಾಯಿ ತವರು ಕ್ಷೇತ್ರದಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಕಬ್ಬಡಿ ಪಂದ್ಯಾವಳಿಯ ಝಲಕ್ ಇಲ್ಲಿದೆ ನೋಡಿ
Kannada News » Photo gallery » Here is a glimpse of the national level Kabbadi tournament organized by CM Basavaraj Bommai in his home constituency Kiran Hanumant Madar | Updated on: Mar 26, 2023 | 3:14 PM ದೇಶಿ ಕ್ರಿಡೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಸಿಎಂ ಬಸವರಾಜ್ ಬೊಮ್ಮಾಯಿ ತವರು ಕ್ಷೇತ್ರದಲ್ಲಿ ಮೂರು ದಿನಗಳ ಕಬ್ಬಡಿ ಪಂದ್ಯಾವಳಿಯನ್ನು ಆಯೋಜಿಸಿದ್ದಾರೆ. ಇನ್ನು ಈ ಪಂದ್ಯದಲ್ಲಿ […]
-
IPL 2023 RCB Unbox Event Live | IPL 2023 RCB Unbox: RCBಯ ಅನ್ಬಾಕ್ಸ್ ಕಾರ್ಯಕ್ರಮ ಎಷ್ಟು ಗಂಟೆಗೆ ಶುರು? ಎಲ್ಲಿ ವೀಕ್ಷಿಸಬಹುದು? ಇಲ್ಲಿದೆ ಉತ್ತರ
IPL 2023 RCB Unbox Event Live: ಈ ಗೌರವ ಪ್ರಶಸ್ತಿಯನ್ನು ಆರ್ಸಿಬಿ ಪರ ಆಡಿದ ಎಲ್ಲಾ ಆಟಗಾರರಿಗೆ ನೀಡಲಾಗುವುದಿಲ್ಲ. ಬದಲಾಗಿ ತಂಡದ ಪರ ಸರ್ವ ಶ್ರೇಷ್ಠ ಪ್ರದರ್ಶನ ನೀಡಿದ ಆಟಗಾರರಿಗೆ ಮಾತ್ರ ಸಲ್ಲುತ್ತದೆ. IPL 2023 RCB Unbox Event Live: ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) ಸೀಸನ್ 16 ಆರಂಭಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು RCB Unbox ಹೆಸರಿನಲ್ಲಿ ಅದ್ಧೂರಿ ಕಾರ್ಯಕ್ರಮ ಆಯೋಜಿಸುತ್ತಿದೆ. ಇಂದು (ಮಾ.26) ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ […]
-
Suresh Raina Harbhajan Singh And Sreesanth Met Rishabh Pant | ಪಂತ್ರನ್ನು ಭೇಟಿಯಾದ ರೈನಾ, ಭಜ್ಜಿ, ಶ್ರೀಶಾಂತ್; ಈಗ ಹೇಗಿದೆ ರಿಷಬ್ ಆರೋಗ್ಯ? ಫೋಟೋ ನೋಡಿ
ಪೃಥ್ವಿಶಂಕರ | Updated on:Mar 26, 2023 | 3:31 PM Rishabh Pant: ಸದ್ಯ ಇಂಜುರಿಯಿಂದ ಚೇತರಿಸಿಕೊಳ್ಳುತ್ತಿರುವ ಪಂತ್ರನ್ನು ಗೆಳೆಯರು ಹಾಗೂ ಸಹ ಆಟಗಾರರು ಭೇಟಿ ನೀಡಿ ಕುಶಲೋಪರಿ ವಿಚಾರಿಸುತ್ತಿದ್ದಾರೆ. Mar 26, 2023 | 3:31 PM ಕಳೆದ ವರ್ಷ ಡಿಸೆಂಬರ್ನಲ್ಲಿ ಕಾರು ಅಪಘಾತಕ್ಕೀಡಾಗಿ ತೀವ್ರ ಇಂಜುರಿಗೊಳಗಾಗಿದ್ದ ಟೀಂ ಇಂಡಿಯಾದ ಯಂಗ್ ಸ್ಟಾರ್ ಬ್ಯಾಟ್ಸ್ಮನ್ ರಿಷಬ್ ಪಂತ್ ಸದ್ಯ ಶಸ್ತ್ರಚಿಕಿತ್ಸೆಯ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ತೀವ್ರ ಗಾಯಗಳಿಂದ ನಲುಗಿ ಹೋಗಿದ […]
-
Delhi Capitals vs Mumbai Indians Live Score today WPL 2023 match scorecard In Kannada | DC vs MI FINAL, Live Score, WPL 2023: ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್ ಆಯ್ಕೆ
ಪೃಥ್ವಿಶಂಕರ | Updated on:Mar 26, 2023 | 7:05 PM DC vs MI FINAL, Live Score, WPL 2023: ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ನಲ್ಲಿ ಇಂದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಿವೆ. ಫೈನಲ್ ಕದನ LIVE NEWS & UPDATES 26 Mar 2023 07:04 PM (IST) ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಅಂತಿಮ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಪಂದ್ಯ 7.30ಕ್ಕೆ […]
-
HD Deve Gowda’s speech at the conclusion of Pancharatna Yatra: Kumaraswamy, Revanna break down in tears | ಪಂಚರತ್ನ ಯಾತ್ರೆ ಸಮಾರೋಪದಲ್ಲಿ ಹೆಚ್.ಡಿ.ದೇವೇಗೌಡ ಭಾಷಣ: ಕಣ್ಣೀರು ಹಾಕಿದ ಕುಮಾರಸ್ವಾಮಿ, ರೇವಣ್ಣ
ಜೆಡಿಎಸ್ ಪಂಚರತ್ನ ಯಾತ್ರೆ ಸಮಾರೋಪ ಸಮಾರಂಭ ಭಾನುವಾರ ನಗರದ ಉತ್ತನಹಳ್ಳಿ ರಿಂಗ್ ರಸ್ತೆಯ ಜ್ವಾಲಾಮುಖಿ ತ್ರಿಪುರ ದೇಗುಲದ ಮೈದಾನದಲ್ಲಿ ನಡೆದಿದ್ದು, ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು. ಮೈಸೂರು: ಜೆಡಿಎಸ್ ಪಂಚರತ್ನ ಯಾತ್ರೆ (Pancharatna Yatra) ಸಮಾರೋಪ ಸಮಾರಂಭ ಭಾನುವಾರ ನಗರದ ಉತ್ತನಹಳ್ಳಿ ರಿಂಗ್ ರಸ್ತೆಯ ಜ್ವಾಲಾಮುಖಿ ತ್ರಿಪುರ ದೇಗುಲದ ಮೈದಾನದಲ್ಲಿ ನಡೆದಿದ್ದು, ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು. ರೈತಗೀತೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಮಾತನಾಡಿದ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ, ದೇವರ ಶಕ್ತಿ, ಕಾರ್ಯಕರ್ತ ಶ್ರಮದಿಂದ […]
-
CRPF Dogs recovering around 5,000 kilograms of explosives in Naxal areas | CRPF Dog Squad: ದೇಶಾದ್ಯಂತ 5 ಸಾವಿರ ಸ್ಫೋಟಕ ವಸ್ತುಗಳನ್ನು ಪತ್ತೆಹಚ್ಚಿದ ಸಿಆರ್ಪಿಎಫ್ ಶ್ವಾನದಳ
ಮಾವೋ ನಕ್ಸಲರು ದೇಶಾದ್ಯಂತ ಸಂಗ್ರಹಿಸಿದ್ದ ಭಾರೀ ಪ್ರಮಾಣದ 5 ಸಾವಿರ ಸ್ಫೋಟಕ ವಸ್ತುಗಳನ್ನು ಸಿಆರ್ಪಿಎಫ್ನ ಶ್ವಾನದಳ ಪತ್ತೆಹಚ್ಚಿದೆ ಸಿಆರ್ಪಿಎಫ್ ಶ್ವಾನದಳ ಬಸ್ತಾರ್ (ಛತ್ತೀಸ್ಗಢ): ಮಾವೋ ನಕ್ಸಲರು (Mao Naxalites) ದೇಶಾದ್ಯಂತ ಸಂಗ್ರಹಿಸಿದ್ದ ಭಾರೀ ಪ್ರಮಾಣದ 5 ಸಾವಿರ ಸ್ಫೋಟಕ ವಸ್ತುಗಳನ್ನು (Explosive material) ಸಿಆರ್ಪಿಎಫ್ನ ಶ್ವಾನದಳ (CRPF Dog Squad) ಪತ್ತೆಹಚ್ಚಿದೆ ಎಂದು ಖಾಸಗಿ ಸುದ್ದಿ ಸಂಸ್ಥೆ ಎಎನ್ಐ (ANI) ವರದಿ ಮಾಡಿದೆ. ಈ ಶ್ವಾನಗಳಿಗೆ ಸಿಆರ್ಪಿಎಫ್ ಸಿಬ್ಬಂದಿ ತರಬೇತಿ ನೀಡಿದ್ದು, ದೇಶದಲ್ಲಿ ಎಲ್ಲೆ ಅವಘಡ ಸಂಭವಿಸಿದರೂ, […]
