-
ಶೇಕಡಾ 96 ಕ್ಕಿಂತ ಹೆಚ್ಚು ಅಂಕ ಪಡೆದಿರುವ ಬಾಲಕಿಗೆ ಸಂಭ್ರಮಿಸುವ ಅವಕಾಶವನ್ನೂ ಮಳೆ ನೀಡಲಿಲ್ಲ | This girl could not enjoy her success securing more than 96% marks in SSLC thanks to incessant rains ARB
ಎಸ್ ಎಸ್ ಎಲ್ ಸಿಯಲ್ಲಿ ಶೇಕಡಾ 96 ಕ್ಕಿಂತ ಹೆಚ್ಚು ಅಂಕ ಪಡೆದ ಖುಷಿಗಿಂತಲೂ ತನ್ನಿಂದ ಬೇರೆಯವರಿಗೆ ಸಿಗಬಹುದಾದ ನೆರವು ತಪ್ಪಿತಲ್ಲ ಅಂತ ಅವಳು ವಿಷಾದ ವ್ಯಕ್ತಪಡಿಸುತ್ತಿದ್ದಾಳೆ. TV9kannada Web Team | Edited By: Arun Belly May 20, 2022 | 4:32 PM Bengaluru: ವಯಸ್ಸಿಗೂ ಮೀರಿದ ಪ್ರಬುದ್ಧತೆ ಅಂದರೆ ಇದೇ ಇರಬೇಕು ಅನಿಸುತ್ತೆ. ಈ ಬಾಲಕಿಯ ಮಾತುಗಳನ್ನು […]
-
IPL 2022 MI vs DC Live Streaming: ಆರ್ಸಿಬಿ ಪ್ಲೇ ಆಫ್ಗೇರಲು ಡೆಲ್ಲಿ ಸೋಲಲೇಬೇಕು! ಪಂದ್ಯದ ಬಗ್ಗೆ ಇಲ್ಲಿದೆ ಮಾಹಿತಿ | IPL 2022 MI vs DC live streaming when and where to watch Mumbai Indians vs Delhi Capitals in kannada 21st May 2022
ಪಂತ್, ರೋಹಿತ್ IPL 2022 MI vs DC Live Streaming: ಐಪಿಎಲ್ 2022 ರ ಅಗ್ರ ಮೂರು ತಂಡಗಳು ಬಹುತೇಕ ನಿರ್ಧಾರವಾಗಿವೆ, ಆದರೂ ಉಳಿದ ಒಂದು ಸ್ಥಾನಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಪೈಪೋಟಿ ನಡೆಯುತ್ತಿದೆ. ಐಪಿಎಲ್ 2022 (IPL 2022)ರ ಅಗ್ರ ಮೂರು ತಂಡಗಳು ಬಹುತೇಕ ನಿರ್ಧಾರವಾಗಿವೆ, ಆದರೂ ಉಳಿದ ಒಂದು ಸ್ಥಾನಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ (Royal Challengers Bangalore and […]
-
Gyanvapi Mosque Case ಮಾಧ್ಯಮಗಳಿಗೆ ಮಾಹಿತಿ ಸೋರಿಕೆ ಮಾಡಬೇಡಿ, ನ್ಯಾಯಾಧೀಶರು ಮಾತ್ರ ವರದಿಯನ್ನು ತೆರೆಯಬಹುದು: ಸುಪ್ರೀಂಕೋರ್ಟ್ | Gyanvapi mosque case Do not leaks thing to the press only judge opens the report says Supreme Court
ಜ್ಞಾನವಾಪಿ ಮಸೀದಿ ದೆಹಲಿ: ವಾರಣಾಸಿಯ ಜ್ಞಾನವಾಪಿ ಮಸೀದಿ ಪ್ರಕರಣ ಬಗ್ಗೆ ಶುಕ್ರವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರಕರಣದ ಅರ್ಹತೆಯ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಮತ್ತು ಮಧ್ಯಂತರ ಆದೇಶ (ಮಸೀದಿಯಲ್ಲಿನ ‘ಶಿವಲಿಂಗ’ವನ್ನು ರಕ್ಷಿಸುವ ಕುರಿತು) ಸದ್ಯಕ್ಕೆ ಮುಂದುವರಿಯಬಹುದು ಎಂದು ಹೇಳಿದೆ. (ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ) TV9kannada Web Team | Edited By: Rashmi Kallakatta May 20, 2022 | 4:08 PM […]
-
Sweat: ಬೆವರಿನ ದುರ್ವಾಸನೆಯಿಂದ ಮುಕ್ತಿ ಹೊಂದಲು ಹೀಗೆ ಮಾಡಿ | Excessively Sweating? Here Are Some Home Remedies That Just Might Help
Sweat:ಬೇಸಿಗೆ(Summer)ಯಂತಲ್ಲ ಬೆವರಿನ ದೇಹ ಪ್ರಕೃತಿಯಿದ್ದರೆ ಎಲ್ಲಾ ಕಾಲದಲ್ಲಿಯೂ ದೇಹ ಬೆವರುತ್ತದೆ. ದೇಶದ ವಿವಿಧೆಡೆ ಮಳೆ ಆರಂಭವಾಗಿದೆ ಇನ್ನೂ ಕೆಲವೆಡೆ ಬಿಸಿಲಿನ ತಾಪಮಾನ ಹಾಗೆಯೇ ಇದೆ. ಕಂಕುಳಲ್ಲಿನ ಬೆವರು ಕಿರಿಕಿರಿ ಜತೆಗೆ ಮುಜುಗರವನ್ನು ಕೂಡ ಉಂಟು ಮಾಡುತ್ತದೆ. ಬೇಸಿಗೆ(Summer)ಯಂತಲ್ಲ ಬೆವರಿನ ದೇಹ ಪ್ರಕೃತಿಯಿದ್ದರೆ ಎಲ್ಲಾ ಕಾಲದಲ್ಲಿಯೂ ದೇಹ ಬೆವರುತ್ತದೆ. ದೇಶದ ವಿವಿಧೆಡೆ ಮಳೆ ಆರಂಭವಾಗಿದೆ ಇನ್ನೂ ಕೆಲವೆಡೆ ಬಿಸಿಲಿನ ತಾಪಮಾನ ಹಾಗೆಯೇ ಇದೆ. ಕಂಕುಳಲ್ಲಿನ ಬೆವರು ಕಿರಿಕಿರಿ ಜತೆಗೆ ಮುಜುಗರವನ್ನು ಕೂಡ ಉಂಟು ಮಾಡುತ್ತದೆ. ಬಿಗಿಯಾದ […]
-
ಇನ್ನೂ ಮುಂದೆ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದಿದ್ದರೇ ಬೀಳುತ್ತೆ ಭಾರಿ ದಂಡ | Wearing Helmet With Open Strap or Without BSI Mark helmet Upto Rs 2,000 fine
ಸಾಂಧರ್ಬಿಕ ಚಿತ್ರ ಇನ್ನೂ ಮುಂದೆ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದೆ ಸವಾರಿ ಮಾಡಿದರೆ 2,000 ರೂ.ವರೆಗಿನ ತ್ವರಿತ ದಂಡವನ್ನು ಭರಿಸಬೇಕಾಗುತ್ತದೆ ನವದೆಹಲಿ: ಇನ್ನೂ ಮುಂದೆ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಇಲ್ಲದೆ ಸವಾರಿ ಮಾಡಿದರೆ ಭಾರಿ ದಂಡ ಬೀಳುತ್ತದೆ. ಹೌದು ಭಾರತ ಸರಕಾರ 1998 ರ ಮೋಟಾರು ವಾಹನ ಕಾಯ್ದೆಯನ್ನು ತಿದ್ದುಪಡಿ ಮಾಡಿದೆ. ತಿದ್ದುಪಡಿ ಪ್ರಕಾರ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದೆ ಸವಾರಿ ಮಾಡಿದರೆ 2,000 ರೂ.ವರೆಗಿನ ತ್ವರಿತ ದಂಡವನ್ನು ಭರಿಸಬೇಕಾಗುತ್ತದೆ. […]
-
ವಾಸ್ತುಶಾಸ್ತ್ರ-ವಾಸ್ತುಶಿಲ್ಪ ಆಧಾರದಲ್ಲಿ ದೇಗುಲಗಳ ಕುರುಹು ಪತ್ತೆಹಚ್ಚಬಹುದಾಗಿದೆ! ಹಾಗಾದರೆ ಮಸೀದಿಗಳಲ್ಲಿನ ಹಿಂದೂ ವಾಸ್ತುಶಾಸ್ತ್ರ ಏನನ್ನು ಸೂಚಿಸುತ್ತದೆ? -ಟಿವಿ 9 ಚರ್ಚೆ | Vastu besed hindu temples found in Masjids what could be next course of law in courts issue to be discussed in TV 9 Kannada Digital Live
TV9 Kannada Digital Live: ಈಗ ಭಾರತದಲ್ಲಿ ಚರ್ಚೆಯ ಮುನ್ನೆಲೆಗೆ ಬಂದಿರುವುದೇ ಈ ವಾಸ್ತುಶಾಸ್ತ್ರ ಮತ್ತು ವಾಸ್ತುಶಿಲ್ಪಗಳು! ಇವೆರಡಕ್ಕೂ ಹೊಂದಿಕೊಂಡಂತೆ ದೇಶದ ಅನೇಕ ಭಾಗಗಳಲ್ಲಿ ದೇಗುಲಗಳ ಕುರುಹುಗಳನ್ನು ಪತ್ತೆಹಚ್ಚಬಹುದಾಗಿದೆ. ಅರಬ್ ರಾಷ್ಟ್ರಗಳಲ್ಲಿರುವ ಮಸೀದಿಗಳ ವಾಸ್ತು ಏನು, ಹಿಂದೂ ರಾಷ್ಟ್ರದಲ್ಲಿನ ದೇವಸ್ಥಾನಗಳ ವಾಸ್ತು ಏನು? ಅವುಗಳ ನಡುವಣ ವ್ಯತ್ಯಾಸ, ಭಿನ್ನತೆ, ಸ್ಪಷ್ಟತೆಗಳು ಏನು? TV9kannada Web Team | Edited By: sadhu srinath May 20, 2022 […]
-
Crime News: ಸಾಲ ತೀರಿಸಲು ತನ್ನ ಚಿಕ್ಕಮ್ಮನ ಮನೆಯಲ್ಲೇ ಕಳ್ಳತನ ಮಾಡಿದ ಖದೀಮ | Accused Theft in his aunt’s house to pay off the debt