-
Nawazuddin Siddiqui Filed 100 Crore Rs Defamation Case Against His Former Wife And Brother | ಸಹೋದರ, ಮಾಜಿ ಪತ್ನಿ ವಿರುದ್ಧ 100 ಕೋಟಿ ಮಾನನಷ್ಟ ದಾವೆ ಹೂಡಿದ ನಟ ನವಾಜುದ್ಧೀನ್ ಸಿದ್ಧಿಕಿ
ಬಾಲಿವುಡ್ ನಟ ನವಾಜುದ್ಧೀನ್ ಸಿದ್ಧಿಕಿ ತನ್ನ ಮಾಜಿ ಪತ್ನಿ ಹಾಗೂ ಸಹೋದರನ ವಿರುದ್ಧ 100 ಕೋಟಿ ಮೊತ್ತದ ಮಾನನಷ್ಟು ಮೊಕದ್ದಮೆ ಹೂಡಿದ್ದಾರೆ. ನವಾಜುದ್ಧೀನ್ ಸಿದ್ಧಿಕಿ ಬಾಲಿವುಡ್ (Bollywood) ನಟ ನವಾಜುದ್ದೀನ್ ಸಿದ್ಧಿಕಿಯ (Nawazuddin Siddiqui) ಸಂಸಾರದ ಜಗಳ ಬೀದಿಗೆ ಬಂದು ಬಹುದಿನಗಳಾಗಿವೆ. ನವಾಜುದ್ದೀನ್ ಸಿದ್ಧಿಕಿಯ ಮಾಜಿ ಪತ್ನಿ ಆಲಿಯಾ ಸಿದ್ಧಿಕಿ ಅಲಿಯಾಸ್ ಅಂಜನಾ ಪಾಂಡೆ ನವಾಜುದ್ದೀನ್ ಮನೆಯ ಮುಂದೆ ನಿಂತು ವಿಡಿಯೋ ಮಾಡಿದ್ದರು. ಅದು ಬಹಳ ವೈರಲ್ ಆಗಿತ್ತು. ನವಾಜುದ್ದೀನ್ ಸಿದ್ಧಿಕಿ ಸಹೋದರನೂ ಸಹ ಅಣ್ಣನ ವಿರುದ್ಧ […]
-
Bajrang dal activists moral policing case in mangaluru holi dj party | Mangaluru: ಹೋಲಿ ಸಂಭ್ರಮದ ಡಿಜೆ ಪಾರ್ಟಿ ವೇಳೆ ಭಜರಂಗದಳ ಕಾರ್ಯಕರ್ತರ ನೈತಿಕ ಪೊಲೀಸ್ಗಿರಿ
ಹೋಲಿ ಸಂಭ್ರಮದ ಡಿಜೆ ಪಾರ್ಟಿ ಮೇಲೆ ಭಜರಂಗದಳ ಕಾರ್ಯಕರ್ತರು ದಾಳಿ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಮರೋಳಿ ಬಳಿ ರಂಗ್ ದೇ ಬರ್ಸಾ ಹೆಸರಿನಲ್ಲಿ ಹೋಲಿ ಸಂಭ್ರಮದ ಡಿಜೆ ಪಾರ್ಟಿ ಆಯೋಜಿಸಲಾಗಿತ್ತು. ಭಜರಂಗದಳ ಕಾರ್ಯಕರ್ತರ ನೈತಿಕ ಪೊಲೀಸ್ಗಿರಿ ಮಂಗಳೂರು: ಹೋಲಿ ಸಂಭ್ರಮದ ಡಿಜೆ ಪಾರ್ಟಿ ಮೇಲೆ ಭಜರಂಗದಳ ಕಾರ್ಯಕರ್ತರು (Bajrang Dal Activist) ದಾಳಿ ಮಾಡಿದ್ದಾರೆ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಮಂಗಳೂರಿನ (Mangaluru) ಮರೋಳಿ ಬಳಿ ರಂಗ್ ದೇ ಬರ್ಸಾ ಹೆಸರಿನಲ್ಲಿ ಹೋಲಿ […]
-
Depression makes aging process among older adults faster: Research | ನಿಮ್ಮ ನಿಜ ವಯಸ್ಸಿಗಿಂತ ಹೆಚ್ಚು ವಯಸ್ಸಾದವರಂತೆ ಕಾಣುತ್ತಿದ್ದೀರಾ? ಖಿನ್ನತೆಯೇ ಇದಕ್ಕೆ ಕಾರಣ!
ಯುಕಾನ್ ಸ್ಕೂಲ್ ಆಫ್ ಮೆಡಿಸಿನ್ನ ಜೆರಿಯಾಟ್ರಿಕ್ ಮನೋವೈದ್ಯ ಮತ್ತು ಅಧ್ಯಯನದ ಲೇಖಕ ಬ್ರೆನೋ ಡಿನಿಜ್ ಪ್ರಕಾರ, “ಈ ರೋಗಿಗಳು ತ್ವರಿತ ಜೈವಿಕ ವಯಸ್ಸಾದ, ಕಳಪೆ ದೈಹಿಕ ಮತ್ತು ಅರಿವಿನ ಆರೋಗ್ಯದ ಲಕ್ಷಣಗಳನ್ನು ತೋರಿಸುತ್ತಾರೆ,” ಎಂದು ತಿಳಿಸಿದ್ದಾರೆ. ಯುಕಾನ್ ಸೆಂಟರ್ ಆನ್ ಏಜಿಂಗ್ನ ಅಧ್ಯಯನದ ಪ್ರಕಾರ, ಖಿನ್ನತೆಯೊಂದಿಗೆ (Depression) ಹೋರಾಡುವ ವಯಸ್ಸಾದ ವ್ಯಕ್ತಿಗಳು (Adults) ತಮ್ಮ ಸಮಕಾಲೀನರಿಗಿಂತ ವೇಗವಾಗಿ ವಯಸ್ಸಾಗುತ್ತಾರೆ. “ಈ ರೋಗಿಗಳು ವೇಗವರ್ಧಿತ ಜೈವಿಕ ವಯಸ್ಸಾಗುವುದು (Biological aging), ಕಳಪೆ ದೈಹಿಕ ಮತ್ತು ಮೆದುಳಿನ ಆರೋಗ್ಯದ ಪುರಾವೆಗಳನ್ನು […]
-
Swiss Open 2023 Satwiksairaj Rankireddy and Chirag Shetty win doubles crown | Swiss Open 2023: ಸ್ವಿಸ್ ಓಪನ್ ಗೆದ್ದ ಭಾರತದ ಸಾತ್ವಿಕ್-ಚಿರಾಗ್ ಜೋಡಿ
Swiss Open 2023: ಇದು ರಾಂಕಿರೆಡ್ಡಿ ಚಿರಾಗ್ ಶೆಟ್ಟಿಯ ಈ ವರ್ಷ ಮೊದಲ ಬಿಡಬ್ಲ್ಯುಎಫ್ ಡಬಲ್ಸ್ ಪ್ರಶಸ್ತಿಯಾಗಿದೆ. ಅಲ್ಲದೆ ಈ ಪ್ರಶಸ್ತಿಯೊಂದಿಗೆ ಈ ಜೋಡಿಯ ಪ್ರಶಸ್ತಿಗಳ ಸಂಖ್ಯೆ ಐದಕ್ಕೇರಿದೆ. ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಭಾನುವಾರ ನಡೆದ ಸ್ವಿಸ್ ಓಪನ್ನ (Swiss Open) ಪುರುಷರ ಡಬಲ್ಸ್ ಫೈನಲ್ನಲ್ಲಿ ಭಾರತದ ಬ್ಯಾಡ್ಮಿಂಟನ್ ಆಟಗಾರರಾದ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ (Satwiksairaj Rankireddy and Chirag Shetty) ಅವರು ಚೀನಾದ ರೆನ್ ಕ್ಸಿಯಾಂಗ್ ಯು […]
-
CM Basavaraj Bommai Flag off to cubbon park putani express | Cubbon Park: ಪುಟಾಣಿ ರೈಲಿಗೆ ಸಿಎಂ ಬೊಮ್ಮಾಯಿ ಚಾಲನೆ: ಮಕ್ಕಳ ಮುಖದಲ್ಲಿ ಮೂಡಿದ ಸಂತಸ
Putani Express: 2019ರಿಂದ ತಾಂತ್ರಿಕ ಕಾರಣದಿಂದ ನಿಂತಿದ್ದ ಪುಟಾಣಿ ರೈಲನ್ನು ರಿಪೇರಿ ಮಾಡಲಾಗಿದ್ದು, 5 ವರ್ಷಗಳ ನಂತರ ಮತ್ತೆ ಕಾರ್ಯಾರಂಭಿಸಿದೆ. ನಿನ್ನೆ (ಮಾ.25) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದ್ದಾರೆ. ಪುಟಾಣಿ ರೈಲಿಗೆ ಸಿಎಂ ಬೊಮ್ಮಾಯಿ ಚಾಲನೆ ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿಗರ ಅಚ್ಚುಮೆಚ್ಚಿನ ತಾಣ ಕಬ್ಬನ್ ಪಾರ್ಕ್ (Cubbon Park). ಪ್ರೇಮಿಗಳ ಹಾಟ್ ಸ್ಪಾಟ್. ಈಗ ಬಾಲಕರಿಗೂ ಪ್ರಿಯವಾದ ತಾಣವಾಗಿದೆ. ಹೌದು ಮಕ್ಕಳು ಆಡವಾಡಲೆಂದೇ ಬಾಲಭವನವನ್ನು ನವೀಕರಣ ಮಾಡಲಾಗಿದೆ. ಈ […]
-
These signs in your children may be signs of abnormal mental development | Abnormal Mental Development: ಮಕ್ಕಳ ಈ ರೀತಿಯ ನಡವಳಿಕೆ ಅಸಹಜ ಮಾನಸಿಕ ಬೆಳವಣಿಗೆಯ ಎಚ್ಚರಿಕೆ!
ಶಿಶುಗಳು, ಮಕ್ಕಳು ಮತ್ತು ಹದಿಹರೆಯದವರಲ್ಲಿ ಅಸಹಜ ಮಾನಸಿಕ ಬೆಳವಣಿಗೆಯನ್ನು ಸೂಚಿಸುವ ಕೆಲವು ಸಾಮಾನ್ಯ ನಡವಳಿಕೆಗಳ ಪಟ್ಟಿಯನ್ನು ಆರೋಗ್ಯ ತಜ್ಞರು ಬಹಿರಂಗಪಡಿಸುತ್ತಾರೆ Abnormal Mental Development signs ವ್ಯಕ್ತಿಯ ವಯಸ್ಸನ್ನು (Age) ಅವಲಂಬಿಸಿ, ಅಸಹಜ ಮಾನಸಿಕ ಬೆಳವಣಿಗೆಯು (Mental Development) ವಿವಿಧ ರೂಪಗಳನ್ನು ತೆಗೆದುಕೊಳ್ಳಬಹುದು. ಅಸಹಜ ಮಾನಸಿಕ ಬೆಳವಣಿಗೆಯು(Abnormal Mental Development) ವ್ಯಕ್ತಿ ಮತ್ತು ಅವರು ಅನುಭವಿಸುತ್ತಿರುವ ನಿರ್ದಿಷ್ಟ ಸ್ಥಿತಿಯನ್ನು ಅವಲಂಬಿಸಿ ವಿವಿಧ ರೀತಿಯಲ್ಲಿ ಪ್ರಕಟವಾಗಬಹುದು. HT ಲೈಫ್ಸ್ಟೈಲ್ನೊಂದಿಗಿನ ಸಂದರ್ಶನದಲ್ಲಿ, ಹಿರಿಯ ಸೈಕೋಥೆರಪಿಸ್ಟ್ ಮತ್ತು ದಿ ಏಬಲ್ ಮೈಂಡ್ನ […]
-
Yatnal predicts siddaramaiah won’t be made CM in Congress | ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯರನ್ನ ಸಿಎಂ ಮಾಡಲ್ಲ ಎಂದು ಭವಿಷ್ಯ ನುಡಿದ ಯತ್ನಾಳ್
5 ವರ್ಷಗಳ ಕಾಲ ಸಿಎಂ ಆಗಿದ್ದವರಿಗೆ ಈ ಪರಿಸ್ಥಿತಿ ಬರಬಾರದಿತ್ತು. ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯರನ್ನು ಸಿಎಂ ಮಾಡಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್, ಸಿದ್ದರಾಮಯ್ಯ ವಿಜಯಪುರ: ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯರನ್ನು (siddaramaiah) ಬಲಿಪಶು ಮಾಡಲಿದ್ದಾರೆ. 5 ವರ್ಷಗಳ ಕಾಲ ಸಿಎಂ ಆಗಿದ್ದವರಿಗೆ ಈ ಪರಿಸ್ಥಿತಿ ಬರಬಾರದಿತ್ತು. ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯರನ್ನು ಸಿಎಂ ಮಾಡಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸಮುದಾಯದವರು ಕಾಂಗ್ರೆಸ್ ಬೆಂಬಲಿಸಬಾರದು. […]
-
Flamingo Celebrities World 10th year celebration and Award ceremony pics | ‘ಫ್ಲೆಮಿಂಗೋ’ 10 ವರ್ಷಗಳ ಸಂಭ್ರಮದಲ್ಲಿ ಕನ್ನಡ ಚಿತ್ರರಂಗದ ಸಾಧಕರಿಗೆ ಪ್ರಶಸ್ತಿ ಪ್ರದಾನ
ಮದನ್ ಕುಮಾರ್ | Updated on:Mar 26, 2023 | 5:19 PM ‘ದಶಕದ ಸಂಭ್ರಮ’ ಕಾರ್ಯಕ್ರಮಕ್ಕೆ ಹಲವು ಗಣ್ಯರು ಸಾಕ್ಷಿಯಾದರು. ಚಂದನವನದ ಅನೇಕ ಹಿರಿಯ ಕಲಾವಿದರನ್ನು ಆಹ್ವಾನಿಸಿ, ಪ್ರಶಸ್ತಿ ನೀಡಿ ಗೌರವಿಸಿದ್ದು ವಿಶೇಷವಾಗಿತ್ತು. Mar 26, 2023 | 5:19 PM ನಟನೆ, ಮಾಡೆಲಿಂಗ್ ಸೇರಿದಂತೆ ಸಿನಿಮಾಗೆ ಸಂಬಂಧಿಸಿದ ಹಲವು ವಿಭಾಗಗಳಲ್ಲಿ ತರಬೇತಿ ನೀಡುತ್ತಿರುವ ‘ಫ್ಲೆಮಿಂಗೋ ಸೆಲೆಬ್ರಿಟೀಸ್ ವರ್ಲ್ಡ್’ ಸಂಸ್ಥೆ 10 ವರ್ಷಗಳನ್ನು ಪೂರೈಸಿದೆ. ಈ ಖುಷಿಯಲ್ಲಿ ಕನ್ನಡ ಚಿತ್ರರಂಗದ ಹಲವು ಸಾಧಕರಿಗೆ ಪ್ರಶಸ್ತಿಗಳನ್ನು ನೀಡಿ […]
-
WPL final 2023 know about WPL Prize Money in kannada | WPL Prize Money: ಪಿಎಸ್ಎಲ್ಗಿಂತ ಎರಡು ಪಟ್ಟು; ಚಾಂಪಿಯನ್ಗೆ ಸಿಗುವ ಬಹುಮಾನವೆಷ್ಟು ಗೊತ್ತಾ?