ಅಜಿತ್ ಮನೆ ಕಳ್ಳತನ ಮಾಡಿದ್ದ ಆರೋಪಿ. ಕುಖ್ಯಾತ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬ್ಯಾಟರಾಯನಪುರ ಪೊಲೀಸರ ಕಾರ್ಯಾಚರಣೆ ನಡೆಸಿ ಬಂಧನ ಮಾಡಿದ್ದಾರೆ. ಆನಂದ್ ಬಂಧಿತ ಆರೋಪಿ. ಬೆಂಗಳೂರು: ಅಕ್ಷಯ ತೃತೀಯ ದಿನ ಚಿಕ್ಕಮ್ಮನ ಮನೆಯಲ್ಲೆ ಕಳ್ಳತನ ಮಾಡಿದ್ದ ಆರೋಪಿಯನ್ನು ಬೆಂಗಳೂರಿನ ಬ್ಯಾಟರಾಯನಪುರ ಪೊಲೀಸರು ಬಂಧನ ಮಾಡಿದ್ದಾರೆ. ಅಜಿತ್ ಮನೆ ಕಳ್ಳತನ ಮಾಡಿದ್ದ ಆರೋಪಿ. ಬ್ಯಾಟರಾಯನಪುರದ ನ್ಯೂ ಎಕ್ಸಟೆಷನ್ ತನ್ನ ಚಿಕ್ಕಮ್ಮ ಸವಿತಾ ಮನೆಯಲ್ಲಿ ಕಳ್ಳತನ ಮಾಡಿದ್ದ. ಒಂದೂವರೆ ಕೆಜಿ ಚಿನ್ನ ಕಳ್ಳತನ ಮಾಡಿದ್ದ. ಗ್ಯಾಬ್ಲಿಂಗ್ನಲ್ಲಿ […]
-
Temperature Variability: ಉಷ್ಣಗಾಳಿಗಿಂತ ತಾಪಮಾನ ಬದಲಾವಣೆಯಿಂದ ಮೃತಪಟ್ಟವರೇ ಹೆಚ್ಚು | Lancet Study Says temperature variability cause more deaths than heatwave
Temperature Image Credit source: FGN News Temperature Variability:ತಾಪಮಾನ( Temperature)ಬದಲಾವಣೆಯಿಂದಾಗಿ ವಿಶ್ವಾದ್ಯಂತ 2000ರಿಂದ 2019ರವರೆಗೆ ಶೇ.3.4 ಮಂದಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ತಾಪಮಾನ( Temperature)ಬದಲಾವಣೆಯಿಂದಾಗಿ ವಿಶ್ವಾದ್ಯಂತ 2000ರಿಂದ 2019ರವರೆಗೆ ಶೇ.3.4 ಮಂದಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಉಷ್ಣಗಾಳಿ(Heat Wave)ಗಿಂತ ಹೆಚ್ಚಾಗಿ ತಾಪಮಾನ ಬದಲಾವಣೆಯಿಂದ ಮೃತಪಟ್ಟಿರುವ ಪ್ರಮಾಣ ಹೆಚ್ಚಾಗಿದೆ. ಲ್ಯಾನ್ಸೆಟ್ ಪ್ಲಾನೆಟರಿಯಲ್ಲಿ ಪ್ರಕಟವಾದ ವರದಿಯಲ್ಲಿ ತಾಪಮಾನ ಬದಲಾವಣೆಯಿಂದಾಗಿ 1.75 ಮಿಲಿಯನ್ ಮಂದಿ 19 ವರ್ಷಗಳಲ್ಲಿ ಸಾವನ್ನಪ್ಪಿದ್ದಾರೆ. 21ನೇ ಶತಮಾನದಲ್ಲಿ ಹವಾಮಾನ ಬದಲಾವಣೆ […]
-
ಎಸ್ಎಸ್ಎಲ್ಸಿ ನಂತರ ಮುಂದೇನು: ವಿದ್ಯಾರ್ಥಿಗಳ ಮನದ ಗೊಂದಲಕ್ಕೆ ಯುವಸ್ಪಂದನದ ಉತ್ತರ | Govt Device Yuva Spandana to Help Students What to Choose After SSLC
ಪ್ರಾತಿನಿಧಿಕ ಚಿತ್ರ ಪಿಯುಸಿಯಲ್ಲಿ ಹೀಗಾಗಿ ಯಾವ ವಿಭಾಗ ಆರಿಸಿಕೊಳ್ಳಬೇಕು ಎನ್ನುವ ವಿಚಾರದಲ್ಲಿ ಆಪ್ತಸಮಾಲೋಚನೆ ಮಹತ್ವದ ಪಾತ್ರ ನಿರ್ವಹಿಸುತ್ತದೆ. ಬೆಂಗಳೂರು: 10ನೇ ತರಗತಿಯವರೆಗೆ (ಎಸ್ಎಸ್ಎಲ್ಸಿ) ಸರ್ಕಾರ ನಿಗದಿಪಡಿಸಿರುವ ಪಠ್ಯಕ್ರಮವನ್ನಷ್ಟೇ ಓದಿ ಪರೀಕ್ಷೆಗಳನ್ನು ಬರೆಯುವ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಮುಗಿದ ನಂತರ ಯಾವ ವಿಭಾಗ ಆರಿಸಿಕೊಳ್ಳಬೇಕೆಂಬ ಗೊಂದಲಕ್ಕೆ ಒಳಗಾಗುತ್ತಾರೆ. ವಾಣಿಜ್ಯ (Commerce), ವಿಜ್ಞಾನ (Science) ಮತ್ತು ಕಲಾ (Arts) ವಿಭಾಗಗಳ ಪೈಕಿ ಯಾವುದನ್ನು ಆರಿಸಿಕೊಳ್ಳಬೇಕು ಎಂಬ ಬಗ್ಗೆ ಹಲವು ಪ್ರಶ್ನೆಗಳು ಮೂಡುತ್ತವೆ. ಈ ಹಂತದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ವಿದ್ಯಾರ್ಥಿಯ […]
-
Vivo Y75: ಬಜೆಟ್ ಬೆಲೆಗೆ ಬಂಪರ್ ಫೋನ್: ಭಾರತದಲ್ಲಿ ವಿವೋ Y75 ಸ್ಮಾರ್ಟ್ಫೋನ್ ರಿಲೀಸ್ | Vivo Y75 was launched in India on Friday as the latest Y series Budget smartphone
ಮೊನ್ನೆಯಷ್ಟೆ ಸದ್ದಿಲ್ಲದೆ ವಿವೋ Y01 ಫೋನನ್ನು ಮಾರುಕಟ್ಟೆಗೆ ಪರಿಚಯಿಸಿದ್ದ ವಿವೋ ಇದೀಗ ಮತ್ತೊಂದು ಹೊಸ ವಿವೋ ವೈ75 (Vivo Y75) ಸ್ಮಾರ್ಟ್ಫೋನ್ ಅನ್ನು ಭಾರತದಲ್ಲಿ ಲಾಂಚ್ ಮಾಡಿದೆ. ಪ್ರಸಿದ್ಧ ವಿವೋ (Vivo) ಕಂಪನಿ ಭಾರತೀಯ ಮಾರುಕಟ್ಟೆಯಲ್ಲಿ ಈ ವರ್ಷ ಒಂದರ ಹಿಂದೆ ಒಂದರಂತೆ ಹೊಸ ಹೊಸ ಸ್ಮಾರ್ಟ್ಫೋನನ್ನು (Smartphone) ಬಿಡುಗಡೆ ಮಾಡುತ್ತಿದೆ. ಮೊನ್ನೆಯಷ್ಟೆ ಸದ್ದಿಲ್ಲದೆ ವಿವೋ Y01 ಫೋನನ್ನು ಮಾರುಕಟ್ಟೆಗೆ ಪರಿಚಯಿಸಿದ್ದ ವಿವೋ ಇದೀಗ ಮತ್ತೊಂದು ಹೊಸ ವಿವೋ ವೈ75 (Vivo Y75) ಸ್ಮಾರ್ಟ್ಫೋನ್ […]
-
SBI ATM Cash Withdraw: ಒಟಿಪಿ ಮೂಲಕ ಎಸ್ಬಿಐ ಎಟಿಎಂ ನಗದು ವಿಥ್ಡ್ರಾ ಹೇಗೆ ಗೊತ್ತೆ? | How To Withdraw Cash From SBI ATM Through OTP Here Is The Details
ಸಾಂದರ್ಭಿಕ ಚಿತ್ರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಟಿಎಂನಿಂದ ಒಟಿಪಿ ಮೂಲಕವಾಗಿ ನಗದು ವಿಥ್ಡ್ರಾ ಮಾಡುವುದು ಹೇಗೆ? ಇಲ್ಲಿದೆ ಹಂತಹಂತವಾದ ಮಾಹಿತಿ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು (SBI) 24 ಗಂಟೆಗಳ OTP ಆಧಾರಿತ ನಗದು ಹಿಂಪಡೆಯುವ ಆಯ್ಕೆಯನ್ನು ಪರಿಚಯಿಸುವ ಮೂಲಕ ಎಟಿಎಂಗಳಲ್ಲಿ ನಗದು ಹಿಂಪಡೆಯುವ ಭದ್ರತಾ ಮಟ್ಟವನ್ನು ಹೆಚ್ಚಿಸಿದೆ. ಎಸ್ಬಿಐನಿಂದ 2020ರ ಜನವರಿ ತನ್ನ ಎಟಿಎಂಗಳಿಗೆ ಒಂದು-ಟೈಮ್ ಪಾಸ್ವರ್ಡ್ (OTP) ಆಧಾರಿತ ನಗದು ಹಿಂಪಡೆಯುವ ವ್ಯವಸ್ಥೆಯನ್ನು ಪ್ರಾರಂಭಿಸಿತು. “ನಮ್ಮ ಒಟಿಪಿ ಆಧಾರಿತ ನಗದು […]
-
Samantha: ವಿಜಯ್ ದೇವರಕೊಂಡಗೆ ಲಿಪ್ಲಾಕ್ ಮಾಡಲಿದ್ದಾರೆ ಸಮಂತಾ; ಫ್ಯಾನ್ಸ್ ಕಾತರ ಹೆಚ್ಚಿಸಿದ ಹೊಸ ಸುದ್ದಿ | Samantha and Vijay Deverakonda have intimate and lip lock scenes in Kushi Movie says reports
ಸಮಂತಾ- ವಿಜಯ್ ದೇವರಕೊಂಡ Image Credit source: Vijay Deverakonda/ Instagram Kushi Movie: ಇತ್ತೀಚೆಗೆ ಸಮಂತಾ ಹೆಚ್ಚಾಗಿ ಬೋಲ್ಡ್ ಪಾತ್ರಗಳನ್ನು ಆಯ್ದುಕೊಳ್ಳುತ್ತಿದ್ದಾರೆ. ನಟ ವಿಜಯ್ ದೇವರಕೊಂಡ ಈ ಹಿಂದೆ ಸಾಕಷ್ಟು ರೊಮ್ಯಾಂಟಿಕ್ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದರು. ಈರ್ವರೂ ನಟಿಸುತ್ತಿರುವ ‘ಖುಷಿ’ ಚಿತ್ರದಲ್ಲಿ ಇದು ಮುಂದುವರೆಯಲಿದೆ ಎನ್ನುತ್ತಿವೆ ವರದಿಗಳು. ಇತ್ತೀಚೆಗೆ ಸಮಂತಾ (Samantha) ಹಾಗೂ ವಿಜಯ್ ದೇವರಕೊಂಡ (Vijay Deverakonda) ನಟನೆಯ ‘ಖುಷಿ’ (Kushi Movie) ಚಿತ್ರದ ಫಸ್ಟ್ ಲುಕ್ ಹಂಚಿಕೊಳ್ಳಲಾಗಿತ್ತು. ಕಾಶ್ಮೀರ ಸೇರಿದಂತೆ ಹಲವೆಡೆ […]
-
ಶಾಲಾ ಪಠ್ಯಪುಸ್ತಕದಲ್ಲಿ ನಾರಾಯಣ ಗುರು ವಿಷಯ ಕೈಬಿಟ್ಟಿಲ್ಲ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ | Narayana Guru has not dropped the subject in the school textbook: Minister Kota Srinivasa Poojary clarified
ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಾರ್ವಜನಿಕರು ಸುಳ್ಳು ವದಂತಿಗಳನ್ನ ನಂಬಬಾರದು. ವಿರೋಧ ಪಕ್ಷಗಳು ಸಹ ಇಂತಹ ವದಂತಿ ಹರಡಬಾರದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಬೆಂಗಳೂರು: ಪಠ್ಯಪುಸ್ತಕ ಪರಿಶೀಲನಾ ಸಮಿತಿ 10ನೇ ತರಗತಿ ಪಠ್ಯಪುಸ್ತಕದಲ್ಲಿ ಹೆಡ್ಗೆವಾರ್ (Hedgewar) ಅವರ ಭಾಷಣ ಸೇರಿಸಿದ್ದಕ್ಕೆ ವಿವಾದ ಸೃಷ್ಟಿಯಾಗಿತ್ತು. ಅದೇ ರೀತಿಯಾಗಿ SSLC ಪಠ್ಯದಿಂದ ನಾರಾಯಣ ಗುರುಗಳ (Narayana Guru) ವಿಷಯವನ್ನು ಕೈಬಿಟ್ಟಿದೆ ಎನ್ನಲಾಗುತ್ತಿದ್ದು, ಈ ಕುರಿತಾಗಿ ವಿಧಾನಸೌಧದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ […]
-
Intermittent Fasting: ಮಧ್ಯಂತರ ಉಪವಾಸ ಎಂದರೇನು? ಪ್ರಯೋಜನಗಳೇನು? ಯಾರು ಮಾಡಬಾರದು? | What Is Intermittent Fasting: How Does It Work
ಮಧ್ಯಂತರ ಉಪವಾಸ Intermittent Fasting:ಮಧ್ಯಂತರ ಉಪವಾಸ( Intermittent Fasting)ವನ್ನು ಎಲ್ಲರೂ ತಮ್ಮ ತಮ್ಮ ಅನುಕೂಲಕ್ಕನುಗುಣವಾಗಿ ಮಾಡುತ್ತಾರೆ. ಮಧ್ಯಂತರ ಉಪವಾಸದ ಬಗ್ಗೆ ಬೇರೆ ಬೇರೆ ವ್ಯಕ್ತಿಗಳು ತಮ್ಮದೇ ಆದ ಅನುಭವವನ್ನು ಹೊಂದಿರುತ್ತಾರೆ ಮಧ್ಯಂತರ ಉಪವಾಸ( Intermittent Fasting)ವನ್ನು ಎಲ್ಲರೂ ತಮ್ಮ ತಮ್ಮ ಅನುಕೂಲಕ್ಕನುಗುಣವಾಗಿ ಮಾಡುತ್ತಾರೆ. ಮಧ್ಯಂತರ ಉಪವಾಸದ ಬಗ್ಗೆ ಬೇರೆ ಬೇರೆ ವ್ಯಕ್ತಿಗಳು ತಮ್ಮದೇ ಆದ ಅನುಭವವನ್ನು ಹೊಂದಿರುತ್ತಾರೆ. ಉಪವಾಸದಿಂದ ಅನೇಕ ಪ್ರಯೋಜನಗಳಿವೆ. ಉಪವಾಸ ಮಾಡುವುದರಿಂದ ದೀರ್ಘಕಾಲದ ಕಾಯಿಲೆಗಳನ್ನು ಗುಣಪಡಿಸಬಹುದು ಎಂದು ಹೇಳಲಾಗುತ್ತದೆ. ತೂಕ ಇಳಿಸಿಕೊಳ್ಳಲು […]
-
OnePlus Nord 2T 5G: ಒನ್ಪ್ಲಸ್ ನಾರ್ಡ್ 2T 5G ಬಿಡುಗಡೆ: ಟೆಕ್ ಪ್ರಿಯರ ಹುಬ್ಬೇರುವಂತೆ ಮಾಡಿದೆ ಈ ಫೋನ್ | OnePlus Nord 2T 5G has been finally launched with 80W SuperVOOC charger Check Price
ಒನ್ಪ್ಲಸ್ ಮತ್ತೊಂದು ಹೊಸ ಫೋನನ್ನು ಮಾರುಕಟ್ಟೆಯಲ್ಲಿ ರಿಲೀಸ್ ಮಾಡಿದ್ದು ಭರ್ಜರಿ ಸೌಂಡ್ ಮಾಡುತ್ತಿದೆ. ಅದುವೇ ಒನ್ಪ್ಲಸ್ ನಾರ್ಡ್ 2ಟಿ 5ಜಿ (OnePlus Nord 2T 5G) ಸ್ಮಾರ್ಟ್ಫೋನ್. ಕಳೆದ ಎರಡು ತಿಂಗಳುಗಳಿಂದ ಒಂದರ ಹಿಂದೆ ಒಂದರಂತೆ ಆಕರ್ಷಕ ಸ್ಮಾರ್ಟ್ಫೋನ್ಗಳನ್ನು (Smartphone) ಬಿಡುಗಡೆ ಮಾಡುತ್ತಿರುವ ಪ್ರಸಿದ್ಧ ಒನ್ಪ್ಲಸ್ (OnePlus) ಕಂಪನಿ ಉತ್ತುಂಗದತ್ತ ಸಾಗುತ್ತಿದೆ. ಭಿನ್ನ ಮಾದರಿಯ ಮೊಬೈಲ್ಗಳನ್ನು ಪರಿಚಯಿಸಿ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಇದೀಗ ಒನ್ಪ್ಲಸ್ ಮತ್ತೊಂದು ಹೊಸ ಫೋನನ್ನು ಮಾರುಕಟ್ಟೆಯಲ್ಲಿ ರಿಲೀಸ್ ಮಾಡಿದ್ದು […]
-
ಸಿಎಂ ಹೇಮಂತ್ ಸೊರೇನ್ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಜಾರ್ಖಂಡ್ ಸರ್ಕಾರ | Jharkhand approaches Supreme Court apprehending HC Order For CBI enquiry Against CM Hemant Soren
ಸುಪ್ರೀಂಕೋರ್ಟ್ ಮುಖ್ಯಮಂತ್ರಿ ಮತ್ತು ಇತರ ವ್ಯಕ್ತಿಗಳ ವಿರುದ್ಧ ಜಾರ್ಖಂಡ್ನ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ ಎಂದು ಸಿಬಲ್ ಹೇಳಿದ್ದಾರೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇನ್ನೂ ಒಪ್ಪಿಕೊಳ್ಳದಿದ್ದರೂ, ಇಡಿ ಅಧಿಕಾರಿಯೊಬ್ಬರು ಮುಚ್ಚಿದ ಕವರ್ನಲ್ಲಿ… ಗಣಿಗಾರಿಕೆ ಗುತ್ತಿಗೆ ನೀಡುವುದಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಲ್ಲಿಸಿದ “ಸೀಲ್ಡ್ ಕವರ್” ದಾಖಲೆಗಳನ್ನು ಆಧರಿಸಿ ಮುಖ್ಯಮಂತ್ರಿ ಹೇಮಂತ್ ಸೊರೇನ್ (Hemant Soren) ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಿದ್ದ ಜಾರ್ಖಂಡ್ (Jharkhand) ಹೈಕೋರ್ಟ್ನ ಕ್ರಮವನ್ನು ಪ್ರಶ್ನಿಸಿ ಜಾರ್ಖಂಡ್ ಸರ್ಕಾರ ಸುಪ್ರೀಂಕೋರ್ಟ್ (Supreme […]
-
ಸಿಎಂ ನಗರ ಪ್ರದಕ್ಷಿಣೆ ಫೋಟೊ ಸೆಷನ್ ಆಗಬಾರದು: ಎಚ್ಡಿ ಕುಮಾರಸ್ವಾಮಿ ತಾಕೀತು | JDS Leader HD Kumaraswamy Visits Rain Distress Areas in Bengaluru
ಮಳೆಯಿಂದ ಹಾನಿಗೊಳಗಾದ ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲಿಸಿದರು ಮೊದಲು ಡಕಾಯಿತರನ್ನು ನೋಡಲು ಚಂಬಲ್ ಕಣಿವೆಗೆ ಹೋಗಬೇಕಿತ್ತು. ಆದರೆ ಈಗ ಇಲ್ಲೇ ಡಕಾಯಿತರನ್ನು ನೋಡಬಹುದು ಎಂದು ವ್ಯಂಗ್ಯವಾಡಿದರು. ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಲ್ಕನೇ ದಿನ ನಗರ ಸಂಚಾರ ಮಾಡುತ್ತಿದ್ದಾರೆ.. ಅವರಿಗೆ ನಿಜವಾಗಿಯೂ ಸಮಸ್ಯೆಗಳ ಅರಿವಾಗಿದ್ದರೆ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಬೇಕು. ಅದು ಬಿಟ್ಟು ಸಿಎಂ ನಗರ ಸಂಚಾರ ಎನ್ನುವುದು ಫೊಟೊ ಸೆಷನ್ ಆಗಬಾರದು ಎಂದು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ […]
-
IPL 2022 Points Table: ಮತ್ತೆ ನಾಲ್ಕನೇ ಸ್ಥಾನಕ್ಕೇರಿದ ಆರ್ಸಿಬಿ: ಕುತೂಹಲ ಕೆರಳಿಸಿದೆ ಪಾಯಿಂಟ್ ಟೇಬಲ್ | Here is a look at the current IPL 2022 Points Table Orange Cap and Purple Cap leaders after RCB vs GT Match
IPL 2022 Orange Cap and Purple Cap: ಐಪಿಎಲ್ 2022ರ ಪಾಯಿಂಟ್ ಟೇಬಲ್ (IPL 2022 Point Table) ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ಎಂಬುದನ್ನು ನೋಡೋಣ. ಇಂಡಿಯನ್ ಪ್ರೀಮಿಯರ್ ಲೀಗ್ (IPL 2022) 15ನೇ ಆವೃತ್ತಿ ರೋಚಕ ಘಟ್ಟದತ್ತ ಸಾಗುತ್ತಿದೆ. ಒಂದು ತಂಡದ ಸೋಲು-ಗೆಲುವು ಇನ್ನೊಂದು ತಂಡದ ಅಳಿವು-ಉಳಿವಿನ ಲೆಕ್ಕಚಾರ ಆರಂಭವಾಗಿದೆ. ಈ ಬಾರಿ ಹಿಂದಿನ ಸೀಸನ್ನಲ್ಲಿ ನೀರಸ ಪ್ರದರ್ಶನ ತೋರುತ್ತಿದ್ದ ತಂಡ ಹೊಸ […]
-
ಎಸ್ಎಸ್ಎಲ್ಸಿಯಲ್ಲಿ ಶೇ.99 ಅಂಕ ಪಡೆದ ‘ಗಟ್ಟಿಮೇಳ’ ಧಾರಾವಾಹಿ ಖ್ಯಾತಿಯ ಮಹತಿ ಭಟ್ | Gattimela Serial Actress Mahati Vaishnavi Bhat Passed SSLC With marks of 99 Percentage
ಜೀ ಕನ್ನಡದಲ್ಲಿ (Zee Kannada) ಪ್ರಸಾರವಾದ ‘ಡ್ರಾಮಾ ಜ್ಯೂನಿಯರ್ಸ್’ ಮೂಲಕ ಖ್ಯಾತಿ ಹೆಚ್ಚಿಸಿಕೊಂಡವರು ಮಹತಿ ವೈಷ್ಣವಿ ಭಟ್ (Mahati Vaishnavi Bhat). ಈ ರಿಯಾಲಿಟಿ ಶೋನಿಂದ ಅವರ ಖ್ಯಾತಿ ಹೆಚ್ಚಿತು. ಸದ್ಯ, ಧಾರಾವಾಹಿ ಕೆಲಸದಲ್ಲಿ ಅವರು ಬ್ಯುಸಿ ಇದ್ದಾರೆ. ಹಾಗಂತ ಅವರು ಶಿಕ್ಷಣದ ಕಡೆಗೆ ಗಮನ ಹರಿಸುವುದನ್ನು ನಿಲ್ಲಿಸಿಲ್ಲ. ಈ ನಟಿ ಈಗ ಎಸ್ಎಸ್ಎಲ್ಸಿ ಪಾಸ್ ಆಗಿದ್ದಾರೆ. ಅದೂ ಶೇ.99 ಅಂಕ ಗಳಿಸಿ ಅನ್ನೋದು ವಿಶೇಷ. ಈ ಬಗ್ಗೆ ಮಹತಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. […]