WPL Prize Money: ಮಹಿಳಾ ಪ್ರೀಮಿಯರ್ ಲೀಗ್ನ ಒಟ್ಟು ಬಹುಮಾನದ ಮೊತ್ತ 10 ಕೋಟಿ ರೂಪಾಯಿ ಎಂದು ತಿಳಿದುಬಂದಿದೆ. ಇದು ಪಾಕಿಸ್ತಾನ್ ಸೂಪರ್ ಲೀಗ್ (PSL) ನಲ್ಲಿ ನೀಡುವ ಬಹುಮಾನದ ಹಣಕ್ಕಿಂತ ದುಪ್ಪಟ್ಟು. ಮಹಿಳಾ ಪ್ರೀಮಿಯರ್ ಲೀಗ್ ಬ್ರಬೋರ್ನ್ ಸ್ಟೇಡಿಯಂ (Brabourne Stadium) ಇಂದು ರಾತ್ರಿಯ ಮೆಗಾ ಪಂದ್ಯಕ್ಕೆ ಸಜ್ಜಾಗಿದೆ. ಮಹಿಳಾ ಪ್ರೀಮಿಯರ್ ಲೀಗ್ನ (Women’s Premier League) ಉದ್ಘಾಟನಾ ಆವೃತ್ತಿಯ ಫೈನಲ್ನಲ್ಲಿ ಮೆಗ್ ಲ್ಯಾನಿಂಗ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಹರ್ಮನ್ಪ್ರೀತ್ ಕೌರ್ ನಾಯಕತ್ವದ ಮುಂಬೈ […]
-
Daali Dhananjay promotes Hoysala movie in Belagavi: Fans tries to get selfie with him | ಬೆಳಗಾವಿಯಲ್ಲಿ ‘ಹೊಯ್ಸಳ’ ಹವಾ; ಡಾಲಿ ಧನಂಜಯ್ ಜೊತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಡಾಲಿ ಧನಂಜಯ್ ಅಭಿನಯದ ‘ಹೊಯ್ಸಳ’ ಸಿನಿಮಾ ಕ್ರೇಜ್ ಸೃಷ್ಟಿ ಮಾಡಿದೆ. ಮಾರ್ಚ್ 30ರಂದು ಈ ಚಿತ್ರ ಬಿಡುಗಡೆ ಆಗಲಿದೆ. ನಟ ಡಾಲಿ ಧನಂಜಯ್ (Daali Dhananjay) ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಎಲ್ಲೇ ಹೋದರೂ ಅವರ ಜೊತೆ ಫೋಟೋ ತೆಗೆಸಿಕೊಳ್ಳಲು ಫ್ಯಾನ್ಸ್ ಮುಗಿಬೀಳುತ್ತಾರೆ. ಬೆಳಗಾವಿಯಲ್ಲೂ ಹಾಗೇ ಆಗಿದೆ. ‘ಹೊಯ್ಸಳ’ ಸಿನಿಮಾದ ಪ್ರಚಾರಕ್ಕಾಗಿ ಡಾಲಿ ಧನಂಜಯ್ ಅವರು ಬೆಳಗಾವಿಗೆ (Belagavi) ತೆರಳಿದ್ದಾರೆ. ಈ ವೇಳೆ ಅವರನ್ನು ನೋಡಲು ಸಾಕಷ್ಟು ಅಭಿಮಾನಿಗಳು ನೆರೆದಿದ್ದಾರೆ. ತಮ್ಮ ನೆಚ್ಚಿನ ನಟನ ಜೊತೆ […]
-
GST officials seize sarees worth Rs 22 lakh that were being transported for distribution to voters | Chintamani: ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 22 ಲಕ್ಷ ಮೌಲ್ಯದ ಸೀರೆಗಳನ್ನು ಜಪ್ತಿ ಮಾಡಿದ GST ಅಧಿಕಾರಿಗಳು
ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 22 ಲಕ್ಷ ಮೌಲ್ಯದ 2 ಲೋಡ್ ಸೀರೆಗಳನ್ನು GST ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಬೆಂಗಳೂರಿನಿಂದ ಚಿಂತಾಮಣಿಗೆ ಟೆಂಪೋದಲ್ಲಿ ಸಾಗಿಸುತ್ತಿದ್ದಾಗ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೈವಾರ ಕ್ರಾಸ್ ಬಳಿ ದಾಳಿ ಮಾಡಿ ಜಪ್ತಿ ಮಾಡಲಾಗಿದೆ. ಜಪ್ತಿ ಮಾಡಲಾದ 2 ಲೋಡ್ ಸೀರೆಗಳು. ಚಿಕ್ಕಬಳ್ಳಾಪುರ: ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 22 ಲಕ್ಷ ಮೌಲ್ಯದ 2 ಲೋಡ್ ಸೀರೆಗಳನ್ನು (sarees) GST ಅಧಿಕಾರಿಗಳು ಜಪ್ತಿ (seized) ಮಾಡಿದ್ದಾರೆ. ಬೆಂಗಳೂರಿನಿಂದ ಚಿಂತಾಮಣಿಗೆ ಟೆಂಪೋದಲ್ಲಿ ಸಾಗಿಸುತ್ತಿದ್ದಾಗ ಜಿಲ್ಲೆಯ ಚಿಂತಾಮಣಿ ತಾಲೂಕಿನ […]
-
Jay Mrityunjay swamiji gives clarification about Dk Shivakumar statement | ಮೀಸಲಾತಿ ಒಪ್ಪುವಂತೆ ಶ್ರೀಗಳಿಗೆ ಸಿಎಂ ಒತ್ತಡ: ಡಿಕೆಶಿ ಹೇಳಿಕೆಗೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸ್ಪಷ್ಟನೆ
ಡಿಕೆ ಶಿವಕುಮಾರ್ ಅವರಿಗೆ ಸರಿಯಾದ ಮಾಹಿತಿ ಗೊತ್ತಿಲ್ಲ ಅಂತ ಕಾಣುತ್ತೆ. ಡಿಕೆ ಶಿವಕುಮಾರ್ ಅವರು ಕೂಡ ನಮ್ಮ ಹೋರಾಟದ ವೇಳೆ ಪಾದಯಾತ್ರೆಗೆ ಬಂದು ಬೆಂಬಲ ಕೊಟ್ಟಿದ್ದರು. ದೂರವಾಣಿ ಮೂಲಕವೂ ಹೋರಾಟದ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದರು. ಕೇಂದ್ರ ಸರ್ಕಾರ ಹಾಗೂ ಸಿಎಂ ಬೊಮ್ಮಾಯಿ ಅವರು ಯಾವುದೇ ಒತ್ತಡ ಹಾಕಿಲ್ಲ ಎಂದು ಸ್ವಾಮೀಜಿ ಹೇಳಿದ್ದಾರೆ. ಬಸವ ಜಯಮೃತ್ಯಂಜಯ ಸ್ವಾಮೀಜಿ ಬೆಂಗಳೂರು: ಪಂಚಮಸಾಲಿ ಲಿಂಗಾಯತ (Panchamsali Lingayat) ಸಮಾಜಕ್ಕೆ ನೀಡಿರುವ 2ಡಿ ಮೀಸಲಾತಿಯನ್ನು (2d Reservation) ಒಪ್ಪುವಂತೆ ಸ್ವಾಮೀಜಿಗಳಿಗೆ ಮುಖ್ಯಮಂತ್ರಿ ಬಸವರಾಜ […]
-
Bhojpuri Actress Akanksha Dubey Dies In Varnasi, Police Suspect Suicide | Akanksha Dubey: ಶೂಟಿಂಗ್ ತೆರಳಿದ್ದ ಭೋಜಪುರಿ ನಟಿ ಅನುಮಾನಾಸ್ಪದ ಸಾವು
ಭೋಜ್ಪುರಿ ಚಿತ್ರರಂಗದ ಜನಪ್ರಿಯ ನಟಿ ಆಕಾಂಕ್ಷಾ ದುಬೆ ನಿಧನ ಹೊಂದಿದ್ದು ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಇನ್ಸ್ಟಾಗ್ರಾಂನಲ್ಲಿ ತಮ್ಮ ಡ್ಯಾನ್ಸ್ ವಿಡಿಯೋ ಅಪ್ಲೋಡ್ ಮಾಡಿದ ಕೆಲವೇ ಗಂಟೆಗಳ ಬಳಿಕ ಅವರು ನಿಧನ ಹೊಂದಿದ್ದಾರೆ. ಆಕಾಂಕ್ಷಾ ದುಬೆ ಭೂಜ್ಪುರಿ ಚಿತ್ರರಂಗದ (Bhojpuri Industry) ಜನಪ್ರಿಯ ನಟಿ ಆಕಾಂಕ್ಷಾ ದುಬೆಯ (Akanksha Dubey) ಮೃತದೇಹ ವಾರಣಾಸಿಯ (Varanasi) ಹೋಟೆಲ್ ಒಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ನಟಿಯು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಆಕಾಂಕ್ಷಾ ದುಬೆ, ನಾಯಕ್ […]
-
West Bengal Accident: 27 injured in oil tanker-bus collision in Purba Medinipur | West Bengal Accident: ತೈಲ ಟ್ಯಾಂಕರ್ ಹಾಗೂ ಬಸ್ ನಡುವೆ ಅಪಘಾತ: 27 ಮಂದಿಗೆ ಗಂಭೀರ ಗಾಯ
ಪಶ್ಚಿಮ ಬಂಗಾಳದಲ್ಲಿ ತೈಲ ಟ್ಯಾಂಕರ್ ಹಾಗೂ ಬಸ್ ನಡುವೆ ಅಪಘಾತ ಉಂಟಾಗಿ 27 ಮಂದಿ ಗಾಯಗೊಂಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ತೈಲ ಟ್ಯಾಂಕರ್ ಹಾಗೂ ಬಸ್ ನಡುವೆ ಅಪಘಾತ ಉಂಟಾಗಿ 27 ಮಂದಿ ಗಾಯಗೊಂಡಿದ್ದಾರೆ. ಭಾನುವಾರ ಮಧ್ಯಾಹ್ನ ತೈಲ ಟ್ಯಾಂಕರ್ ಮತ್ತು ದಕ್ಷಿಣ ಬಂಗಾಳ ರಾಜ್ಯ ಸಾರಿಗೆ ಸಂಸ್ಥೆ (ಎಸ್ಬಿಎಸ್ಟಿಸಿ) ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಗೊಂಡ ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಗಾಯಗೊಂಡ ಎಲ್ಲ ಪ್ರಯಾಣಿಕರನ್ನು ಟೊಮ್ಲುಕ್ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ, ಅಲ್ಲಿ […]
-
Corruption took place when Congress was in power, Karnataka turned into ATMs: Amit Shah | ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಭ್ರಷ್ಟಾಚಾರ ನಡೆದಿದೆ, ಕರ್ನಾಟಕವನ್ನು ಎಟಿಎಂ ಮಾಡಿಕೊಂಡಿದೆ: ಅಮಿತ್ ಶಾ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಭ್ರಷ್ಟಾಚಾರ ಆಗಿದೆ. ಕರ್ನಾಟಕವನ್ನು ಕಾಂಗ್ರೆಸ್ ಎಟಿಎಂ ಮಾಡಿಕೊಂಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ಮಾಡಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ Image Credit source: prajavani.net ರಾಯಚೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಭ್ರಷ್ಟಾಚಾರ (Corruption) ಆಗಿದೆ. ಕರ್ನಾಟಕವನ್ನು ಕಾಂಗ್ರೆಸ್ ಎಟಿಎಂ ಮಾಡಿಕೊಂಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ವಾಗ್ದಾಳಿ ಮಾಡಿದರು. ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ಆಯೋಜಿಸಿದ್ದ 4,283 ಕೋಟಿ […]
-
Hiremagaluru Kannan is Spreading the importance of the riddle which is a part of folk literature | ಒಗಟಿನ ಗಂಟು, ಬುದ್ಧಿಗೆ ಜಿಗುಟು, ಕೇಳಿ ಉತ್ತರಿಸಿ: ಹಿರೇಮಗಳೂರು ಕಣ್ಣನ್
ಹಿರೇಮಗಳೂರು ಕಣ್ಣನ್ ಅವರು ಇತ್ತೀಚಿನ ದಿನಗಳಲ್ಲಿ ತಮ್ಮ ಫೇಸ್ ಬುಕ್ ಪೇಜ್ನಲ್ಲಿ ಒಗಟು ಜಿಗುಟು ಬಿಡಿಸುವಿರಾ? ಪೋಸ್ಟ್ಗಳನ್ನು ಹಂಚಿಕೊಳ್ಳುತ್ತಿದ್ದು, ಜನಪದ ಸಾಹಿತ್ಯದ ಒಂದು ಭಾಗವಾದ ಒಗಟಿನ ಮಹತ್ವವನ್ನು ಮತ್ತೆ ಪಸರಿಸುತ್ತಿದ್ದಾರೆ. ಹಿರೇಮಗಳೂರು ಕಣ್ಣನ್ Image Credit source: Facebook ಶೈಕ್ಷಣಿಕ ವರ್ಷ ಮುಗಿಯುತ್ತಿದ್ದಂತೆ, ಇನ್ನೇನು ರಜಾ ಪ್ರಾರಂಭವಾಗುವ ಖುಷಿ ಒಂದೆಡೆಯಾದರೆ, ಇನ್ನೊಂದೆಡೆ ಸಾಕಷ್ಟು ತಿಂಗಳುಗಳ ಬಳಿಕ ಅಜ್ಜನ ಮನೆಗೆ ಹೋಗುವ ಖುಷಿ. ಅಜ್ಜ ಹೇಳುವ ಕಥೆಗಳು, ಅಜ್ಜಿ ಮಾಡುವ ರುಚಿಕರ ತಿಂಡುಗಳು ಇವೆಲ್ಲಾವು ಹಬ್ಬದ ಸಂಭ್ರಮದಂತಿತ್ತು. ಆದರೆ […]
-
Hollywood Action choreographer Kenny Bates Working For Jr NTR 30th Movie | NTR 30: ಜೂ ಎನ್ಟಿಆರ್ ಸಿನಿಮಾಕ್ಕೆ ಹಾಲಿವುಡ್ ಆಕ್ಷನ್ ನಿರ್ದೇಶಕ
ಜೂ ಎನ್ಟಿಆರ್ ನಟನೆಯ 30 ನೇ ಸಿನಿಮಾಕ್ಕೆ ಆಕ್ಷನ್ ದೃಶ್ಯಗಳನ್ನು ಸಂಯೋಜಿಸಲು ಹಾಲಿವುಡ್ನ ಜನಪ್ರಿಯ ಆಕ್ಷನ್ ಕೊರಿಯೋಗ್ರಾಫರ್ ಅನ್ನು ಕರೆಸಲಾಗಿದೆ. ಜೂ ಎನ್ಟಿಆರ್ ಆರ್ಆರ್ಆರ್ (RRR) ಸಿನಿಮಾ ಮೂಲಕ ಭಾರತೀಯ ಚಿತ್ರರಂಗದ ಶಕ್ತಿ ವಿಶ್ವಕ್ಕೆ ಅರಿವಾಗಿದೆ. ಈಗ ಭಾರತದ ಕೆಲವು ಸ್ಟಾರ್ಗಳು ಹಾಲಿವುಡ್ ಸ್ಟಾರ್ಗಳಷ್ಟೆ ಜಾಗತಿಕ ಮಟ್ಟದಲ್ಲಿ ಜನಪ್ರಿಯರು. ಆರ್ಆರ್ಆರ್ ಸಿನಿಮಾದ ನಟ ರಾಮ್ ಚರಣ್ಗೆ (Ram Charan) ಈಗಾಗಲೇ ಹಾಲಿವುಡ್ನಿಂದ (Hollywood) ಆಫರ್ ಒಂದು ಬಂದಿದೆ. ಅದೇ ಸಿನಿಮಾದಲ್ಲಿ ನಟಿಸುವ ಜೂ ಎನ್ಟಿಆರ್ ರ (Jr […]
-
Priyanka Gandhi Slams that BJP Martyr’s Son Called Mir Jafar, No Cases Then | Priyanka Gandhi Vadra: ಹುತಾತ್ಮನ ಮಗನನ್ನು ಮೀರ್ ಜಾಫರ್ ಎಂದು ಕರೆದರು, ಆಗ ಯಾಕೆ ಪ್ರಕರಣ ದಾಖಲಾಗಲಿಲ್ಲ: ಪ್ರಿಯಾಂಕಾ ವಾಗ್ದಾಳಿ
ಹುತಾತ್ಮನ ಮಗನನ್ನು ಮೀರ್ ಜಾಫರ್ ಎಂದು ಕರೆದರು, ಆಗ ಯಾಕೆ ಪ್ರಕರಣ ದಾಖಲಾಗಲಿಲ್ಲ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರಿಯಾಂಕಾ ಗಾಂಧಿ ಹುತಾತ್ಮನ ಮಗನನ್ನು ಮೀರ್ ಜಾಫರ್ ಎಂದು ಕರೆದರು, ಆಗ ಯಾಕೆ ಪ್ರಕರಣ ದಾಖಲಾಗಲಿಲ್ಲ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿಯನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ರಾಜ್ಘಾಟ್ನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಇದರಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಹುಲ್ ಗಾಂಧಿಯನ್ನು ಹುತಾತ್ಮನ […]
-
Banana Hair Mask for Dry and Frizzy Hair check out how to make | ಒಣ ಕೂದಲಿಗೆ ಬಾಳೆಹಣ್ಣಿನ ಹೇರ್ ಮಾಸ್ಕ್: ಬಾಳೆಹಣ್ಣು ನಿಮ್ಮ ಕೂದಲನ್ನು ಹೇಗೆ ರಕ್ಷಿಸುತ್ತದೆ ಎಂಬ ಮಾಹಿತಿ ಇಲ್ಲಿದೆ
ಪೋಷಣೆ ಮತ್ತು ಬಲಿಷ್ಠ ಕೂದಲಿಗೆ ನೀವು ಬಾಳೆಹಣ್ಣುಗಳನ್ನು ಹೇಗೆ ಬಳಸಬಹುದು ಎಂಬ ಮಾಹಿತಿ ಇಲ್ಲಿದೆ Banana Mask for hairs Image Credit source: Medylife ರೇಷ್ಮೆಯಂತಹ ಮೃದು (Silky Hairs), ಹೊಳೆಯುವ (Shiny) ಬಲಿಷ್ಠ ಕೂದಲು ಪ್ರತಿಯೊಬ್ಬರ ಕನಸಾಗಿರುತ್ತದೆ. ಉದ್ದ ಕೂದಲು (long Hairs) ಬೇಕೆಂಬುದು ಹೆಣ್ಣು ಮಕ್ಕಳ ಆಸೆಯಾದರೆ, ಇದ್ದ ಕೂದಲನ್ನು ಉಳಿಸಿಕೊಳ್ಳಬೇಕೆಂಬುದು ಗಂಡಸರ ಇಚ್ಛೆ. ಇದಕ್ಕಾಗಿ ಕಪಾಟು ತುಂಬಾ ವಿವಿಧ ರೀತಿಯ ಪ್ರಾಡಕ್ಟ್ ಅನ್ನು (Styling Products) ತಂದು ಟ್ರೈ ಮಾಡುತ್ತಾರೆ. ಆದರೆ […]
-
12-year-old girl buys iPhone 14 with her own money, here’s her full hardworking story | ತನ್ನ ಸ್ವಂತ ಹಣದಿಂದ ಐಫೋನ್ ಖರೀದಿಸಿದ 12 ವರ್ಷದ ಪುಟ್ಟ ಹುಡುಗಿ, ಆಕೆಗೆ ಅಷ್ಟೊಂದು ಹಣ ಎಲ್ಲಿಂದ ಬಂತು ಗೊತ್ತಾ?