-
Assam Flood: ಪ್ರವಾಹಕ್ಕೆ ತುತ್ತಾದ ಆಸ್ಸಾಂನ 27 ಜಿಲ್ಲೆಗಳು, ಪ್ರವಾಹಕ್ಕೆ ಸಿಲುಕಿ 11 ಸಾವು, 80,298 ಜನರನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರ | Flood in Assam, 27 District impacted for flood
ಆಸ್ಸಾಂ ಪ್ರವಾಹ Image Credit source: Hindustan Times ಆಸ್ಸಾಂನಲ್ಲಿ ಕಳೆದ ಒಂದು ವಾರದಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಇದರಿಂದ ಆಸ್ಸಾಂನಲ್ಲಿ ಪ್ರವಾಹ ಉಂಟಾಗಿದೆ. ಆಸ್ಸಾಂ: ಆಸ್ಸಾಂ (Assam) ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಇದರಿಂದ ಆಸ್ಸಾಂನಲ್ಲಿ ಪ್ರವಾಹ ಉಂಟಾಗಿದೆ. ರಾಜ್ಯದಲ್ಲಿ ಪ್ರವಾಹದಿಂದ (Assam Flood) ಪರಿಸ್ಥತಿ ಬಹಳಷ್ಟು ಹದಗೆಟ್ಟಿದ್ದು, ಪ್ರವಾಹ ಪೀಡಿತರ ಸಂಖ್ಯೆ 7,17,000 ಏರಿಕೆಯಾಗಿದೆ. ಮೇ 13 ರಿಂದ ಇಲ್ಲಿಯವರೆಗೆ ಪ್ರವಾಹಕ್ಕೆ ಸಿಲುಕಿ 11 ಜನರು ಸಾವನ್ನಪ್ಪಿದ್ದಾರೆ. […]
-
Art Of Yoga: ಸಮಾನವಾಯು ಎಂದರೇನು? ಮಾನವನ ದೇಹದಲ್ಲಿ ಹೇಗೆ ಕಾರ್ಯ ನಿರ್ವಹಿಸುತ್ತದೆ? ಅದರ ಮಹತ್ವವೇನು? | What Is SamanaVayu? Know the functionality in human body and Significance
Samana Vayu:ಸಮಾನವಾಯು(Samana Vayu) ಯು ಉಸಿರಾಟವನ್ನು ಸಮತೋಲನದಲ್ಲಿಡುತ್ತದೆ, ಪ್ರಾಣಾಯಾಮದಲ್ಲಿ ಉಚ್ವಾಸ ಹಾಗೂ ನಿಶ್ವಾಸ ಕ್ರಿಯೆಗಳು ಉಸಿರಾಟವನ್ನು ಸಮತೋಲನದಲ್ಲಿಡುತ್ತದೆ. ಸ್ಥಳ: ಸೋಲಾರ್ ಪ್ಲೆಕ್ಸಸ್ ತತ್ವ:ಅಗ್ನಿ ಚಕ್ರ: ಮಣಿಪುರ ಚಕ್ರ ಸಕ್ರಿಯಗೊಳಿಸುವುದು ಹೇಗೆ?: ಉಡ್ಯಾನ ಬಂಧ, ಕ್ರಿಯಾ ಯೋಗ, ಅಗ್ನಿಸಾರ ಕ್ರಿಯಾ. ಸಮಾನವಾಯು(Samana Vayu) ಯು ಉಸಿರಾಟವನ್ನು ಸಮತೋಲನದಲ್ಲಿಡುತ್ತದೆ, ಪ್ರಾಣಾಯಾಮದಲ್ಲಿ ಉಚ್ವಾಸ ಹಾಗೂ ನಿಶ್ವಾಸ ಕ್ರಿಯೆಗಳು ಉಸಿರಾಟವನ್ನು ಸಮತೋಲನದಲ್ಲಿಡುತ್ತದೆ. ಸಮಾನವಾಯು ಹೃದಯ ಮತ್ತು ಹೊಕ್ಕುಳ ನಡುವೆ ಇದ್ದು. ಇದು ಜೀರ್ಣಾಂಗ ವ್ಯವಸ್ಥೆಯನ್ನು ಸಕ್ರಿಯಗೊಳಿಸುತ್ತದೆ ಮತ್ತು ನಿಯಂತ್ರಿಸುತ್ತದೆ. ಯಕೃತ್ತು, […]
-
ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಅರೆಸ್ಟ್: ತಂದೆ ಮೇಲೆ ಹಲ್ಲೆ ನಡೆಸಿ ಆತ್ಮಹತ್ಯೆ ಮಾಡಿಕೊಂಡ ಮಗ! | Detention of two accused of selling drugs to students
ಸಾಂಕೇತಿಕ ಚಿತ್ರ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು ವಿಭಾಗದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 2ಲಕ್ಷ ಮೌಲ್ಯದ ಮಾದಕವಸ್ತುವನ್ನು ವಶಕ್ಕೆ ಪಡೆಯಲಾಗಿದೆ. ಬೆಂಗಳೂರು: ವಿದ್ಯಾರ್ಥಿಗಳಿಗೆ ಡ್ರಗ್ಸ್(Drugs) ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ(CCB) ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಗರದಲ್ಲಿ ಮಾದಕ ವ್ಯಸನಗಳನ್ನು ಮಾರಾಟ ಮಾಡುವ ಜಾಲ ಬೆಳೆಯುತ್ತಿದ್ದು, ಕಾಲೇಜು ವಿದ್ಯಾರ್ಥಿಗಳು, ನೌಕರರು, ಶ್ರೀಮಂತರನ್ನೇ ಟಾರ್ಗಟ್ ಮಾಡಿ ಡ್ರಗ್ಸ್ ಸಪ್ಲೈ ಮಾಡಲಾಗುತ್ತಿದೆ. ಅದರಂತೆ, ನಗರ ಪೊಲೀಸ್ ಇಲಾಖೆ ಡ್ರಗ್ ಜಾಲವನ್ನ ಮಟ್ಟಹಾಕಲು […]
-
ಜಮ್ಮು-ಕಾಶ್ಮೀರದಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗ ಕುಸಿತ , 4 ಜನರಿಗೆ ಗಾಯ | Under construction tunnel collapses in J&K 4 Injured
ನಿರ್ಮಾಣ ಹಂತದಲ್ಲಿರುವ ಸುರಂಗ ಕುಸಿತ ಜಮ್ಮು-ಕಾಶ್ಮೀರದ ರಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯ ಖೋನಿ ನಾಲಾದಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗದ ಒಂದು ಸಣ್ಣ ಭಾಗ ಕುಸಿದಿದೆ. ಜಮ್ಮು&ಕಾಶ್ಮೀರ: ಜಮ್ಮು-ಕಾಶ್ಮೀರದ (Jammu&Kashmir) ರಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯ ಖೋನಿ ನಾಲಾದಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗದ ಒಂದು ಸಣ್ಣ ಭಾಗ ಕುಸಿದಿದೆ. ಗುರುವಾರ (ಮೇ 19) ರಂದು ಅವಘಡ ಸಂಭವಿಸಿದೆ. ಘಟನೆಯಲ್ಲಿ 4 ಜನರು ಗಾಯಗೊಂಡಿದ್ದು, ಅವಶೇಷಗಳ ಅಡಿ ಸಾಕಷ್ಟು ಜನರು ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಷಯ […]
-
NTR31: ಜ್ಯೂ.ಎನ್ಟಿಆರ್ ಅಭಿಮಾನಿಗಳಿಗೆ ತ್ರಿಬಲ್ ಧಮಾಕಾ; ನೀಲ್-ತಾರಕ್ ಕಾಂಬಿನೇಷನ್ನ ಹೊಸ ಚಿತ್ರ ಅನೌನ್ಸ್ | Prashanth Neel and Jr NTR movie NTR31 announced backed by Mythri Movie Makers see first look
‘ಎನ್ಟಿಆರ್31’ ಫಸ್ಟ್ ಲುಕ್ (ಎಡ ಚಿತ್ರ), ಪ್ರಶಾಂತ್ ನೀಲ್-ಜ್ಯೂ.ಎನ್ಟಿಆರ್ (ಬಲ ಚಿತ್ರ) Jr NTR Birthday | Prashanth Neel: ಜ್ಯೂ.ಎನ್ಟಿಆರ್ ಜನ್ಮದಿನದ ಸಂಭ್ರಮದಲ್ಲಿರುವ ಅಭಿಮಾನಿಗಳಿಗೆ 3 ಉಡುಗೊರೆಗಳು ಸಿಕ್ಕಿವೆ. ಗುರುವಾರ ‘ಎನ್ಟಿಆರ್ 30’ ಅನೌನ್ಸ್ ಆಗಿತ್ತು. ಇಂದು ಪ್ರಶಾಂತ್ ನೀಲ್- ತಾರಕ್ ಕಾಂಬಿನೇಷನ್ನ ‘ಎನ್ಟಿಆರ್31’ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಇದಲ್ಲದೇ ‘ಆರ್ಆರ್ಆರ್’ ಚಿತ್ರ ಇಂದಿನಿಂದ ಓಟಿಟಿಯಲ್ಲಿ ಬಿತ್ತರವಾಗಲಿದೆ. ಟಾಲಿವುಡ್ನ ಖ್ಯಾತ ನಟ ಜ್ಯೂ.ಎನ್ಟಿಆರ್ (JR NTR Birthday) ಇಂದು (ಮೇ.20) ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. […]
-
Science and Environment : ಜೀವವೆಂಬ ಜಾಲದೊಳಗೆ: ಏನಿದು ‘ಅಂಡರ್ ಸ್ಟೋರಿ’ ರಹಸ್ಯ | Jeevavemba Jaaladolage Science and Environment Question and Answer Column by Suma Sudhakiran