ಕಷ್ಟಪಟ್ಟು ದುಡಿದರೆ ಮಾತ್ರ ಅದಕ್ಕೆ ಸರಿಯಾದ ಪ್ರತಿಫಲ ಎನ್ನುವಂತಹದ್ದು ದೊರೆಯುತ್ತದೆ. ಈ ಗಾದೆಗೆ ಉದಾಹರಣೆ ಎನ್ನುವಂತೆ ದುಬೈನ 12 ವರ್ಷದ ಹುಡುಗಿಯೊಬ್ಬಳು, ತಾನು ತಯಾರಿಸಿದ ಬ್ರೆಡ್ಗಳನ್ನು ಶಾಲೆಯಲ್ಲಿ ಮಾರಿ ಅದರಿಂದ ಬಂದಂತಹ ಹಣದಿಂದ ಐಫೋನ್ 14 ದುಬಾರಿ ಫೋನ್ ಖರೀದಿ ಮಾಡಿದ್ದಾಳೆ. ಸ್ವಂತ ಹಣದಿಂದ ಐಫೋನ್ ಖರೀದಿಸಿದ 12 ಪುಟ್ಟ ಹುಡುಗಿ Image Credit source: khaleejtimes ಕೈ ಕೆಸರಾದರೆ ಬಾಯಿ ಮೊಸರು ಎಂಬ ಗಾದೆಯಿದೆ. ಕಷ್ಟಪಟ್ಟು ದುಡಿದರೆ ಮಾತ್ರ ಅದಕ್ಕೆ ಸರಿಯಾದ ಪ್ರತಿಫಲ ಎನ್ನುವಂತಹದ್ದು ದೊರೆಯುತ್ತದೆ. […]
-
Karnataka assembly elections 2023 worth of 3 crore worth watches and cookers seized in bengaluru | ಬೆಂಗಳೂರಿನಲ್ಲಿ GST ಅಧಿಕಾರಿಗಳ ದಾಳಿ: 3 ಕೋಟಿ ಮೌಲ್ಯದ ಕುಕ್ಕರ್, ಗಡಿಯಾರ ಜಪ್ತಿ
ಯಲಹಂಕ ಬಳಿಯ ಇಂಟರ್ನ್ಯಾಷನಲ್ ಶಾಲೆ ಹಿಂಬದಿ ಗೋದಾಮಿನ ಮೇಲೆ ದಾಳಿ ಮಾಡಿ ಬ್ಯಾಟರಾಯನಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮುನೇಂದ್ರ ಕುಮಾರ್ಗೆ ಸೇರಿದ 3 ಕೋಟಿ ಮೌಲ್ಯದ ಕುಕ್ಕರ್, ಗಡಿಯಾರ ಜಪ್ತಿ ಮಾಡಲಾಗಿದೆ. ಜಪ್ತಿ ಮಾಡಲಾದ ವಸ್ತುಗಳು ಬೆಂಗಳೂರು: ಚುನಾವಣೆ ಹೊತ್ತಲ್ಲಿ(Karnataka Assembly Elections 2023) GST ಅಧಿಕಾರಿಗಳು ದಾಳಿ ನಡೆಸಿದ್ದು ಬೆಂಗಳೂರಿನಲ್ಲಿ 3 ಕೋಟಿ ಮೌಲ್ಯದ ಕುಕ್ಕರ್, ಗಡಿಯಾರ ಜಪ್ತಿ ಮಾಡಿದ್ದಾರೆ. ಯಲಹಂಕ ಬಳಿಯ ಇಂಟರ್ನ್ಯಾಷನಲ್ ಶಾಲೆ ಹಿಂಬದಿ ಗೋದಾಮಿನ ಮೇಲೆ ದಾಳಿ ಮಾಡಿ ಬ್ಯಾಟರಾಯನಪುರ […]
-
Gadag-based youth rescued from falling off a moving train by Railway Police Constable at Hosapete station Vijayanagara | ಹೊಸಪೇಟೆ: ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬೀಳುತ್ತಿದ್ದ ಗದಗ ಮೂಲದ ಯುವಕನನ್ನು ರಕ್ಷಿಸಿದ ರೈಲ್ವೆ ಸಿಬ್ಬಂದಿ
ಚಲಿಸುತ್ತಿದ್ದ ವಾಹನದಿಂದ ಇಳಿಯಬೇಡಿ ಮತ್ತು ಹತ್ತಬೇಡಿ ಎಂದು ಎಷ್ಟೇ ಜಾಗೃತಿ ಮೂಡಿಸಿದರೂ ಕ್ಯಾರೇ ಎನ್ನದ ಜನ ಆ ರೀತಿ ಮಾಡಲು ಹೋಗಿ ಜೀವಕ್ಕೆ ಕುತ್ತು ತರುತ್ತಿದ್ದಾರೆ. ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬೀಳುತ್ತಿದ್ದ ಯುವಕನ್ನು ರಕ್ಷಿಸಿದ ಘಟನೆ ಹೊಸಪೇಟೆ ನಿಲ್ದಾಣದಲ್ಲಿ ನಡೆದಿದೆ. ಹೊಸಪೇಟೆ: ಚಲಿಸುತ್ತಿದ್ದ ವಾಹನದಿಂದ ಇಳಿಯಬೇಡಿ ಮತ್ತು ಹತ್ತಬೇಡಿ ಎಂದು ಎಷ್ಟೇ ಜಾಗೃತಿ ಮೂಡಿಸಿದರೂ ಕ್ಯಾರೇ ಎನ್ನದ ಜನ ಆ ರೀತಿಯ ದುಸ್ಸಾಹಸ ಮಾಡಲು ಹೋಗಿ ತಮ್ಮ ಜೀವಕ್ಕೆ ತಾವೇ ಕುತ್ತು ತರುತ್ತಿದ್ದಾರೆ. ಇಂತಹ ಘಟನೆಗಳು ರೈಲು […]
-
Medical Colleges Doubled Since 2014, AIIMS Increased From 7 To 22 says Centre | ವೈದ್ಯಕೀಯ ಕಾಲೇಜುಗಳು 2014 ರಿಂದ ದ್ವಿಗುಣಗೊಂಡಿದೆ, AIIMS 7 ರಿಂದ 22 ಕ್ಕೆ ಏರಿದೆ; ಕೇಂದ್ರ
ಸರ್ಕಾರದ ಅಂಕಿಅಂಶಗಳ ಪ್ರಕಾರ, 2014 ರಲ್ಲಿ 51,348 ಇದ್ದ MBBS ಸೀಟುಗಳ ಸಂಖ್ಯೆಯನ್ನು ಇಂದು 1,01,043 ಕ್ಕೆ ಹೆಚ್ಚಿಸಲಾಗಿದೆ. ಹೊಸದಿಲ್ಲಿ: 2014ರಿಂದೀಚೆಗೆ ಭಾರತದಲ್ಲಿ ವೈದ್ಯಕೀಯ ಕಾಲೇಜುಗಳ (Medical Colleges) ಸಂಖ್ಯೆ ದ್ವಿಗುಣಗೊಂಡಿದ್ದು, ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಮೇಲೆ ಹೆಚ್ಚಿನ ಒತ್ತು ನೀಡಿದೆ. ಕೇಂದ್ರ ಸರ್ಕಾರ (Central Government) ಬಿಡುಗಡೆ ಮಾಡಿರುವ ಅಧಿಕೃತ ಅಂಕಿಅಂಶಗಳ (Statistics) ಪ್ರಕಾರ, ಮೋದಿ ಸರ್ಕಾರದ ಎಂಟು ವರ್ಷಗಳಲ್ಲಿ ವೈದ್ಯಕೀಯ ಕಾಲೇಜುಗಳ ಸಂಖ್ಯೆಯನ್ನು ಸುಮಾರು ಎರಡು ಪಟ್ಟು ಹೆಚ್ಚಿಸಲಾಗಿದೆ. 2014ರಲ್ಲಿ ದೇಶದಲ್ಲಿ 387 ವೈದ್ಯಕೀಯ […]
-
CPRI Recruitment 2023: Apply Online for 99 Posts | CPRI Recruitment 2023: ಸೆಂಟ್ರಲ್ ಪವರ್ ರಿಸರ್ಚ್ ಇನ್ಸ್ಟಿಟ್ಯೂಟ್ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
CPRI Recruitment 2023: ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸೆಂಟ್ರಲ್ ಪವರ್ ರಿಸರ್ಚ್ ಇನ್ಸ್ಟಿಟ್ಯೂಟ್ನ ಅಧಿಕೃತ ವೆಬ್ಸೈಟ್ cpri.res.in ಗೆ ಭೇಟಿ ನೀಡುವ ಮೂಲಕ ಅರ್ಜಿ ಹಾಕಬಹುದಾಗಿದೆ. CPRI Recruitment 2023: ಸೆಂಟ್ರಲ್ ಪವರ್ ರಿಸರ್ಚ್ ಇನ್ಸ್ಟಿಟ್ಯೂಟ್ ಹೊಸ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಇಂಜಿನಿಯರಿಂಗ್ ಆಫೀಸರ್, ಟೆಕ್ನಿಷಿಯನ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಏಪ್ರಿಲ್ 14 ರೊಳಗೆ ಅರ್ಜಿ ಸಲ್ಲಿಸಬಹುದು. ಇನ್ನು ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸೆಂಟ್ರಲ್ […]