Photosynthesis : ನಮ್ಮ ಕೊಲ್ಲೂರು ಘಾಟಿಯಲ್ಲಿರುವ ಕಾಡಿನಲ್ಲಿ ಸೂರ್ಯನ ಬೆಳಕೇ ಕಾಡಿನ ಒಳಗೆ ಬೀಳದಿದ್ದರೂ ಒಂದಿಂಚೂ ಜಾಗವಿಲ್ಲದಂತೆ ಗಿಡ, ಪೊದೆಗಳು, ಪುಟ್ಟ ಮರಬಳ್ಳಿಗಳು ಬೆಳೆದಿವೆಯಲ್ಲ ಹೇಗೆ? – ಪ್ರಶ್ನೆ ಕೇಳಿದವರು ಸಾಗರದ ವತ್ಸಲಾ ಮೂರ್ತಿ. ಜೀವವೆಂಬ ಜಾಲದೊಳಗೆ | Jeevavemba Jaaladolage : ಸಸ್ಯಗಳು ತಮ್ಮ ಆಹಾರವನ್ನು ತಾವೇ ತಯಾರಿಸಿಕೊಳ್ಳುತ್ತವೆ. ವಾತಾವರಣದಲ್ಲಿರುವ ಕಾರ್ಬನ್ ಡೈ ಆಕ್ಸೈಡ್ ಮತ್ತು ನೀರನ್ನು ಹೀರಿಕೊಂಡು ಸೂರ್ಯನ ಬೆಳಕಿನ ಸಹಾಯದಿಂದ ಗ್ಲೂಕೋಸ್ ಮತ್ತು ಆಮ್ಲಜನಕವನ್ನು ತಯಾರಿಸುವ ಕ್ರಿಯೆಗೆ ದ್ಯುತಿ ಸಂಶ್ಲೇಷಣೆ […]
-
ಬಿಬಿಎಂಪಿಯಿಂದ ಮನೆ ಮನೆ ಸರ್ವೆ ಕಾರ್ಯ ಆರಂಭ: ಪ್ರತಿ ಮನೆಗೆ 25,000 ರೂ. ಪರಿಹಾರ ಘೋಷಿಸಿರುವ ಸಿಎಂ | BBMP Start Survey from Home to Home: CM announcing 25,000 per household for rain damage
ಮನೆಯಲ್ಲಿ ಯಾವೆಲ್ಲ ವಸ್ತುಗಳು ಜಲಾವೃತಗೊಂಡಿವೆ ಎಂದು ಫೋಟೊ ಸಮೇತ ನಿವಾಸಿಗಳಿಂದ ಮಾಹಿತಿ ಪಡೆದುಕೊಳ್ಳಲಾಗಿದೆ. ಬಳಿಕ ಬಿಬಿಎಂಪಿ ಸಿಬ್ಬಂದಿಗಳು ಪೋಟೊ ಸಮೇತ ಬಿಬಿಎಂಪಿ ಲಿಂಕ್ ಮೂಲಕ ಮಾಹಿತಿ ಅಪ್ಲೋಡ್ ಮಾಡಲಾಗುವುದು. ಬೆಂಗಳೂರು: ಹೊರಮಾವು ಸಾಯಿ ಬಡಾವಣೆ ಮಳೆ ಪೀಡಿತ ಪ್ರದೇಶಗಳಿಗೆ ಬಿಬಿಎಂಪಿ ಸಿಬ್ಬಂದಿಗಳು ಭೇಟಿ ನೀಡಿದ್ದು, ಮನೆ ಮನೆ ಸರ್ವೆ ಕಾರ್ಯ ಆರಂಭ ಮಾಡಿದ್ದಾರೆ. ಮಳೆ ಹಾನಿಯಾದ ಪ್ರತಿ ಮನೆಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ 25 ಸಾವಿರ ಪರಿಹಾರ ಘೋಷಣೆ ಹಿನ್ನಲೆ ಬಿಬಿಎಂಪಿ ಸಿಬ್ಬಂದಿಗಳು ಮಾಹಿತಿ […]
-
Vijay Babu: ಲೈಂಗಿಕ ದೌರ್ಜನ್ಯದ ಆರೋಪ; ನಟ ವಿಜಯ್ ಬಾಬು ಪಾಸ್ಪೋರ್ಟ್ ಮುಟ್ಟುಗೋಲು | Malayalam actor producer Viajy Babu passport impounded he may fled to another country says reports
ವಿಜಯ್ ಬಾಬು Vijay Babu Case: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ನಟ, ನಿರ್ಮಾಪಕ ವಿಜಯ್ ಬಾಬು ಪಾಸ್ಪೋರ್ಟ್ ಜಪ್ತಿ ಮಾಡಲಾಗಿದೆ. ಇದರಿಂದ ಅವರ ವೀಸಾ ಕೂಡ ರದ್ದಾಗಲಿದೆ ಎಂದು ಕೊಚ್ಚಿ ನಗರ ಪೊಲೀಸ್ ಆಯುಕ್ತ ಸಿ.ಎಚ್.ನಾಗರಾಜು ತಿಳಿಸಿದ್ದಾರೆ. ಮಾಜಿ ಸಹೋದ್ಯೋಗಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಕೇರಳದ ನಟ-ನಿರ್ಮಾಪಕ ವಿಜಯ್ ಬಾಬು (Vijay Babu) ಅವರ ಪಾಸ್ಪೋರ್ಟನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮುಟ್ಟುಗೋಲು ಹಾಕಿಕೊಂಡಿದೆ. ಕೊಚ್ಚಿ ನಗರ ಪೊಲೀಸರು ಕೇಂದ್ರಕ್ಕೆ ಸಲ್ಲಿಸಿದ […]
-
World Bee Day 2022: ವಿಶ್ವ ಜೇನುನೊಣ ದಿನ ಎಂದರೇನು? ಆಚರಣೆ ಹೇಗೆ? ಪ್ರಾಮುಖ್ಯತೆ ಏನು? | World Bee Day 2022: History, Theme And Significance
ಜೇನುನೊಣ(Honey Bee) ಗಳ ಪ್ರಾಮುಖ್ಯತೆ, ಸುಸ್ಥಿರ ಅಭಿವೃದ್ಧಿಗೆ ಜೇನುನೊಣಗಳ ಕೊಡುಗೆಗಳು ಹಾಗೂ ಜೇನುನೊಣಗಳಿಗೆ ಮನುಷ್ಯನ ಚಟುವಟಿಕೆಗಳಿಂದ ಆಗುತ್ತಿರುವ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸಲು ಮೇ 20ರಂದು ವಿಶ್ವ ಜೇನುನೊಣ ದಿನವನ್ನಾಗಿ ಆಚರಿಸಲು ವಿಶ್ವಸಂಸ್ಥೆ ಕರೆ ನೀಡಿತ್ತು. ನಾವು ಜೇನುನೊಣಗಳಿಗೆ ಅವಲಂಬಿತರಾಗಿದ್ದೇವೆ. ಜೇನುನೊಣಗಳು ಪರಾಗಸ್ಪರ್ಶದ ಮೂಲಕ ವಿವಿಧ ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಇಳುವರಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ. ಜೇನುತುಪ್ಪ ಮತ್ತು ಇತರ ಜೇನಿನ ಉತ್ಪನ್ನಗಳು ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಮತ್ತು ಆದಾಯ ಒದಗಿಸುತ್ತದೆ. ಮನುಷ್ಯನ ಬದುಕಿನ […]
-
Faf du Plessis: ಫಾಪ್ ಡುಪ್ಲೆಸಿಸ್ ಪಂದ್ಯ ಮುಗಿದ ಬಳಿಕ ವಿರಾಟ್ ಕೊಹ್ಲಿ ಬಗ್ಗೆ ಏನು ಹೇಳಿದ್ರು ಗೊತ್ತೇ? | Faf du Plessis at the post match presentation ceremony takling about Virat Kohli Here is what he said
Virat Kohli and Faf Duplessis RCB vs GT: ವಿರಾಟ್ ಕೊಹ್ಲಿ ಹಾಗೂ ಫಾಫ್ ಡು ಪ್ಲೆಸಿಸ್ ಜೋಡಿಯ ಬಿರುಸಿನ ಬ್ಯಾಟಿಂಗ್ ಫಲವಾಗಿ ಆರ್ಸಿಬಿ ತಂಡ ಗುಜರಾತ್ ವಿರುದ್ಧ 8 ವಿಕೆಟ್ಗಳಿಂದ ಗೆದ್ದು ಬೀಗಿತು. ಪಂದ್ಯ ಮುಗಿದ ಬಳಿಕ ಮಾತನಾಡಿದ ಆರ್ಸಿಬಿ ನಾಯಕ ಡುಪ್ಲೆಸಿಸ್ (Faf du Plessis) ವಿಶೇಷ ಮಾಹಿತಿ ಹಂಚಿಕೊಂಡಿದ್ದಾರೆ. ಐಪಿಎಲ್ 2022 ಟೂರ್ನಿಯಿಂದ ಹೊರ ಬೀಳುವ ಭೀತಿಯಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುರುವಾರ ನಡೆದ ಪಂದ್ಯದಲ್ಲಿ ಗುಜರಾತ್ […]
-
Monkeypox alert: ಆಫ್ರಿಕಾ, ಯುರೋಪ್ ಮತ್ತು ಅಮೇರಿಕನ್ ದೇಶಗಳಗಳಲ್ಲಿ ಮಂಕಿಪಾಕ್ಸ್ ಹೊಸ ಸಾಂಕ್ರಾಮಿಕ ರೋಗ ಪತ್ತೆ | New Pandemic Monkeypox founded in Africa, Europe and America
ಮಂಕಿಪಾಕ್ಸ್ ಕಾಯಿಲೆ Image Credit source: Hindustan Times ಮಂಕಿಪಾಕ್ಸ್ ರೋಗ ಸದ್ಯ ಆಫ್ರಿಕಾದ ದೇಶಗಳಲ್ಲಿ ವ್ಯಾಪಕವಾಗಿ ಹಬ್ಬುತ್ತಿದೆ. ಈ ಸಾಂಕ್ರಾಮಿಕ ರೋಗಕ್ಕೆ ಯುರೋಪ್ ಮತ್ತು ಅಮೇರಿಕನ್ ದೇಶಗಳ ಜನರು ತುತ್ತಾಗಿದ್ದಾರೆ. ಕೊರೊನಾದಿಂದ ಬೆಂದು ಹೋಗಿದ್ದ ಜಗತ್ತಿಗೆ ಈಗ ಮತ್ತೊಂದು ಸಾಂಕ್ರಾಮಿಕ ರೋಗ ವಕ್ಕರಿಸುವ ಭೀತಿ ಎದುರಾಗಿದೆ. ಅದು ಮಂಕಿಪಾಕ್ಸ್ (Monkeypox) . ಈ ರೋಗದ ಲಕ್ಷಣಗಳು ಕೆಲವು ದೇಶಗಳಲ್ಲಿ ಮಾತ್ರ ಕಂಡು ಬಂದಿದೆ. ಈ ರೋಗ ಸದ್ಯ ಆಫ್ರಿಕಾದ (Africa) ದೇಶಗಳಲ್ಲಿ ವ್ಯಾಪಕವಾಗಿ […]
-
PM Modi Speech: ಜೈಪುರದಲ್ಲಿ ಬಿಜೆಪಿ ಪದಾಧಿಕಾರಿಗಳ ಸಭೆ: ಚುನಾವಣೆ ಸಿದ್ಧತೆಗೆ ಕರೆ ನೀಡಿದ ಪ್ರಧಾನಿ ನರೇಂದ್ರ ಮೋದಿ | PM Narendra Modi virtually address to party workers in BJP national office bearers meeting at Jaipur Rajasthan details in Kannada
ನರೇಂದ್ರ ಮೋದಿ BJP National Meet 2022: ನಾವು ತಕ್ಷಣದ ಗುರಿಯ ಬಗ್ಗೆ ಅಷ್ಟೇ ಅಲ್ಲ, ಮುಂದಿನ 25 ವರ್ಷಗಳ ಗುರಿಯನ್ನೂ ಇರಿಸಿಕೊಂಡು ಯೋಚಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು. ಜೈಪುರ: ರಾಜಸ್ಥಾನದ ಜೈಪುರದಲ್ಲಿ ಶುಕ್ರವಾರ ನಡೆದ ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ವಿಡಿಯೊ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು. ಮುಂಬರುವ ಚುನಾವಣೆಗಳಿಗೆ ಸಿದ್ಧತೆ ಮಾಡಿಕೊಳ್ಳಿ. ಪಕ್ಷದ ಸಂಘಟನೆಗೆ ಆದ್ಯತೆ ಕೊಡಿ ಎಂದು […]
-
Diabetes: ನಿಮ್ಮ ಬಾಯಿಯಲ್ಲಿ ಕಾಣಿಸಿಕೊಳ್ಳುವ ಈ ಚಿಹ್ನೆಗಳು ಏನನ್ನು ಸೂಚಿಸುತ್ತವೆ? | What Are The Signs in your mouth that signal that your blood sugar may be too high
ಮಧುಮೇಹ: ನಿಮ್ಮ ಬಾಯಿಯಲ್ಲಿ ಕಾಣಿಸಿಕೊಳ್ಳುವ ಹಲವು ಚಿಹ್ನೆಗಳು ನಿಮ್ಮ ದೇಹದಲ್ಲಿ ಸಕ್ಕರೆ ಅಂಶ ಹೆಚ್ಚಾಗಿದೆ ಎಂಬುದರ ಬಗ್ಗೆ ಸುಳಿವು ನೀಡುತ್ತವೆ. ಹೌದು, ಮಧುಮೇಹ(Sugar)ವೆನ್ನುವುದು ಬದುಕಿದ್ದಂತೆಯೇ ನರಕಕ್ಕೆ ತಳ್ಳುವ ಕಾಯಿಲೆಯಾಗಿದ್ದು, ಕಾಯಿಲೆ ಒಮ್ಮೆ ಆವರಿಸಿದರೆ ನಿಮಗೆ ಬೇಕಾದ ಸಿಹಿ ತಿನಿಸುಗಳನ್ನು ಮುಟ್ಟಲೂ ಸಾಧ್ಯವಿಲ್ಲ. ನಿಮ್ಮ ಬಾಯಿಯಲ್ಲಿ ಕಾಣಿಸಿಕೊಳ್ಳುವ ಹಲವು ಚಿಹ್ನೆಗಳು ನಿಮ್ಮ ದೇಹದಲ್ಲಿ ಸಕ್ಕರೆ ಅಂಶ ಹೆಚ್ಚಾಗಿದೆ ಎಂಬುದರ ಬಗ್ಗೆ ಸುಳಿವು ನೀಡುತ್ತವೆ. ಹೌದು, ಮಧುಮೇಹ(Diabetes))ವೆನ್ನುವುದು ಬದುಕಿದ್ದಂತೆಯೇ ನರಕಕ್ಕೆ ತಳ್ಳುವ ಕಾಯಿಲೆಯಾಗಿದ್ದು, ಕಾಯಿಲೆ ಒಮ್ಮೆ ಆವರಿಸಿದರೆ […]
-
ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ: ಪಶ್ಚಿಮ ಬಂಗಾಳ ಮೂಲದ ವ್ಯಕ್ತಿಯ ಬಂಧನ | A Fake Bomb call in Kempegowda Airport: Police arrested of a person from West Bengal
ಆರೋಪಿ ಸುಭಾಷ್ ಗುಪ್ತ ಈ ಸಂಬಂಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದು, ಸದ್ಯ ಈಶಾನ್ಯ ವಿಭಾಗ ಪೊಲೀಸರಿಂದ ಆರೋಪಿಯ ವಿಚಾರಣೆ ಮಾಡಲಾಗುತ್ತಿದೆ. ಬಳಿಕ ಆರೋಪಿಯನ್ನು ವಿಧಾನಸೌಧ ಪೊಲೀಸರ ವಶಕ್ಕೆ ಹಸ್ತಾಂತರಿಸಲಿದ್ದಾರೆ. ಬೆಂಗಳೂರು: ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗೆ ಬೆದರಿಕೆ ಕರೆ ಮಾಡಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿ ಸುಭಾಷ್ ಗುಪ್ತನನ್ನು ನಗರ ಈಶಾನ್ಯ ವಿಭಾಗದ ಪೊಲೀಸರಿಂದ ಬಂಧನ ಮಾಡಲಾಗಿದೆ. ಭಾವನ ಮೇಲೆ ಸೇಡು ತೀರಿಸಿಕೊಳ್ಳಲು ಕರೆ ಮಾಡಿದ್ದ ಸುಭಾಷ್, ವಿಚ್ಛೇದಿತ […]
-
Literature: ನೆರೆನಾಡ ನುಡಿಯೊಳಗಾಡಿ: ಚಂದ್ರಕಾಂತ ಪೋಕಳೆ ಅನುವಾದಿಸಿದ ಹಮೀದ ದಳವಾಯಿ ಕಥೆ ‘ಬಾಬುಖಾನನ ಗ್ರಾಮೋಫೋನ್’ | NereNaada Nudiyolagaadi Babukhans Gramophone Marathi Short Story of Hamid Dalwai translated by Chandrakanth Pokale
ಮರಾಠಿ ಲೇಖಕ ಹಮೀದ ದಳವಾಯಿ ಮತ್ತು ಅನುವಾದಕ ಚಂದ್ರಕಾಂತ ಪೋಕಳೆ Short Story of Hamid Dalwai : ಬಾಬುಖಾನ ಒಳಗೆ ಹೋಗಿ ಮತ್ತೆ ನಾಯಿ ಹಾಡುವಂತೆ ಮಾಡಿ, ಮರಳಿ ಪಡಸಾಲೆಯ ಬಾಗಿಲಿಗೆ ಬಂದು ನಿಲ್ಲುತ್ತಿದ್ದ. ನಮ್ಮ ಪಹರೇ ಕಾಯುತ್ತಿರುವಂತೆ ಅನಿಸುತ್ತಿತ್ತು. ನಾವು ಅವನ ಗ್ರಾಮೋಫೋನಿನ ನಾಯಿಯನ್ನು ಅಪಹರಣ ಮಾಡಲು ಬಂದಿರುವೆವೇನೊ, ಎಂದವನು ಭಾವಿಸುತ್ತಿದ್ದ. ನೆರೆನಾಡ ನುಡಿಯೊಳಗಾಡಿ | NereNaada Nudiyolagaadi : ಮರಾಠಿ ಲೇಖಕ ಹಮೀದ ದಳವಾಯಿ (1932-1877) ಸಂವಿಧಾನದ ಕಾಯ್ದೆಯಂತೆ ಸಾಮಾಜಿಕ […]
-
Rohini Sindhuri: ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಕರ್ನಾಟಕ ಸರ್ಕಾರ ಆದೇಶ; ತನಿಖಾಧಿಕಾರಿ ನೇಮಕ | Karnataka Government Orders for Inquiry against Former Mysore DC Rohini Sindhuri on Various Allegations
ಮುಜರಾಯಿ ಆಯುಕ್ತೆ ರೋಹಿಣಿ ಸಿಂಧೂರಿ ರೋಹಿಣಿ ಸಿಂಧೂರಿ ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ಅವರ ವಿರುದ್ಧ ನಾಲ್ಕು ಆರೋಪಗಳು ಕೇಳಬಂದಿದ್ದವು. ಬೆಂಗಳೂರು: ಈ ಹಿಂದೆ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಮುಜರಾಯಿ ಇಲಾಖೆ ಆಯುಕ್ತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ವಿರುದ್ಧ ತನಿಖೆಗೆ ಕರ್ನಾಟಕ ಸರ್ಕಾರವು ಆದೇಶ ಹೊರಡಿಸಿದೆ. ರೋಹಿಣಿ ಸಿಂಧೂರಿ ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ಅವರ ವಿರುದ್ಧ ನಾಲ್ಕು ಆರೋಪಗಳು ಕೇಳಬಂದಿದ್ದವು. ಈ ಪ್ರಕರಣಗಳ ಸತ್ಯಾಸತ್ಯತೆ ತಿಳಿಯಲು ರಾಜ್ಯ ಸರ್ಕಾರವು ತನಿಖೆಗೆ ಆದೇಶಿಸಿದೆ. ತನಿಖಾಧಿಕಾರಿಯಾಗಿ […]
-
Male Infertility:ಪುರುಷರಲ್ಲಿ ಬಂಜೆತನ ಹೆಚ್ಚಳ: ಬಂಜೆತನಕ್ಕೆ ಕಾರಣ? ಚಿಕಿತ್ಸೆಗಳೇನು? | What is Male Infertility what are the possible causes
Male Infertility:ಬಂಜೆತನ(Infertility) ಎಂಬುದು ಮಹಿಳೆ ಹಾಗೂ ಪುರುಷ ಇಬ್ಬರನ್ನೂ ಕಾಡುವಂತಹ ಸಮಸ್ಯೆಯಾಗಿದೆ. ಇಬ್ಬರಲ್ಲಿ ಯಾರೊಬ್ಬರಲ್ಲಿ ಬಂಜೆತನ ಕಾಣಿಸಿಕೊಂಡರೂ ಮಕ್ಕಳಾಗುವ ಸಾಧ್ಯತೆ ಕಡಿಮೆ ಇರುತ್ತದೆ. ಇತ್ತೀಚಿನ ದಿನಗಳಲ್ಲಿ ಪುರುಷ ಬಂಜೆತನ(Male Infertility) ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಬಂಜೆತನ(Infertility) ಎಂಬುದು ಮಹಿಳೆ ಹಾಗೂ ಪುರುಷ ಇಬ್ಬರನ್ನೂ ಕಾಡುವಂತಹ ಸಮಸ್ಯೆಯಾಗಿದೆ. ಇಬ್ಬರಲ್ಲಿ ಯಾರೊಬ್ಬರಲ್ಲಿ ಬಂಜೆತನ ಕಾಣಿಸಿಕೊಂಡರೂ ಮಕ್ಕಳಾಗುವ ಸಾಧ್ಯತೆ ಕಡಿಮೆ ಇರುತ್ತದೆ. ಇತ್ತೀಚಿನ ದಿನಗಳಲ್ಲಿ ಪುರುಷ ಬಂಜೆತನ(Male Infertility) ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಗರ್ಭ (Pregnancy) ನಿಲ್ಲದೇ ಇದ್ದರೆ […]
-
Arasalu Malgudi Museum: ಆರ್.ಕೆ ನಾರಾಯಣ ಅವರ ಕಾಲ್ಪನಿಕ ಕಥೆ, ಈಗ ನೈಜ ಕಥೆಯ ಮಾಲ್ಗುಡಿ ಮ್ಯೂಸಿಯಂ ನಿರ್ಮಾಣಗೊಂಡಿದೆ | Malgudi Museum ready to recall the malgudi days memories
ಮಾಲ್ಗುಡಿ ಮ್ಯೂಸಿಂ ಆರ್ಕೆ ನಾರಾಯಣ್ ಅವರ ಮಾಲ್ಗುಡಿ ಡೇಸ್ ಕಥೆಯನ್ನು ಆಧರಿಸಿದ ವಸ್ತುಸಂಗ್ರಹಾಲಯ ನಿರ್ಮಾಣಗೊಂಡಿದೆ. ಮಾಲ್ಗುಡಿ ಡೇಸ್ (Malgudi Days) ಆರ್.ಕೆ ನಾರಾಯಣ (R K Narayan)ಅವರು ರಚಿಸಿದ ಕಾಲ್ಪನಿಕ ಸಣ್ಣಕಥೆಗಳ ಸಂಗ್ರಹ. ಇವರ ಕಥೆಯಲ್ಲಿ ಮಾಲ್ಗುಡಿ ಪಟ್ಟಣ ಮತ್ತು ಮಾಲ್ಗುಡಿ ನಿಲ್ದಾಣವು ದಕ್ಷಿಣ ಭಾರತದ ಕಾಲ್ಪನಿಕ ಸ್ಥಳಗಳಾಗಿದೆ. ಇವರ ಕಾಲ್ಪನಿಕ ಪಟ್ಟಣ ಮತ್ತು ನಿಲ್ದಾಣವು 80 ರ ದಶಕದ ಉತ್ತರಾರ್ಧದಲ್ಲಿ ಮತ್ತು 90 ರ ದಶಕದ ಆರಂಭದಲ್ಲಿ ಮನೆಮಾತಾಗಿತ್ತು. ವಿಶೇಷ ಅಂದರೆ ಮಾಲ್ಗುಡಿ […]