-
A photo glimpse of the thrilling tagaru fight that thrilled the crowd | ನೆರೆದಿದ್ದವರನ್ನ ರೋಮಾಂಚನಗೊಳಿಸಿದ ರಣರೋಚಕ ಟಗರು ಕಾಳಗದ ಫೋಟೋ ಝಲಕ್
Kiran Hanumant Madar | Updated on: Mar 26, 2023 | 2:29 PM ಅಲ್ಲಿ ರಣರೋಚಕ ಕಾಳಗ ನಡೆದಿತ್ತು. ಕಟ್ಟು ಮಸ್ತಾದ ಜೋಡಿಗಳ ಕಾಳಗ ನಿಜಕ್ಕೂ ಎಂತಹವರನ್ನೂ ರೋಮಾಂಚನಗೊಳ್ಳುವಂತಿತ್ತು. ಬೆಟಗೇರಿಯ ಛೋಟಾ ಭೀಮ, ವಜ್ರಮುನಿ, ಕ್ರಾಂತಿ ಕಿಡಿ, ರಾಮ ನಡುವೆ ನಡೆದ ಗುದ್ದಾಟಾ ನೋಡಿದ್ರೆ ಒಂದು ಕ್ಷಣ ನೋಡುಗರ ಎದೆಯಲ್ಲಿ ನಡುಕ ಹುಟ್ಟಿಸದೇ ಇರದು. ಎಲ್ಲಿ ಅಂತೀರಾ ಈ ಸ್ಟೋರಿ ನೋಡಿ. Mar 26, 2023 | 2:29 PM ಬೆಟಗೇರಿಯ ಛೋಟಾ ಭೀಮ, […]
-
Wayanad Seat: Congress has always dominated the Wayanad seat, will people be able to show confidence in the by-elections | Wayanad: ವಯನಾಡಿನಲ್ಲಿ ಸದಾ ಗೆಲುವನ್ನೇ ಕಂಡಿದ್ದ ಕಾಂಗ್ರೆಸ್, ಉಪ ಚುನಾವಣೆಯಲ್ಲಿ ಮತ್ತೆ ಜನತೆಯ ವಿಶ್ವಾಸಗಳಿಸುವಲ್ಲಿ ಯಶಸ್ವಿಯಾಗುವುದೇ?
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಮಾನನಷ್ಟ ಮೊಕದ್ದಮೆ ಪ್ರಕರಣವೊಂದರಲ್ಲಿ ದೋಷಿ ಎಂದು ಸೂರತ್ ನ್ಯಾಯಾಲಯ ತೀರ್ಪು ನೀಡಿದ್ದು, 2 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ. ರಾಹುಲ್ ಗಾಂಧಿ Image Credit source: Hindustan Times ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಮಾನನಷ್ಟ ಮೊಕದ್ದಮೆ ಪ್ರಕರಣವೊಂದರಲ್ಲಿ ದೋಷಿ ಎಂದು ಸೂರತ್ ನ್ಯಾಯಾಲಯ ತೀರ್ಪು ನೀಡಿದ್ದು, 2 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ. ಹೀಗಾಗಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ ಹೀಗಾಗಿ ಕೇರಳದ ವಯನಾಡ್ […]
-
CM basavaraj bommai inaugurates panchamasali samudaya bhavana in haveri | ಶಿಗ್ಗಾಂವಿನಲ್ಲಿ ಪಂಚಮಸಾಲಿ ಸಮುದಾಯ ಭವನ ಉದ್ಘಾಟನೆ, ಭವನದೊಳಗೆ ತಂದೆ-ತಾಯಿ ಭಾವಚಿತ್ರ ಕಂಡು ಸಿಎಂ ಭಾವುಕ
ಹಾವೇರಿಯ ಶಿಗ್ಗಾಂವಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪಂಚಮಸಾಲಿ ಸಮುದಾಯ ಭವನ ಉದ್ಘಾಟಿಸಿರು. ಈ ವೇಳೆ ಸಮುದಾಯ ಭವನದೊಳಗೆ ಹಾಕಿದ್ದ ತಂದೆ-ತಾಯಿ ಭಾವಚಿತ್ರ ಕಂಡು ಭಾವುಕರಾದರು. ಬಸವರಾಜ ಬೊಮ್ಮಾಯಿ ಹಾವೇರಿ: ಸಿಎಂ ಬಸವರಾಜ ಬೊಮ್ಮಾಯಿಯವರು ಹಾವೇರಿ ಜಿಲ್ಲೆ ಶಿಗ್ಗಾಂವಿ ಹೊರವಲಯದಲ್ಲಿ ಸುಮಾರು 6 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪಂಚಮಸಾಲಿ ಸಮುದಾಯ ಭವನ ಉದ್ಘಾಟಿಸಿದರು. ಹಾಗೂ ಹರಧ್ಯಾನ ಮಂದಿರ ಶಂಕುಸ್ಥಾಪನೆ ನೆರವೇರಿಸಿದರು. ಕಟ್ಟಡ ನಿರ್ಮಾಣ ಹಂತದಲ್ಲಿರುವಾಗಲೇ ಸಮುದಾಯ ಭವನ ಉದ್ಘಾಟನೆ ಮಾಡಲಾಗಿದೆ. ಇನ್ನು ಮತ್ತೊಂದೆಡೆ ಕಾರ್ಯಕ್ರಮದಲ್ಲಿ ಸಿಎಂ ಕಣ್ಣೀರು ಹಾಕಿದ […]
-
Channapatna Constituency Congress Ticket aspirant prasanna Gowda Announce Join JDS | ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತವರು ಜಿಲ್ಲೆಯಲ್ಲಿ ಕಾಂಗ್ರೆಸ್ಗೆ ಬಿಗ್ ಶಾಕ್, ಜೆಡಿಎಸ್ ಸೇರುವುದಾಗಿ ಘೋಷಿಸಿದ ಕೈ ಸಂಭಾವ್ಯ ಅಭ್ಯರ್ಥಿ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನ ಸಂಭಾವ್ಯ ಅಭ್ಯರ್ಥಿ ಎಂದೇ ಬಿಂಬಿಸಲ್ಪಟ್ಟಿದ್ದ ಉದ್ಯಮಿ ಇದೀಗ ಜೆಡಿಎಸ್ ಸೇರುವುದಾಗಿ ಘೋಷಿಸಿದ್ದಾರೆ. ಇದರಿಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತವರು ಜಿಲ್ಲೆಯಲ್ಲೇ ಹಿನ್ನಡೆಯಾದಂತಾಗಿದೆ. ಅಲ್ಲದೇ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರು ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ Image Credit source: hindustantimes.com ರಾಮನಗರ: ಚನ್ನಪಟ್ಟಣ ಕ್ಷೇತ್ರದ(Channapatna Constituency )ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಸನ್ನಗೌಡ( prasanna Gowda) ಅವರು ಜೆಡಿಎಸ್ (JDS) ಸೇರ್ಪಡೆಯಾಗುವುದಾಗಿ ಘೋಷಣೆ ಮಾಡಿದ್ದಾರೆ. ಚನ್ನಪಟ್ಟಣ ಟಿಕೆಟ್ […]
-
CRPF Recruitment 2023 Apply for 9212 constable posts, salary up to Rs 69,000 | CRPF Recruitment 2023: 9212 ಕಾನ್ಸ್ಟೆಬಲ್ ಹುದ್ದೆಗಳಿಗೆ ಅರ್ಜಿ ಅಹ್ವಾನ; ತಿಂಗಳ ವೇತನ ರೂ.69,000
ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ನೇಮಕಾತಿ ಮಾಡುತ್ತಿದೆ. ಆಸಕ್ತ ಅಭ್ಯರ್ಥಿಗಳು crpf.gov.in ನಲ್ಲಿ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. CRPF Recruitment 2023 Image Credit source: Zee News ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (CRPF) ಇತ್ತೀಚೆಗೆ ಕಾನ್ಸ್ಟೆಬಲ್ಗಳ (ತಾಂತ್ರಿಕ ಮತ್ತು ಟ್ರೇಡ್ಸ್ಮೆನ್) ಹುದ್ದೆಗೆ ಪ್ರಮುಖ ನೇಮಕಾತಿ ಡ್ರೈವ್ ಅನ್ನು ಪ್ರಕಟಿಸಿದೆ. ಒಟ್ಟಾರೆಯಾಗಿ, ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಅರ್ಹ ಅಭ್ಯರ್ಥಿಗಳಿಗೆ 9212 ಹುದ್ದೆಗಳನ್ನು ಲಭ್ಯಗೊಳಿಸಲಾಗಿದೆ. ಅರ್ಜಿ ಪ್ರಕ್ರಿಯೆಯು ನಾಳೆ ಮಾರ್ಚ್ […]
-
Development of Gorata Memorial as a Tourist Spot: Union Minister Amit Shah Announces | ಗೊರಟಾ ಸ್ಮಾರಕವನ್ನು ಪ್ರವಾಸಿ ಸ್ಥಳವಾಗಿ ಅಭಿವೃದ್ಧಿ: ಕೇಂದ್ರ ಸಚಿವ ಅಮಿತ್ ಶಾ ಘೋಷಣೆ
ಕರ್ನಾಟಕ ಪ್ರವಾಸ ಕೈಗೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು(ಮಾರ್ಚ್ 26) ಬೀದರ್ ಜಿಲ್ಲೆಗೆ ಭೇಟಿ ನೀಡಿದ್ದು, ಗೋರಟಾದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ,‘ಈ ಹುತಾತ್ಮರ ಸ್ಮಾರಕವನ್ನ ಐತಿಹಾಸಿಕ ಪ್ರವಾಸಿ ಸ್ಥಳವಾಗಿ ಅಭಿವೃದ್ದಿ ಪಡಿಸಿ. ಮುಂದಿನ ದಿನದಲ್ಲಿ 50 ಕೋಟಿ ವೆಚ್ಚದಲ್ಲಿ ಅದ್ದೂರಿ ಸ್ಮಾರಕ ನಿರ್ಮಾಣ ಮಾಡಲಾಗುವುದು ಎಂದರು. ಕೇಂದ್ರ ಸಚಿವ ಅಮಿತ್ ಶಾ ಬೀದರ್: ಕರ್ನಾಟಕ ಪ್ರವಾಸ ಕೈಗೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಅವರು ಇಂದು(ಮಾರ್ಚ್ 26) […]
-
Umesh Pal murder Case: Police trace shooter to Ajmer, Pakistan links suspected | Umesh Pal Murder Case: ಉಮೇಶ್ ಪಾಲ್ ಹತ್ಯೆಯಲ್ಲಿ ಭಾಗಿಯಾಗಿದ್ದ ಶೂಟರ್ ಮೊಹಮ್ಮದ್ ಗುಲಾಮ್ ಪತ್ತೆ, ಪಾಕಿಸ್ತಾನದೊಂದಿಗೆ ನಂಟಿನ ಶಂಕೆ
ಉಮೇಶ್ ಪಾಲ್(Umesh Pal) ಹತ್ಯೆಯಲ್ಲಿ ಭಾಗಿಯಾಗಿದ್ದ ಶೂಟರ್ ಮೊಹಮ್ಮದ್ ಗುಲಾಮ್ನಲ್ಲಿ ಪ್ರಯಾಗ್ರಾಜ್ನ ಪೊಲೀಸರು ಪತ್ತೆ ಮಾಡಿದ್ದಾರೆ. ಶೂಟರ್ ಮೊಹಮ್ಮದ್ Image Credit source: India TV ಉಮೇಶ್ ಪಾಲ್(Umesh Pal) ಹತ್ಯೆಯಲ್ಲಿ ಭಾಗಿಯಾಗಿದ್ದ ಶೂಟರ್ ಮೊಹಮ್ಮದ್ ಗುಲಾಮ್ನಲ್ಲಿ ಪ್ರಯಾಗ್ರಾಜ್ನ ಪೊಲೀಸರು ಪತ್ತೆ ಮಾಡಿದ್ದಾರೆ. ಈ ಹಿಂದೆ ಮಾರ್ಚ್ 5 ರಂದು ಪ್ರಯಾಗ್ರಾಜ್ನಲ್ಲಿ ನಡೆದ ಎನ್ಕೌಂಟರ್ನಲ್ಲಿ ಪೊಲೀಸರು ಆರೋಪಿ ವಿಜಯ್ ಕುಮಾರ್ ಅಲಿಯಾಸ್ ಉಸ್ಮಾನ್ ಚೌಧರಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಅವರ ಫೋನ್ ಪತ್ತೆಯಾದ ಬಳಿಕ ಅಜ್ಮೀರ್ನ ದರ್ಗಾ […]
-
KSP Recruitment 2023 Apply for 10 Band Instrumentalist Posts | KSP Recruitment 2023: 10 ಬ್ಯಾಂಡ್ ವಾದ್ಯಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ
ಮೈಸೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 29-Apr-2023 ರಂದು ಅಥವಾ ಮೊದಲು ಆಫ್ಲೈನ್ನಲ್ಲಿ ಅನ್ವಯಿಸಬಹುದು. 10 ಬ್ಯಾಂಡ್ ವಾದ್ಯಗಾರ (Band Instrumentalist) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ. ಮಾರ್ಚ್ 2023 ರ KSP (Karnataka State Police) ಅಧಿಕೃತ ಅಧಿಸೂಚನೆಯ (Official Notification) ಮೂಲಕ ಬ್ಯಾಂಡ್ ಇನ್ಸ್ಟ್ರುಮೆಂಟಲಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ರಾಜ್ಯ ಪೊಲೀಸ್ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಮೈಸೂರು – […]
-
soraba bjp Workers And RSS Leaders Bike Rally Against His Party MLA kumar bangarappa | ತಾರಕಕ್ಕೇರಿದ ಸೊರಬ ಬಿಜೆಪಿಯಲ್ಲಿನ ಭಿನ್ನಮತ, ಕುಮಾರ್ ಬಂಗಾರಪ್ಪ ವಿರುದ್ಧ ಸ್ವಪಕ್ಷದ ಮುಖಡರಿಂದಲೇ ಬೈಕ್ ರ್ಯಾಲಿ
ಕುಮಾರ್ ಬಂಗಾರಪ್ಪ ನಡೆಯ ವಿರುದ್ಧ ಮೂಲ ವಲಸಿಗ ಸಂಘರ್ಷ ನಡೆಯುತ್ತಲೇ ಇದೆ. ಈ ಎರಡು ಬಣಗಳ ನಡುವಿನ ಗುದ್ದಾಟ ಈಗ ಚುನಾವಣೆ ಸಂದರ್ಭದಲ್ಲಿ ಮತ್ತಷ್ಟು ಹೆಚ್ಚಾಗಿದೆ. ಕುಮಾರ್ ಬಂಗಾರಪ್ಪ ವಿರುದ್ಧ ಬೈಕ್ ರ್ಯಾಲಿ ಸೊರಬ: ಸೊರಬ ಬಿಜೆಪಿಯಲ್ಲಿ (soraba BJP) ಪುನಃ ಭಿನ್ನಮತ ಸ್ಫೋಟಗೊಂಡಿದೆ. ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಹಾಲಿ ಶಾಸಕ ಕುಮಾರ್ ಬಂಗಾರಪ್ಪ(Kumar Bangarappa) ವಿರುದ್ಧ ಅಸಮಾಧಾನ ಭುಗಿಲೆದ್ದಿದೆ. ಸೊರಬ ತಾಲೂಕಿನ ಮೂಲ ಬಿಜೆಪಿ ಹಾಗೂ ಆರ್ಎಸ್ಎಸ್ (BJP And RSS) ಮುಖಂಡರು […]