-
Olympia Theatre: ಇತಿಹಾಸದ ಪುಟ ಸೇರಿದ ಒಲಂಪಿಯಾ ಚಿತ್ರಮಂದಿರ; ಮೈಸೂರಿನಲ್ಲಿದ್ದ 26 ಚಿತ್ರಮಂದಿರಗಳ ಪೈಕಿ ಉಳಿದಿರೋದು 10 ಮಾತ್ರ! | Mysuru s Historic Olympia theatre will close due to shortage of Audience details inside
ಮೈಸೂರಿನ ಒಲಂಪಿಯಾ ಚಿತ್ರಮಂದಿರ Mysuru | Sandalwood: ಪ್ರೇಕ್ಷಕರ ಕೊರತೆಯ ಕಾರಣದಿಂದ ರಾಜ್ಯದಲ್ಲಿ ಒಂದೊಂದೇ ಚಿತ್ರಮಂದಿರಗಳು ಮುಚ್ಚುತ್ತಿವೆ. ಮೈಸೂರಿನಲ್ಲಿ ಮತ್ತೊಂದು ಚಿತ್ರಮಂದಿರ ಬಂದ್ ಆಗಿದೆ. 1949ರಲ್ಲಿ ಸ್ಥಾಪನೆಯಾಗಿದ್ದ ಒಲಂಪಿಯಾ ಚಿತ್ರಮಂದಿರವನ್ನು ಪ್ರೇಕ್ಷಕರ ಕೊರತೆಯ ಕಾರಣದಿಂದ ಮುಚ್ಚಲಾಗುತ್ತಿದೆ. ಮೈಸೂರು: ಪ್ರೇಕ್ಷಕರ ಕೊರತೆಯ ಕಾರಣದಿಂದ ರಾಜ್ಯದಲ್ಲಿ ಒಂದೊಂದೇ ಚಿತ್ರಮಂದಿರಗಳು ಮುಚ್ಚುತ್ತಿವೆ. ಕೊರೊನಾ ಕಾಲಘಟ್ಟದ ನಂತರವಂತೂ ಚಿತ್ರಮಂದಿರಗಳು ನಷ್ಟಕ್ಕೆ ತುತ್ತಾಗಿವೆ. ಈಗಲೂ ಸ್ಟಾರ್ ಚಿತ್ರಗಳ ಹೊರತಾಗಿ ಪ್ರೇಕ್ಷಕರು ಚಿತ್ರಮಂದಿರದ ಕಡೆಗೆ ಸುಳಿಯುವುದು ಅಪರೂಪ. ಹೀಗಾಗಿ ಚಿತ್ರಮಂದಿರವನ್ನು ನಿರ್ವಹಿಸುವುದು ಸವಾಲಾಗಿದೆ. […]
-
Sakatumba Sametha Movie: ‘ಸಕುಟುಂಬ ಸಮೇತ’ ಚಿತ್ರ ವೀಕ್ಷಿಸಿ ರಕ್ಷಿತ್ ಶೆಟ್ಟಿ, ರಾಜ್ ಬಿ ಶೆಟ್ಟಿ ಹೇಳಿದ್ದೇನು? | Rakshit Shetty and Raj B Shetty on Sakatumba Sameta movie which released today on May 20th 2022
Rakshith Shetty | Raj B Shetty: ‘ಸಕುಟುಂಬ ಸಮೇತ’ ಚಿತ್ರ ವೀಕ್ಷಿಸಿ ರಕ್ಷಿತ್ ಶೆಟ್ಟಿ ಹಾಗೂ ರಾಜ್ ಬಿ ಶೆಟ್ಟಿ ಅಭಿಪ್ರಾಯ ಹಂಚಿಕೊಂಡಿದ್ದಾರೆ. TV9kannada Web Team | Edited By: shivaprasad.hs May 20, 2022 | 10:05 AM ಸ್ಯಾಂಡಲ್ವುಡ್ನಲ್ಲಿ ಇಂದು ಒಟ್ಟು 11 ಚಿತ್ರಗಳು ತೆರೆಗೆ ಬಂದಿವೆ. ಅವುಗಳಲ್ಲಿ ‘ಸಕುಟುಂಬ ಸಮೇತ’ (Sakutumba Sametha Movie) ಚಿತ್ರವೂ […]
-
Savings Money: ಏರುಮುಖವಾಗಿ ಸಾಗುತ್ತಿರುವ ಅಗತ್ಯ ವಸ್ತುಗಳ ಬೆಲೆ: ಹಣದುಬ್ಬರದ ಪರಿಸ್ಥಿತಿಯಲ್ಲಿ ಉಳಿತಾಯ ಮಾಡಲು ಇಲ್ಲಿದೆ ಟಿಪ್ಸ್ | Tips for saving in an inflationary situation
ಸಾಂದರ್ಭಿಕ ಚಿತ್ರ ರೆಸ್ಟೋರೆಂಟ್ಗಳಲ್ಲಿ ಮಾತ್ರವಲ್ಲ, ಆನ್ ಲೈನ್ನಲ್ಲಿ ಆಹಾರ ಆರ್ಡರ್ ಮಾಡುವುದು ದುಬಾರಿಯಾಗಿದೆ. ಹೀಗಿದ್ದಾಗ ಹಣ ಉಳಿತಾಯ ಮಾಡಲು ಕೆಲವೊಂದು ಟಿಪ್ಸ್ಗಳನ್ನು ನೀಡಲಾಗಿದೆ. ಇವುಗಳು ನಿಮಗೆ ಸಹಾಯಕವಾಗಬಹುದು. ಪ್ರಸ್ತುತ ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ (Cost of essential items) ಗಳು ಏರುಮುಖವಾಗಿ ಸಾಗುತ್ತಲೇ ಇದೆ. ಒಂದೆಡೆ ರಷ್ಯಾ ಮತ್ತು ಉಕ್ರೇನ್ (russia and ukraine) ದೇಶಗಳ ನಡುವಿನ ಯುದ್ಧದಿಂದಾಗಿ ಆರ್ಥಿಕತೆ ಮೇಲೆ ಪರಿಣಾಮ ಬೀರಿದೆ. ಇದರಿಂದ ಅನೇಕ ದೇಶಗಳ ಮೇಲೂ ವ್ಯತಿರಿಕ್ತ ಪರಿಣಾಮ […]
-
PUC Result: ಜೂನ್ 3ನೇ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ; ಶಿಕ್ಷಣ ಸಚಿವ ಬಿಸಿ ನಾಗೇಶ್ | 2nd Puc Result on June 3rd Week Says Education Minister BC Nagesh
ಸಾಂಧರ್ಬಿಕ ಚಿತ್ರ Image Credit source: Hindustan Times ಏಪ್ರಿಲ್ 22 ರಿಂದ ಮೇ 18ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿದ್ದವು. ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸಿದ್ದ ಪಿಯುಸಿ (Pre University Courses – PUC) ಪರೀಕ್ಷೆಗಳ ಫಲಿತಾಂಶವು ಜೂನ್ 3ನೇ ವಾರದಲ್ಲಿ ಪ್ರಕಟವಾಗಲಿದೆ. ಮುಂದಿನ ವಾರದಿಂದಲೇ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭವಾಗಲಿದೆ ಎಂದು ಶಿಕ್ಷಣ ಇಲಾಖೆ ಸಚಿವ ಬಿ.ಸಿ.ನಾಗೇಶ್ ಟ್ವೀಟ್ ಮಾಡಿದ್ದಾರೆ. ಈಗಾಗಲೇ ಪಿಯುಸಿ ಪರೀಕ್ಷೆಗಳು ಸುಸೂತ್ರವಾಗಿ ಮುಗಿದಿವೆ […]
-
Hina Khan Cannes Look : ಕಾನ್ ಚಿತ್ರೋತ್ಸವ; ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡ ಹಿನಾ ಖಾನ್ | Hina Khan gorgeous bold look from Cannes Film Festival goes viral see pics
Hina Khan at Cannes Film Festival 2022 : ಕಾನ್ ಚಿತ್ರೋತ್ಸವದಲ್ಲಿ ಭಾರತದ ತಾರೆಯರು ಎಲ್ಲರ ಗಮನಸೆಳೆಯುತ್ತಿದ್ದಾರೆ. ಬಾಲಿವುಡ್ ನಟಿ ಹಿನಾ ಖಾನ್ ಬೋಲ್ಡ್ ಅವತಾರದಲ್ಲಿ ಎಲ್ಲರ ಮನಗೆದ್ದಿದ್ದಾರೆ. May 20, 2022 | 9:14 AM TV9kannada Web Team | Edited By: shivaprasad.hs May 20, 2022 | 9:14 AM ಬಾಲಿವುಡ್ ಹಾಗೂ ಹಿಂದಿ […]
-
Matthew Wade: ಇದರಲ್ಲಿ ಆರ್ಸಿಬಿ ತಪ್ಪೇನಿದೆ?: ಔಟಾದ ಸಿಟ್ಟಲ್ಲಿ ಬ್ಯಾಟ್, ಹೆಲ್ಮೆಟ್ ಬಿಸಾಕಿದ ಮ್ಯಾಥ್ಯೂ ವೇಡ್ | Matthew Wade lost his cool throws his helmet and bat after a controversial dismissal in RCB vs GT Match
Matthew Wade Angry RCB vs GT RCB vs GT, IPL 2022: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯ ಕೂಡ ವಿವಾದಕ್ಕೆ ಸಾಕ್ಷಿಯಾಯಿತು. ಮ್ಯಾಥ್ಯೂ ವೇಡ್ ಡಿಆರ್ಎಸ್ ತೆಗೆದುಕೊಂಡರೂ ಫಲ ಸಿಗಲಿಲ್ಲ. ಇದರಿಂದ ಕೋಪಗೊಂಡ ಅವರು ಮಾಡಿದ್ದೇನು ನೋಡಿ ಇಂಡಿಯನ್ ಪ್ರೀಮಿಯರ್ ಲೀಗ್ 2022 ರಲ್ಲಿ ಡಿಆರ್ಎಸ್ (DRS) ನಿಯಮಕ್ಕೆ ಸಂಬಂಧಿಸಿದಂತೆ ಸಾಕಷ್ಟು ವಿವಾದಗಳು ನಡೆದಿವೆ. ಗುರುವಾರ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ […]
-
ಮೀರತ್ನಲ್ಲಿ ಹಿಂದೂ ಮಹಾಸಭಾದಿಂದ ಗೋಡ್ಸೆ ಜನ್ಮದಿನಾಚರಣೆ: ಗೋಡ್ಸೆ ನಗರ ಎಂದು ಹೆಸರು ಬದಲಿಸಲು ಒತ್ತಾಯ | In Meerut Hindu Mahasabha organises puja on birth anniversary of Mahatma Gandhis assassin Nathuram Godse
ನಾಥೂರಾಮ್ ಗೋಡ್ಸೆ ಮೀರತ್ ನಗರದ ಹೆಸರನ್ನು ಗೋಡ್ಸೆ ನಗರವಾಗಿ ಬದಲಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಿಂದೂ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಅಭಿಷೇಕ್ ಅಗರ್ವಾಲ್ ಪತ್ರ ಬರೆಯುವುದಾಗಿ ಘೋಷಿಸಿದರು. ಮೀರತ್: ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ್ದ ನಾಥೂರಾಮ್ ಗೋಡ್ಸೆ (Nathuram Godse) ಜನ್ಮದಿನವನ್ನು ಉತ್ತರಪ್ರದೇಶದ ಮೀರತ್ನಲ್ಲಿ ಹಿಂದೂ ಮಹಾಸಭಾ ಕಾರ್ಯಕರ್ತರು ಆಚರಿಸಿದರು. ಗೋಡ್ಸೆ ಜನ್ಮದಿನದ ಪ್ರಯುಕ್ತ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದೇ ಸಂದರ್ಭದಲ್ಲಿ ಮೀರತ್ ನಗರದ ಹೆಸರನ್ನು ಗೋಡ್ಸೆ ನಗರವಾಗಿ ಬದಲಿಸಬೇಕು […]
-
Petrol Price Today: ದೇಶದಲ್ಲಿ ಇಂಧನ ದರ ಸ್ಥಿರ; ವಿವಿಧ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ? | Petrol and Diesel Rates are unchanged today on May 20th 2022 check price in Bengaluru Delhi and other cities
ಸಾಂದರ್ಭಿಕ ಚಿತ್ರ Petrol price in Bengaluru | Diesel Price on 20.05.2022: ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ. ದೇಶದಲ್ಲಿ ಕಳೆದ 44 ದಿನಗಳಿಂದ ಇಂಧನ ದರ ಸ್ಥಿರವಾಗಿದೆ. ಆದರೆ ಕೆಲವು ವರದಿಗಳ ಪ್ರಕಾರ ಸರ್ಕಾರವು ಮತ್ತೆ […]
-
ಕೆನಡಾದ ಪಾರ್ಲಿಮೆಂಟ್ನಲ್ಲಿ ಮೊಳಗಿದ ಕನ್ನಡ ಭಾಷೆ: ಕನ್ನಡದಲ್ಲಿ ಮಾತನಾಡಿದ ಸಂಸದ ಚಂದ್ರ ಆರ್ಯ | Chandra Arya is the MP who spoke in Kannada at the Canada Parliament
ಕೆನಡಾ ಪಾರ್ಲಿಮೆಂಟ್ ಸಂಸದ ಚಂದ್ರ ಆರ್ಯ ಈ ಮೂಲಕ ಕೆನಡಾದ ಪಾರ್ಲಿಮೆಂಟ್ನಲ್ಲಿ ಕನ್ನಡದ ಕಹಳೆ ಮೊಳಗಿದೆ. ಈ ಸುಂದರ ಭಾಷೆಗೆ ಸುದೀರ್ಘ ಇತಿಹಾಸ ಇದೆ. ಕನ್ನಡ ಭಾಷೆಯನ್ನು 5 ಕೋಟಿ ಜನರು ಮಾತನಾಡುತ್ತಾರೆ ಎಂದು ಅವರು ಹೇಳಿದರು. ಕೆನಡಾ: ನಾನು ನನ್ನ ಮಾತೃಭಾಷೆಯಾದ ಕನ್ನಡದಲ್ಲಿ ಮಾತನಾಡುತ್ತೇನೆ ಎಂದು ಕೆನಡಾ ಪಾರ್ಲಿಮೆಂಟ್ನಲ್ಲಿ ಸಂಸದ ಚಂದ್ರ ಆರ್ಯ ಕನ್ನಡದಲ್ಲಿ ಮಾತನಾಡಿದ್ದಾರೆ. ಕೆನಡಾ ಸಂಸತ್ ಸದಸ್ಯರಾಗಿ ಆಯ್ಕೆಯಾಗಿರುವ ಚಂದ್ರ ಆರ್ಯ, ಇದೇ ಮೊದಲ ಬಾರಿಗೆ ವಿದೇಶಿ ಪಾರ್ಲಿಮೆಂಟ್ನಲ್ಲಿ ಕನ್ನಡದಲ್ಲಿ […]
-
ಅಪ್ಘಾನಿಸ್ತಾನ: ಟಿವಿ ನಿರೂಪಕಿಯರು ಮುಖ ಮುಚ್ಚಬೇಕು ಎಂದು ಆದೇಶಿಸಿದ ತಾಲಿಬಾನ್ | Afghanistan’s Taliban rulers ordered all women TV anchors to cover their faces
ಅಫ್ಘಾನಿಸ್ತಾನದ ಟಿವಿ ನಿರೂಪಕಿ Image Credit source: AP ಹಲವಾರು ಮಹಿಳಾ ಆ್ಯಂಕರ್ಗಳು ಮತ್ತು ನಿರೂಪಕರು ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸುವಾಗ ಫೇಸ್ ಮಾಸ್ಕ್ಗಳಿಂದ ಮುಖವನ್ನು ಮುಚ್ಚಿರುವ ಅವರ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ ಅಫ್ಘಾನಿಸ್ತಾನದ (Afghanistan) ತಾಲಿಬಾನ್ ಆಡಳಿತಗಾರರು ಟಿವಿ ಚಾನೆಲ್ಗಳಲ್ಲಿನ ಎಲ್ಲಾ ನಿರೂಪಕಿಯರು ತಮ್ಮ ಮುಖವನ್ನು ಮುಚ್ಚುವಂತೆ ಆದೇಶಿಸಿದ್ದಾರೆ ಎಂದು ದೇಶದ ಅತಿದೊಡ್ಡ ಮಾಧ್ಯಮ ಗುರುವಾರ ತಿಳಿಸಿದೆ. ಈ ಆದೇಶವು ತಾಲಿಬಾನ್ನ (Taliban) ಸದ್ಗುಣ ಹಾಗೂ ದುರಾಚಾರ ತಡೆ ಸಚಿವಾಲಯದ ಹೇಳಿಕೆಯಲ್ಲಿ ಬಂದಿದೆ. […]
-
Andrea Kevichusa: ‘ಅನೇಕ್’ ಚಿತ್ರದಲ್ಲಿ ಆಂಡ್ರಿಯಾ ಕೆವಿಚುಸಾ; ನಾಗಾಲ್ಯಾಂಡ್ನ ಬೆಡಗಿಗೆ ಬಾಲಿವುಡ್ನಲ್ಲಿ ಸಿಕ್ಕ ಸ್ವಾಗತ ಹೇಗಿತ್ತು? | Bollywood stars including Tapsee Pannu Neena Gupta welcome Anek actress Andrea Kevichusa
ಆಂಡ್ರಿಯಾ ಕೆವಿಸುಚಾ Anek Movie | Ayushmann Khurrana: ಅನುಭವ್ ಸಿನ್ಹಾ ನಿರ್ದೇಶನದ ‘ಅನೇಕ್’ ಚಿತ್ರದಲ್ಲಿ ಆಯುಷ್ಮಾನ್ ಖುರಾನಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಚಿತ್ರದ ನಾಯಕಿ ಆಂಡ್ರಿಯಾ ಕೆವಿಚುಸಾರನ್ನು ಪರಿಚಯಿಸಲಾಗಿದೆ. ಅವರು ಮೂಲತಃ ನಾಗಾಲ್ಯಾಂಡ್ನವರು. ಇದೀಗ ಆಂಡ್ರಿಯಾಗೆ ಬಾಲಿವುಡ್ನಲ್ಲಿ ಪ್ರೀತಿಯ ಸ್ವಾಗತ ಸಿಕ್ಕಿದೆ. ಬಾಲಿವುಡ್ನಲ್ಲಿ ಈಶಾನ್ಯ ರಾಜ್ಯಗಳ ಕಥಾ ವಸ್ತು ಹೊಂದಿರುವ ಚಿತ್ರಗಳು, ಪಾತ್ರಗಳು ಕಡಿಮೆಯೆಂದೇ ಹೇಳಬೇಕು. ಪ್ರಸ್ತುತ ಈ ಆರೋಪದಿಂದ ಮುಕ್ತವಾಗಲು ಬಾಲಿವುಡ್ ಪ್ರಯತ್ನಿಸುತ್ತಿದೆ. ಹೊಸ ಹೊಸ ಪ್ರಯತ್ನಗಳು ನಡೆಯುತ್ತಿವೆ. ಈ […]
-
ಸಿಎಂ ಬೊಮ್ಮಾಯಿ ಇಂದು ಕೂಡ ಸಿಟಿ ರೌಂಡ್ಸ್: ಸುಮಾರು ಒಂದು ಗಂಟೆ ಕಾಲ ಪರಿಶೀಲನೆ | CM Bommai Today also City Rounds: Inspection for an hour
ಸಿಎಂ ಬೊಮ್ಮಾಯಿ ಇಂದು ಕೂಡ ಸಿಟಿ ರೌಂಡ್ಸ್ ಸಿಎಂ ಬಸವರಾಜ ಬೊಮ್ಮಾಯಿ ಇಂದು ಕೂಡ ಬಿಬಿಎಂಪಿ ಅಧಿಕಾರಿಗಳ ಜೊತೆ ಸಿಟಿ ರೌಂಡ್ಸ್ ಹಾಕಲಿದ್ದಾರೆ. ಸಾಯಿ ಬಡಾವಣೆ, ನಾಗಪ್ಪ ರೆಡ್ಡಿ ಬಡಾವಣೆ, ಪೈ ಬಡಾವಣೆಗಳಲ್ಲಿ ವೀಕ್ಷಣೆ ಮಾಡಲಿದ್ದಾರೆ. ಬೆಂಗಳೂರು: ಕಳೆದೆರೆಡು ದಿನಗಳಿಂದ ಮಳೆಹಾನಿ (Karnataka Rains) ಪ್ರದೇಶಗಳಿಗೆ ಭೇಟಿಕೊಟ್ಟು ಪರೀಶೀಲನೆ ನಡೆಸುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿ ಇಂದು ಕೂಡ ಬಿಬಿಎಂಪಿ ಅಧಿಕಾರಿಗಳ ಜೊತೆ ಸಿಟಿ ರೌಂಡ್ಸ್ ಹಾಕಲಿದ್ದಾರೆ. ಸಾಯಿ ಬಡಾವಣೆ, ನಾಗಪ್ಪ ರೆಡ್ಡಿ ಬಡಾವಣೆ, ಪೈ […]
-
Ajwain: ದೊಡ್ಡಪತ್ರೆಯಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತೇ? | Here are some of the health benefits that ajwain
ದೊಡ್ಡಪತ್ರೆ Ajwain Benefits: ಮನೆಯ ಹಿತ್ತಲಿನಲ್ಲಿರುವ ಎಷ್ಟೋ ಸಸ್ಯಗಳ ಬಗ್ಗೆ ನಮಗೆ ಮಾಹಿತಿಯೇ ಇರುವುದಿಲ್ಲ, ಹಾಗೆಯೇ ಅನೇಕ ಆರೋಗ್ಯ ಪ್ರಯೋಜನಗಳಿರುವ ದೊಡ್ಡ ಪತ್ರೆ(Ajwain)ಯ ಬಗ್ಗೆ ಸಾಕಷ್ಟು ಮಂದಿಗೆ ತಿಳಿದಿಲ್ಲ. ಅದಕ್ಕೆ ಸಾಂಬಾರ ಸೊಪ್ಪು ಎಂದೂ ಕರೆಯುವುದುಂಟು. ಮನೆಯ ಹಿತ್ತಲಿನಲ್ಲಿರುವ ಎಷ್ಟೋ ಸಸ್ಯಗಳ ಬಗ್ಗೆ ನಮಗೆ ಮಾಹಿತಿಯೇ ಇರುವುದಿಲ್ಲ, ಹಾಗೆಯೇ ಅನೇಕ ಆರೋಗ್ಯ ಪ್ರಯೋಜನಗಳಿರುವ ದೊಡ್ಡ ಪತ್ರೆ(Ajwain)ಯ ಬಗ್ಗೆ ಸಾಕಷ್ಟು ಮಂದಿಗೆ ತಿಳಿದಿಲ್ಲ. ಅದಕ್ಕೆ ಸಾಂಬಾರ ಸೊಪ್ಪು ಎಂದೂ ಕರೆಯುವುದುಂಟು. ಶೀತ ಹಾಗೂ ಜ್ವರಕ್ಕೆ ಮನೆಮದ್ದು […]